• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅವಧಿಯ ಕೆಲಸಗಳಿಗೆ ಬಿಜೆಪಿ ಒಗ್ಗರಣೆ : ಜಯಪ್ರಕಾಶ್ ಹೆಗ್ಡೆ ಟೀಕೆ

Apr 09 2024, 12:52 AM IST
ಕಾಂಗ್ರೆಸ್ ಅವಧಿಯಲ್ಲಿ ಕೈಗೊಂಡಂತಹ ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ಸಂಸದರು ಕೇವಲ ಒಗ್ಗರಣೆ ಹಾಕುವ ಕೆಲಸ ಮಾಡಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು.

ಬಿಜೆಪಿ ವಿರುದ್ಧ ಎದ್ದೇಳು ಕರ್ನಾಟಕ ಅಭಿಯಾನ: ರಾಮಚಂದ್ರ

Apr 09 2024, 12:51 AM IST
ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ.ರಾಮಚಂದ್ರ ಹರಿಹರದಲ್ಲಿ ಆರೋಪಿಸಿದ್ದಾರೆ.

ಲಕ್ಷಾಂತರ ಮೌಲ್ಯದ ಬಿಜೆಪಿ ಪ್ರಚಾರ ಸಾಮಗ್ರಿ ವಶ

Apr 09 2024, 12:50 AM IST
ಈ ಪ್ರಚಾರ ಸಾಮಗ್ರಿಗಳನ್ನು ಬೆಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಸಾಗಿಸಲಾಗುತ್ತಿತ್ತು. ಆದರೆ ಸೂಕ್ತ ದಾಖಲೆಗಳನ್ನು ನೀಡದ ಕಾರಣ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಜೆಡಿಎಸ್ ನಂಬಿ ಬಿಜೆಪಿ ಕೆಡಲಿದೆ : ಮಾಜಿ ಸಂಸದ ಡಾ.ಎಂ.ವೀರಪ್ಪ ಮೋಯ್ಲಿ

Apr 09 2024, 12:50 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಇದು ಅಭ್ಯರ್ಥಿಗೆ ಸಾಕಷ್ಟು ದೊಡ್ಡ ಶಕ್ತಿಯಾಗಿದೆ. ಮೊಯ್ಲಿ ಸ್ಪರ್ಧಿಸಿದ್ದಾಗ ಇಷ್ಟೊಂದು ಬೆಂಬಲ ಇರಲಿಲ್ಲ. ಆದರೆ ರಕ್ಷಾರಾಮಯ್ಯ ಅವರಿಗೆ ಆನೆ ಬಲ ಇದ್ದಂತೆ

ಮೋದಿ ಬೆಂಬಲಿಸಿ 16 ನಗರಗಳಲ್ಲಿ ಅನಿವಾಸಿ ಬಿಜೆಪಿ ರ್‍ಯಾಲಿ

Apr 09 2024, 12:50 AM IST
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವಂತೆಯೇ ಅಮೆರಿಕದ ಅನಿವಾಸಿ ಬಿಜೆಪಿ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಅಲ್ಲಿನ ವಿವಿಧ 16 ನಗರಗಳಲ್ಲಿ ಭಾರತೀಯ ಸಮುದಾಯದೊಂದಿಗೆ ರ್‍ಯಾಲಿ ನಡೆಸಿದೆ.

ಜನರನ್ನು ಯಾಮಾರಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ : ಡಾ.ಎಂ.ಸಿ.ಸುಧಾಕರ್

Apr 09 2024, 12:49 AM IST
ಬಿಜೆಪಿ ಕೇವಲ ರಾಜಕೀಯ ಅಧಿಕಾರಕ್ಕಾಗಿ ಸುಳ್ಳು ಭರವಸೆಗಳನ್ನು ನೀಡಿ ಹತ್ತು ವರ್ಷ ಅಧಿಕಾರ ಅನುಭವಿಸಿದೆ. ದಿನನಿತ್ಯ ವಸ್ತುಗಳ ಬೆಲೆಏರಿಕೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ್ದು ಅಲ್ಲದೇ ದೇಶವನ್ನು ದಿವಾಳಿ ಮಾಡಿ ಭಾವನಾತ್ಮಕ ವಿಚಾರಗಳ ಬಗ್ಗೆ ಭಾಷಣಗಳನ್ನು ಮಾಡಿ ಯಾಮಾರಿಸಿದ್ದಾರೆ.

ದೇಶ ಕಟ್ಟಿದ್ದು ಕಾಂಗ್ರೆಸ್, ಹಾಳು ಮಾಡಿದ್ದು ಬಿಜೆಪಿ: ಪ್ರೊ.ರಾಜು ಆಲಗೂರ

Apr 09 2024, 12:48 AM IST
ದೇಶವನ್ನು ಬುಡದಿಂದ ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಆದರೆ, ದೇಶವನ್ನು ಹಾಳುಗೆಡವಿ ಪಕೋಡ ಮಾರಲು ಹಚ್ಚಿದ್ದು ಮೋದಿಯವರ ಬಿಜೆಪಿ ಸರ್ಕಾರ ಎಂದು ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಆರೋಪಿಸಿದರು.

ಮೋದಿಯ ಕೇಂದ್ರ ಬಿಜೆಪಿ ಸರ್ಕಾರ ಜನ ಪರವಾಗಿಲ್ಲ: ಪಿ.ಆರ್‌.ಸದಾಶಿವ ಟೀಕೆ

Apr 09 2024, 12:47 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯಲ್ಲೂ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಟೀಕಿಸಿದರು.

ದೇವೆಗೌಡರ ಮಾರ್ಗದರ್ಶನ ಬಿಜೆಪಿ ಜೆಡಿಎಸ್ ಮೈತ್ರಿ ಮೇಲಿದೆ

Apr 09 2024, 12:47 AM IST
ಮಾಜಿ ಪ್ರದಾನಿ ದೇವೇಗೌಡರ ಸಮ್ಮುಖದಲ್ಲಿ ಆದಂತಹ ಬಿಜೆಪಿ ಜೆಡಿಎಸ್ ಮೈತ್ರಿ ಬಹುಕಾಲ ನಿಲ್ಲುವಂತದ್ದು, ಇದು ಕರ್ನಾಟಕದ ರಾಜಕೀಯದ ದಿಕ್ಕು ದೆಸೆಗಳನ್ನೆ ಬದಲಿಸುವಂತಹದ್ದು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.

ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿ ಅನಿವಾರ್ಯ: ಬಿಜೆಪಿ ಅಭ್ಯರ್ಥಿ ಡಾ. ಕ್ಯಾವಟೂರ್

Apr 09 2024, 12:46 AM IST
ಭಾರತದ ಆಂತರಿಕ ಸುರಕ್ಷತೆ ಮತ್ತು ಗಡಿ ಸುಭದ್ರತೆಗಾಗಿ ನರೇಂದ್ರ ಮೋದಿಯವರು ಮತ್ತೆ ದೇಶದ ಪ್ರಧಾನಿಯಾಗಬೇಕು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 357
  • next >

More Trending News

Top Stories
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್‌ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್‌ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
ಧರ್ಮಸ್ಥಳ ಸತ್ಯಾಂಶ, ಷಡ್ಯಂತ್ರ ಬಗ್ಗೆ ನಾಡಿದ್ದು ಸದನಕ್ಕೆ ಪರಂ ಉತ್ತರ : ಡಿಕೆ
ಬೆಂಗಳೂರಿಂದ 400 ಕಾರುಗಳಲ್ಲಿಂದು ಬಿಜೆಪಿ ಶಾಸಕನ ಧರ್ಮಸ್ಥಳ ಚಲೋ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved