• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಾನಂದ ಗೌಡರಿಗೆ ತಪ್ಪಿದ ಬಿಜೆಪಿ ಟಿಕೆಟ್‌: ಗೌಡ ಸಮಾಜ ಖಂಡನೆ

Mar 20 2024, 01:19 AM IST
ಕೊಡಗು ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಆನಂದ ಕರಂದ್ಲಾಜೆ ಮಂಗಳವಾರ ಕುಶಾಲನಗರದಲ್ಲಿ ಮಾತನಾಡಿ, ಹಿಂದಿನ ಲೋಕಸಭೆಯಲ್ಲಿ ಅತ್ಯುತ್ತಮ ಸಂಸದೀಯ ಪಟು ಆಗಿದ್ದ ಪ್ರತಾಪ್ ಸಿಂಹ ಅವರಿಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿಯ ಹೈಕಮಾಂಡ್ ಮೂಲಕ ಒಕ್ಕಲಿಗರನ್ನು ತುಳಿಯುವ ಸಂಕೇತ ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿದಾನಂದ ಮುನಿಸು ಶಮನಗೊಳಿಸಿದ ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ

Mar 20 2024, 01:18 AM IST
ಪಕ್ಷದ ಹೈಕಮಾಂಡ್ ತುಮಕೂರು ಲೋಕಸಭಾ ಚುನಾವಣೆಯ ಟಿಕೆಟ್ ನನಗೆ ನೀಡಿದ ಹಿನ್ನೆಲೆಯಲ್ಲಿ, ಪ್ರಬಲ ಆಕಾಂಕ್ಷಿ ಯಾಗಿದ್ದರೂ, ನೋವನ್ನು ಮರೆತು ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡುತ್ತಿರುವ ಎಸ್.ಪಿ. ಚಿದಾನಂದ ಅವರಿಗೆ ಪಕ್ಷ ಚುನಾವಣೆಯ ನಂತರದಲ್ಲಿ ಒಳ್ಳೆಯ ಹುದ್ದೆಯನ್ನು ನೀಡಲಿದೆ ಎಂಬ ನಂಬಿಕೆ ನಮಗಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.

ಸೀರೆಗಳಿದ್ದ ವಾಹನ ಪೊಲೀಸರಿಗೆ ಒಪ್ಪಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು

Mar 20 2024, 01:17 AM IST
ರಾಮನಗರ: ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದಲ್ಲಿರುವ ಖಾಸಗಿ ಗೋದಾಮು ಬಳಿ ಮಂಗಳವಾರ ರಾತ್ರಿ ನಡೆದಿದೆ.

ಬಿಜೆಪಿ- ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರ

Mar 20 2024, 01:15 AM IST
ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಗೂ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಗೂ ಅಜಗಜಾಂತರ ವ್ಯತ್ಯಾಸ ಇದೆ. ಜಾತ್ಯತೀತ ಜನತಾದಳ ಮತ್ತು ಭಾರತೀಯ ಜನತಾ ಪಕ್ಷ ಒಮ್ಮನಸ್ಸಿನಿಂದ ಒಟ್ಟಾಗಿ ಶ್ರಮಿಸಿದರೆ ಗೆಲವು ಖಚಿತ

ಮಾಯಕೊಂಡ ಜನತೆ ಈ ಬಾರಿಯೂ ಬಿಜೆಪಿ ಬೆಂಬಲಿಸಿ: ಸಂಸದ ಜಿ.ಎಂ.ಸಿದ್ದೇಶ್ವರ

Mar 20 2024, 01:15 AM IST
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾವೆಲ್ಲರೂ ಶ್ರಮಿಸಬೇಕಿದೆ. ಈ ದೇಶದ ಭವಿಷ್ಯವು ನಮ್ಮೆಲ್ಲಾ ಕಾರ್ಯಕರ್ತರು, ಮತದಾರರ ಕೈಯಲ್ಲಿದೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ. ನಾಲ್ಕು ಸಲ ಜಿ.ಎಂ.ಸಿದ್ದೇಶ್ವರರನ್ನು ಗೆಲ್ಲಿಸಿದ್ದೀರಿ. ಈ ಬಾರಿ ನನ್ನ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಕೇಂದ್ರದ ಯೋಜನೆಗಳು ಜನರಿಗೆ ತಲುಪಿದ್ದು, ಅವುಗಳನ್ನು ಮುಂದಿಟ್ಟು ನಾವು ಮತಯಾಚನೆ ಮಾಡಬೇಕು.

ಬಿಜೆಪಿ ವಿರುದ್ಧ ಜೆಡಿಎಸ್‌ ಗರಂ!

Mar 19 2024, 01:46 AM IST
ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಸಭೆ ಬಳಿಕ ಕುಮಾರಸ್ವಾಮಿ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ.

ಮುನಿಸ್ವಾಮಿಗೆ ಮತ್ತೆ ಬಿಜೆಪಿ ಟಿಕೆಟ್‌ ಸಿಗುವ ವಿಶ್ವಾಸ

Mar 19 2024, 12:56 AM IST
ಬಿಜೆಪಿಯಿಂದ ಆಗಲಿ ಜೆಡಿಎಸ್‌ನಿಂದ ಆಗಲಿ ಸ್ಪರ್ಧೆ ಮಾಡು ಎಂದರೇ ಮುನಿಸ್ವಾಮಿ ಸ್ಪರ್ಧಿಸುತ್ತಾರಂತೆ, ಕಾಂಗ್ರೆಸ್ ಸೋಲಿಸುವುದೇ ಬಿಜೆಪಿ ಗುರಿ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ಅವರ ಉದ್ದೇಶ

ನನ್ನ ಸ್ಪರ್ಧೆಗಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧಿಸುವುದು ಮುಖ್ಯ: ಸುಮಲತಾ

Mar 19 2024, 12:54 AM IST
ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇನ್ನೂ ಮಂಡ್ಯ ಕ್ಷೇತ್ರದ ಕುರಿತು ಏನೂ ನಿರ್ಧಾರ ಆಗಿಲ್ಲ. ಮಂಗಳವಾರ ಈ ಸಂಬಂಧ ಬೆಂಬಲಿಗರ ಜತೆಗೆ ಸಭೆ ನಡೆಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

ಸನಾತನ ಸಂಸ್ಕೃತಿಗೆ ಬ್ರಾಹ್ಮಣರ ಕೊಡುಗೆ ಅಪಾರ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

Mar 19 2024, 12:50 AM IST
ಬೇಲೂರು ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು.

ಚಿಕ್ಕಬಳ್ಳಾಪುರ ಕ್ಷೇತ್ರ: ಬಿಜೆಪಿ ಟಿಕೆಟ್‌ ಯಾರಿಗೆ?

Mar 19 2024, 12:50 AM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರೂಕೂಟದ ಮೂಲಕ ತಮ್ಮ ಸ್ಪರ್ಧೆಗೆ ಅವಕಾಶ ಇಲ್ಲದಿರುವ ಕಾರಣ ಸುಮಲತಾ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved