ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೆಲವು ಜಡ್ಜ್ಗಳು ಬಿಜೆಪಿ ಏಜೆಂಟರು: ಮಮತಾ ವಾಗ್ದಾಳಿ
Mar 11 2024, 01:16 AM IST
ನಿವೃತ್ತ ನ್ಯಾ ಅಭಿಜಿತ್ ಗಂಗೋಪಾಧ್ಯಾಯ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿ ಕಾರಿದ್ದು, ಕೆಲವು ನ್ಯಾಯಾಧೀಶರು ಬಿಜೆಪಿ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದುದಾಗಿ ತಿಳಿಸಿದ್ದಾರೆ.
ನಾಳೆ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾ ಸಮಾವೇಶ: ಶಿವಕುಮಾರ
Mar 11 2024, 01:15 AM IST
ಪ್ರಧಾನಿ ನರೇಂದ್ರ ಮೋದಿ ಜೊತೆಗಿರುವ ಸಂದೇಶ ಸಾರಲು ಮಾ.12ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ ತಿಳಿಸಿದರು.
ಟಿಕೆಟ್ಗಾಗಿ ಬಿಜೆಪಿ ವರ್ಸಸ್ ಜೆಡಿಎಸ್: ಕೃಷ್ಣ ಬೈರೇಗೌಡ
Mar 10 2024, 01:51 AM IST
27 ಜನ ಬಿಜೆಪಿ-ಜೆಡಿಎಸ್ ಸಂಸದರಿದ್ರೂ ಒಬ್ಬರೂ ಕರ್ನಾಟಕದ ಪರವಾಗಿ ಧ್ವನಿ ಎತ್ತಿಲ್ಲ. ಇಂತಹ ಸಂಸದರನ್ನು ಇಟ್ಕೊಂಡು ರಾಜ್ಯಕ್ಕೆ ಅನ್ಯಾಯವೇ ಹೊರತು ಲಾಭವಿಲ್ಲ ಎಂದು ಕೃಷ್ಣಭೈರೇಗೌಡ ಹೇಳಿದರು.
ಜನರ ಆಶಯದಂತೆ ಬಿಜೆಪಿ ಪ್ರಣಾಳಿಕೆ ಸಿದ್ಧಗೊಳಿಸುತ್ತಿರುವುದು ಅನುಕರಣೀಯ-ಮಾಜಿ ಸಚಿವ ಬಂಡಿ
Mar 10 2024, 01:50 AM IST
ಕಳೆದ ೧೦ ವರ್ಷದ ಅವಧಿಯಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವುದರ ಜತೆಗೆ ಜನ ಮೆಚ್ಚುಗೆ ಆಡಳಿತ ನಡೆಸಿದ ಪ್ರಧಾನಿ ಮೋದಿ ಅವರು ಜನರ ಆಶಯದಂತೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲು ಮುಂದಾಗಿದ್ದು ಅನುಕರಣೀಯ ಎಂದು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ
Mar 10 2024, 01:48 AM IST
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.
ಬಿಜೆಪಿ ಮಂಡಲ ಘಟಕ ರದ್ದು ಮಾಡದಿದ್ದರೆ ಸಭೆ-ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ: ಕರುಣಾಕರ ರೆಡ್ಡಿ
Mar 10 2024, 01:48 AM IST
ಹರಪನಹಳ್ಳಿ ಬಿಜೆಪಿ ಮಂಡಲ ಘಟಕ ರಚನೆ ಬಗ್ಗೆ ಮಾಜಿ ಶಾಸಕ ಜಿ. ಕರುಣಾಕರ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಕಾಲದಲ್ಲೂ ಬಾಂಬ್ ಸ್ಫೋಟ ಆಗಿಲ್ಲವೇ: ದಿನೇಶ್ ಗುಂಡೂರಾವ್
Mar 10 2024, 01:47 AM IST
ಬಿಜೆಪಿ ಕಾಲದಲ್ಲಿ ಬಿಜೆಪಿ ಕಚೇರಿ ಸಮೀಪವೇ ಬಾಂಬ್ ಸ್ಫೋಟವಾಗಿತ್ತು. ಶಿವಾಜಿ ನಗರ, ಚರ್ಚ್ ಸ್ಟ್ರೀಟ್ ಹಾಗೂ ಅನೇಕ ಕಡೆಗಳಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಗ್ಗೆ ಹಚ್ಚು ಚರ್ಚಿಸುವ ಅಗತ್ಯ ಇಲ್ಲ ಎಂದು ಗುಂಡೂರಾವ್ ಹೇಳಿದರು.
ಆಂಧ್ರದಲ್ಲಿ ತೆಲುಗುದೇಶಂ, ಬಿಜೆಪಿ, ಜನಸೇನಾ ಮೈತ್ರಿ
Mar 10 2024, 01:45 AM IST
ಆಂಧ್ರಪ್ರದೇಶದ ಪ್ರಭಾವಿ ಪಕ್ಷವಾಗಿರುವ ತೆಲುಗುದೇಶಂ 6 ವರ್ಷಗಳ ಬಳಿಕ ಎನ್ಡಿಎ ಕೂಟಕ್ಕೆ ಮರಳಿದ್ದು, ಮುಂಬರುವ ಆಂಧ್ರ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯನ್ನು ಬಿಜೆಪಿ, ಜನಸೇನಾ ಜತೆಗೂಡಿ ಎದುರಿಸಲು ನಿರ್ಧರಿಸಿದೆ.
ಬಿಜೆಪಿ-ಬಿಜೆಡಿ ಮೈತ್ರಿ ಮಾತುಕತೆ ಫೇಲ್?
Mar 10 2024, 01:45 AM IST
ಒಡಿಶಾದ ಆಡಳಿತಾರೂಢ ಬಿಜು ಜನತಾದಳ (ಬಿಜೆಡಿ)ವನ್ನು 15 ವರ್ಷಗಳ ಬಳಿಕ ಮತ್ತೆ ಎನ್ಡಿಎ ತೆಕ್ಕೆಗೆ ಸೇರಿಸಿಕೊಳ್ಳಲು ಬಿಜೆಪಿ ಆರಂಭಿಸಿದ್ದ ಮಾತುಕತೆಯಲ್ಲಿ ದಿಢೀರ್ ತೊಡಕು ಕಾಣಿಸಿಕೊಂಡಿದೆ.
ಹಾವೇರಿ ಬಿಜೆಪಿ ಟಿಕೆಟ್ ನನಗೆ ನೀಡಬೇಕು: ಮಾಜಿ ಸಚಿವ ಬಿ.ಸಿ.ಪಾಟೀಲ
Mar 10 2024, 01:34 AM IST
ಟಿಕೆಟ್ ಸಿಗಲಿಲ್ಲವೆಂದರೆ ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ನನಗೆ ನನ್ನದೇ ಆದ ಹಾದಿ ಇದೆ, ನಾನು ನಡೆದಿದ್ದೇ ದಾರಿ
< previous
1
...
263
264
265
266
267
268
269
270
271
...
329
next >
More Trending News
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ