• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸೇರದಿದ್ದರೆ ನಾಲ್ವರು ಆಪ್‌ ನಾಯಕರ ಬಂಧನ ಎಚ್ಚರಿಕೆ: ಆತಿಷಿ

Apr 03 2024, 01:35 AM IST
ಇನ್ನೊಂದು ತಿಂಗಳಲ್ಲಿ ಬಿಜೆಪಿ ಸೇರದಿದ್ದಲ್ಲಿ ನಿಮ್ಮನ್ನೂ ಸೇರಿದಂತೆ ಆಮ್‌ಆದ್ಮಿ ಪಕ್ಷದ ನಾಲ್ವರು ನಾಯಕರು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಲು ಸಿದ್ಧರಾಗಬೇಕು

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶ

Apr 03 2024, 01:34 AM IST
ಮಂಗಳವಾರ ಪುತ್ತೂರಿನ ಬೈಪಾಸ್‌ನಲ್ಲಿರುವ ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶ ನಡೆಯಿತು.

ಬಿಜೆಪಿ-ಜೆಡಿಎಸ್‌ ಮೈತ್ರಿ ಯಶಸ್ಸಿಗೆ ಅಮಿತ್‌ ಟಿಪ್ಸ್‌

Apr 03 2024, 01:34 AM IST

‘ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್‌ನ ರಾಜ್ಯ ನಾಯಕರ ನಡುವೆ ಮಾತ್ರ ಸಮನ್ವಯತೆ ಅಥವಾ ಹೊಂದಾಣಿಕೆ ಇದ್ದರೆ ಸಾಲದು, ತಳಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರ ನಡುವೆಯೂ ಸಮನ್ವಯತೆ ಮೂಡುವಂತೆ ನೋಡಿಕೊಳ್ಳಬೇಕು’ ಎಂದು  ಅಮಿತ್‌ ಶಾ ಅವರು ಉಭಯ ಪಕ್ಷಗಳ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಒಗ್ಗಟ್ಟಿನಿಂದ ಕಾಂಗ್ರೆಸ್‌ಗೆ ತಕ್ಕ ಪಾಠ: ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್

Apr 03 2024, 01:34 AM IST
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಅಪಸ್ವರ ಎತ್ತುತ್ತಿರುವ ಕಾಂಗ್ರೆಸ್ಸಿಗರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್ ಹೇಳಿದರು. ಬೇಲೂರು ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ನಡೆದ ಸಮನ್ವಯ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾಂಗ್ರೆಸ್ ಕೋಟೆ ಬಿಜೆಪಿ ಭದ್ರ ಕೋಟೆಯಾಗಿದ್ಯಾವಾಗ

Apr 03 2024, 01:33 AM IST
ಕೊಪ್ಪಳ ಲೋಕಸಭಾ ಕ್ಷೇತ್ರ ಅಚ್ಚರಿಯ ಫಲಿತಾಂಶಕ್ಕೆ ಹೆಸರು ವಾಸಿಯಾಗಿದೆ. ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ, ಪಕ್ಷೇತರ ಅಭ್ಯರ್ಥಿಯಾದ ಶಿವಮೂರ್ತಿಸ್ವಾಮಿ ಅಳವಂಡಿ ಅವರನ್ನು ಆಯ್ಕೆ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆಯಿತು.

ಬಚ್ಚೇಗೌಡ ರಾಜೀನಾಮೆ : ಬಿಜೆಪಿ ಅಭ್ಯರ್ಥಿ ಸುಧಾಕರ್‌ಗೆ ಜೆಡಿಎಸ್ ಕಾರ್ಯಕರ್ತರ ಬೆಂಬಲ

Apr 03 2024, 01:33 AM IST
ಕೆಪಿ ಬಚ್ಚೇಗೌಡರು ಕಾಂಗ್ರೆಸ್‌ ಸೇರಿದರೂ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡರು ಯಾರು‌ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿಲ್ಲ. ಎಲ್ಲರು‌ ಜೆಡಿಎಸ್ ಪಕ್ಷದಲ್ಲಿದ್ದು ಮೈತ್ರಿ ಅಭ್ಯರ್ಥಿಗೆ ಬೆಂಬಲವನ್ನು ಸೂಚಿಸಿದ್ದಾರೆ.

ಬಿಜೆಪಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾ: ಪರಮೇಶ್ವರ್‌

Apr 03 2024, 01:32 AM IST
ಕರ್ನಾಟಕ ಸೇರಿದಂತೆ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು.

ಕೆ.ಎನ್.ರಾಜಣ್ಣ ಮಸಲತ್ತಿನ ಆಟ ನಡೆಯುವುದಿಲ್ಲ: ಬಿಜೆಪಿ ಮುಖಂಡ ಜಿವಿಟಿ ಬಸವರಾಜು

Apr 03 2024, 01:30 AM IST
ಸೋಲಿನ ಭೀತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಕೆಲ ಕಾಂಗ್ರೆಸ್‌ ಮುಖಂಡರು ಅನ್ಯ ಪಕ್ಷಗಳ ಮುಖಂಡರ ಮನೆ ಬಾಗಿಲು ಬಡಿಯುತ್ತಿರುವ ಮಸಲತ್ತಿನ ಆಟ ನಡೆಯುವುದಿಲ್ಲ ಎಂದು ಬಿಜೆಪಿ ಮುಖಂಡ ಜಿವಿಟಿ ಬಸವರಾಜು ಟೀಕಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಬಿಜೆಪಿ ಗೆಲ್ಲೋದೇ 200 ಸೀಟು: ಸಿದ್ದು

Apr 02 2024, 01:13 AM IST
ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ಗೆಲ್ಲೋದೇ 200 ಕ್ಷೇತ್ರ ಮಾತ್ರ. ಕರ್ನಾಟಕದಲ್ಲಿ 18 ರಿಂದ 20 ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

Apr 02 2024, 01:09 AM IST
ಮಹಿಳೆಯರಿಗೆ ಬಿಜೆಪಿ ಉತ್ತಮ ಅವಕಾಶಗಳು ಮತ್ತು ಜವಾಬ್ದಾರಿಯನ್ನು ನೀಡಿದೆ. ಆದರೆ ಕಾಂಗ್ರೆಸ್‌ ಮಹಿಳೆಯನ್ನು ಅವಮಾನಿಸುತ್ತಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ದ.ಕ. ಜಿಲ್ಲಾಧ್ಯಕ್ಷೆ ಮಂಜುಳಾ ರಾವ್‌ ಆರೋಪಿಸಿದ್ದಾರೆ.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved