• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಬ್ ಸ್ಫೋಟದಲ್ಲಿ ಬಿಜೆಪಿ ಕೈವಾಡ ಸಾಬೀತುಪಡಿಸಲು ವೈದ್ಯಗೆ ಸವಾಲು

Mar 08 2024, 01:47 AM IST
ಸಚಿವರು ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಫೋಟ್‌, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಬಗ್ಗೆ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ

Mar 08 2024, 01:46 AM IST
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರು ತಮ್ಮ ಬೂತ್‌ನಲ್ಲಿ ಬಹುಮತ ಪಡೆದುಕೊಂಡು ಜಯ ಸಾಧಿಸಿದರೆ ಮತ್ತೇ ಕ್ಷೇತ್ರದಲ್ಲಿ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಚಾ.ನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಎನ್.ವಿ. ಫಣೀಶ್ ತಿಳಿಸಿದರು.

ಬಿಜೆಪಿ ಟಿಕೆಟ್‌ ಸಿಗುವ ವಿಶ್ವಾಸವಿದೆ: ಶಶಿಧರ ನಾಗರಾಜಪ್ಪ

Mar 08 2024, 01:45 AM IST
ಹಾವೇರಿ ಲೋಕಸಭಾ ಟಿಕೆಟ್ ನೀಡುವಂತೆ ದುಬೈನ ಇಂಡಿಯನ್ ಪೀಪಲ್ಸ್ ಫೋರಂ ಕೂಡ ಬಿಜೆಪಿ ಹೈಕಮಾಂಡ್‌ಗೆ ಶಿಫಾರಸು ಮಾಡಿದೆ.

15 ವರ್ಷಗಳ ಬಳಿಕ ಬಿಜೆಪಿ ಬಿಜೆಡಿ ಮೈತ್ರಿ?

Mar 08 2024, 01:45 AM IST
ಉಭಯ ಪಕ್ಷಗಳಲ್ಲಿ ಮೈತ್ರಿಯ ಕುರಿತು ಮಾತುಕತೆಗಳು ನಡೆಯುತ್ತಿವೆ ಎಂಬುದಾಗಿ ತಿಳಿದುಬಂದಿದೆ.

ಪ್ರಧಾನಿ ಮೋದಿ ನಾಯಕತ್ವಕ್ಕೆ ಮೆಚ್ಚಿ ಬಿಜೆಪಿ ಸೇರಿದ್ದೇನೆ: ಮಾಜಿ ಸಚಿವ ಮನೋಹರ ತಹಶೀಲ್ದಾರ

Mar 07 2024, 01:54 AM IST
ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಹಾನಗಲ್ಲ ತಾಲೂಕಿನಲ್ಲಿ ನನ್ನನ್ನು ಬೆಂಬಲಿಸಿದ ಕಾರ್ಯಕರ್ತರು, ಅಭಿಮಾನಿಗಳನ್ನು ಒಗ್ಗೂಡಿಸಿ ಪಕ್ಷಕ್ಕೆ ಬರಮಾಡಿಕೊಳ್ಳುವ ಕಾರ್ಯಕ್ರಮ ಶೀಘ್ರದಲ್ಲಿ ನಡೆಯಲಿದೆ.

ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ಹರಣ: ದ.ಕ. ಬಿಜೆಪಿ ಆರೋಪ

Mar 07 2024, 01:50 AM IST
ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ ಎಂದ ಸತೀಶ್‌ ಕುಂಪಲ ಆರೋಪಿಸಿದರು.

ಬಿಜೆಪಿ ಅಭ್ಯರ್ಥಿ ಆಯ್ಕೆಗೆ ದಿಲ್ಲಿಯಲ್ಲಿ ಕಸರತ್ತು

Mar 07 2024, 01:49 AM IST
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ದೆಹಲಿಯಲ್ಲಿ ಬುಧವಾರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಿತು.

ಬಿಜೆಪಿ ಮಹಿಳಾ ಮೋರ್ಚಾದಿಂದ ಬೈಕ್ ರ್‍ಯಾಲಿ

Mar 07 2024, 01:48 AM IST
ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ವತಿಯಿಂದ ಶಕ್ತಿ ವಂದನಾ ಅಭಿಯಾನ ನಿಮಿತ್ತ ಬೈಕ್ ರ್‍ಯಾಲಿ ಆಯೋಜಿಸಲಾಗಿತ್ತು.

ಅವಧಿ ಮುಗಿದ ಬಳಿಕ ನಾನು ಬಿಜೆಪಿ ಸೇರುವೆ: ಸಂಸದೆ ಸುಮಲತಾ ಅಂಬರೀಶ್

Mar 07 2024, 01:46 AM IST

ಲೋಕಸಭಾ ಅವಧಿ ಮುಗಿದ ಬಳಿಕ ನಾನು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತೇನೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವುದರಿಂದ ಬಿಜೆಪಿ ಪಕ್ಷನ್ನು ಸೇರುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಕಾರ್ಯಕರ್ತರೇ ಪಾಕ್‌ ಪರ ಘೋಷಣೆ ಕೂಗಿದಾಗ ತನಿಖೆ ಏಕೆ ಮಾಡಲಿಲ್ಲ?: ಡಿ.ಕೆ. ಶಿವಕುಮಾರ

Mar 07 2024, 01:46 AM IST
ಬಿಜೆಪಿ ನಾಯಕರು ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವಾಗ ರಾಜೀನಾಮೆ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕು ಎಂದು ಕೇಳಿ ಕೊಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 329
  • next >

More Trending News

Top Stories
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved