• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ 2ನೇ ಮುಖಭಂಗ

Feb 28 2024, 02:36 AM IST

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಚನೆಯಾದ ಬಳಿಕ ಎರಡನೇ ಬಾರಿಗೆ ಮುಖಭಂಗ ಉಂಟಾಗಿದೆ. ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್ ಅವರಿಗೆ ಸೋಲು ಉಂಟಾಗಿತ್ತು.

ಈ ಬಾರಿ ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿ: ಶಾಸಕ ವಿಶ್ವನಾಥ್

Feb 28 2024, 02:36 AM IST
ಚಿಕ್ಕಬಳ್ಳಾಪುರದ ಪ್ರಭಾವಿ ನಾಯಕ, ಗೌರಿಬಿದನೂರು ಮಾಜಿ ಶಾಸಕ ಶಿವಶಂಕರರೆಡ್ಡಿಯವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಪಕ್ಷಕ್ಕೆ ಯಾರು ಬಂದರೂ ನಾವು ಸೇರಿಸಿಕೊಳ್ಳುತ್ತೇವೆ.

ಬಿಜೆಪಿ ಶಾಸಕ ಎಸ್‌. ಟಿ. ಸೋಮಶೇಖರ್‌ ಅಡ್ಡಮತದಾನಕ್ಕೆ ಮೈತ್ರಿ ಆಕ್ರೋಶ

Feb 28 2024, 02:34 AM IST
ಅಡ್ಡ ಮತದಾನದ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಶಾಸಕ ಎಸ್.ಟಿ. ಸೋಮಶೇಖರ್‌ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ನಾನೂ ಕೊಡಗು-ಮೈಸೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಭಾಸ್ಕರ್ ರಾವ್

Feb 28 2024, 02:31 AM IST
ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂರು ವರ್ಷ ಕೊಡಗಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ‌. ರಾಜಕೀಯವಾಗಿ ನಾನೂ ಇನ್ನಷ್ಟು ಸೇವೆ ಮಾಡಲು ಇಚ್ಚಿಸಿದ್ದೇನೆ. ಕೊಡಗು ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆಯ ಆಕಾಂಕ್ಷೆಯ ಕುರಿತು ವರಿಷ್ಠರ ಗಮನಕ್ಕೂ ತಂದಿದ್ದೇನೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ ರಾವ್‌ ಮಂಗಳವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.

ಪಾಕ್‌ ಪರ ಘೋಷಣೆ ವಿರುದ್ಧ ಬಿಜೆಪಿ ದೂರು

Feb 28 2024, 02:31 AM IST
ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಪರ ಅವರ ಬೆಂಬಲಿಗರು ಘೋಷಣೆ ಕೂಗುವ ವೇಳೆ ಪಾಕಿಸ್ತಾನ ಜಿಂದಾ ಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಶಾಸಕರು ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಶ್ರೀರಾಮ ಘೋಷಣೆ ಕೂಗಲು ಬಿಜೆಪಿ ಕಾರಣ: ರವಿಕುಮಾರ

Feb 27 2024, 01:37 AM IST
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತದಿಂದಾಗಿ ಕಾಶ್ಮೀರದಲ್ಲಿ ರಾಜಾರೋಷವಾಗಿ ಓಡಾಡುವಂತಾಗಿದೆ

ಬಿಜೆಪಿ ವಿರುದ್ಧದ ವಿಡಿಯೋ ರೀಟ್ವೀಟ್‌ ಮಾಡಿದ್ದು ತಪ್ಪು: ಕೇಜ್ರಿ ತಪ್ಪೊಪ್ಪಿಗೆ

Feb 27 2024, 01:37 AM IST
ಬಿಜೆಪಿ ವಿರುದ್ಧ ತಾನು ಮಾಡಿರುವ ರಿಟ್ವೀಟ್‌ ತಪ್ಪು ನಡೆಯಿಂದ ಕೂಡಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.

ವೃದ್ಧ ಬಿಜೆಪಿ ಕಾರ್ಯಕರ್ತೆಯನ್ನು ಕೊಂದವನಿಗೆ ಸಿಕ್ಕಿದ್ದು ನಕಲಿ ಆಭರಣ!

Feb 27 2024, 01:33 AM IST
ಕೆ.ಆರ್‌.ಪುರದಲ್ಲಿ ಹಣದಾಸೆಗೆ ವೃದ್ಧೆ ಸುಶೀಲಮ್ಮ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಭೀಕರವಾಗಿ ಕೊಂದು ಡ್ರಮ್‌ನಲ್ಲಿ ತುಂಬಿಟ್ಟಿದ್ದ ಮೃತರ ಪರಿಚಿತನಿಗೆ ಹತ್ಯೆ ಬಳಿಕ ಸಿಕ್ಕಿದ್ದು ನಕಲಿ ಆಭರಣಗಳು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ತೆರಿಗೆ ನ್ಯಾಯ ಕೇಳಿದ್ದಕ್ಕೆ ದೇಶದ್ರೋಹಿ ಪಟ್ಟ: ಬಿಜೆಪಿ ವಿರುದ್ಧ ಹರಿಹಾಯ್ದ ಸಂಸದ ಡಿಕೆ ಸುರೇಶ್‌

Feb 27 2024, 01:30 AM IST

ಕನ್ನಡಿಗರು ಹಾಗೂ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತಿದರೆ ದೇಶ ವಿರೋಧಿಪಟ್ಟ ಕಟ್ಟಲು ಬಿಜೆಪಿಗರು ಮುಂದಾಗಿದ್ಜಾರೆ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಯೋಗೀಶ್ ಶೆಟ್ಟಿ ಕರೆ

Feb 27 2024, 01:30 AM IST
ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳ ಮತ್ತು ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಲೋಕಸಭೆ ಚುನಾವಣೆಯ ಬಗ್ಗೆ ಮಾರ್ಗದರ್ಶನ ಮಾಡಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved