• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರದಿಂದ ದಲಿತರಿಗೆ ವಂಚನೆ: ಬಿಜೆಪಿ ಆರೋಪ

Feb 24 2024, 02:31 AM IST
ಬೀದರ್‌ನಲ್ಲಿ ಬಿಜೆಪಿಯಿಂದ ರಸ್ತೆ ತಡೆ, ಮಾನವ ಸರಪಳಿ ನಿರ್ಮಾಣ. ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ ಕಾಂಗ್ರೆಸ್‌ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿಸಿ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ದೂರಲಾಯಿತು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಖಜಾನೆ ತುಂಬಿತ್ತಾ: ಎಚ್‌. ವಿಶ್ವನಾಥ್‌ ಪ್ರಶ್ನೆ

Feb 24 2024, 02:30 AM IST
ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ. ಈ ಮೊದಲು ಕೂಡ ನಾನು ಸಂಸದನಾಗಿದ್ದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ

ದಲಿತ ಕಡೆಗಣನೆ ಆರೋಪ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Feb 24 2024, 02:30 AM IST
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಹಾಗೂ ಎಸ್‌ಸಿ ಮೋರ್ಚಾ ಪ್ರತಿಭಟಿಸಿತು.

ಬಿಜೆಪಿ ಮುಸ್ಲಿಂ ವಿರೋಧ ಕಾನೂನು ರದ್ದುಗೊಳಿಸಿ: ಸಿಎಂಗೆ ಮನವಿ

Feb 23 2024, 01:53 AM IST
ಹಿಜಾಬ್, 2ಬಿ ಮೀಸಲಾತಿ ರದ್ದು, ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ತಡೆ ಕಾನೂನು ರದ್ದುಗೊಳಿಸಬೇಕು ಎನ್ನುವುದು ಎಲ್ಲ ಮತೀಯ ಭಾಷೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಆಗ್ರಹವಾಗಿದೆ.

ಬಿಜೆಪಿ ಸಂಘಟನೆಗೆ ಹೆಚ್ಚು ಒತ್ತು: ಎನ್.ಎಸ್. ಹೆಗಡೆ

Feb 23 2024, 01:51 AM IST
ಆರ್ಟಿಕಲ್ ೩೭೦ರದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಕಾಶಿ, ಮಥುರಾ ಸೇರಿದಂತೆ ಹಿಂದೂ ಪವಿತ್ರ ಸ್ಥಳಗಳ ಅಭಿವೃದ್ಧಿ ಮಾಡುವುದು ಬಿಜೆಪಿಯ ಅಜೆಂಡಾ ಆಗಿತ್ತು. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಹೇಳಿದಂತೆ ನಡೆದುಕೊಂಡಿದ್ದೇವೆ.

ಜಿ.ಎಸ್.ಶ್ಯಾಮ್‌ ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ

Feb 23 2024, 01:50 AM IST
ಮಾಯಕೊಂಡದ ಜಿ.ಎಸ್.ಶ್ಯಾಮ್‌ರಿಗೆ ನೂತನ ಜವಾಬ್ದಾರಿ ವಹಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ನೀಡಿದ ಮಹತ್ವದ ಜವಾಬ್ದಾರಿ ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವ ಜೊತೆಗೆ ತಳ ಮಟ್ಟದಿಂದ ಸಂಘಟಿಸುವಂತೆ, ಮುಂಬರುವ ಎಲ್ಲಾ ಸವಾಲುಗಳ ಸಮರ್ಥವಾಗಿ ಎದುರಿಸುವಂತೆ ಸೂಚಿಸಿ, ನೇಮಕಾತಿ ಆದೇಶ ನೀಡಲಾಯಿತು.

ಇಂದು ಆರ್ಟಿಕಲ್‌ 370 ಚಿತ್ರ ಬಿಡುಗಡೆ: ಬಿಜೆಪಿ ಪ್ರಚಾರ!

Feb 23 2024, 01:49 AM IST
ಕೇರಳ ಸ್ಟೋರಿ, ಕಾಶ್ಮೀರ ಫೈಲ್ಸ್‌, ಉರಿ, ಬಳಿಕ ಮತ್ತೊಂದು ಚಿತ್ರಕ್ಕೆ ಬಿಜೆಪಿ ಪ್ರೋತ್ಸಾಹ ನೀಡುತ್ತಿದೆ.

ಬಿಜೆಪಿ ಮಡಿಕೇರಿ ಗ್ರಾಮಾಂತರ ಮಂಡಲ ಪದಾಧಿಕಾರಿಗಳ ನೇಮಕ

Feb 23 2024, 01:49 AM IST
ಬಿಜೆಪಿ ಮಡಿಕೇರಿ ಗ್ರಾಮಾಂತರ ಮಂಡಲಕ್ಕೆ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅನುಮೋದನೆ ಮೇರೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನೂತನ ಪದಾಧಿಕಾರಿಗಳ ನೇಮಕದ ಮೂಲಕ ಮಡಿಕೇರಿ ಗ್ರಾಮಾಂತರ ಮಂಡಲದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದು ಎಂದು ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ ಹಾಗೂ ಡೀನ್ ಬೋಪಣ್ಣ ತಿಳಿಸಿದ್ದಾರೆ.

ಬಿಜೆಪಿ ಹಿಂದುಳಿದ ಮೋರ್ಚಾಕ್ಕೆ ವೆಂಕಟೇಶ್‌ ನೇಮಕ

Feb 23 2024, 01:48 AM IST
ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರನ್ನಾಗಿ ಹನೂರು ವೆಂಕಟೇಶ್‌ರನ್ನು ಜಿಲ್ಲಾಧ್ಯಕ್ಷ ಸಿಎಸ್ ನಿರಂಜನ್ ಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

ರೈತರಿಗೆ ಹಕ್ಕುಪತ್ರ ನೀಡಲು ಬಿಜೆಪಿ ಆಗ್ರಹ

Feb 23 2024, 01:47 AM IST
೧೫ ವರ್ಷದಿಂದ ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿ ಸಕ್ರಮ ಮಾಡಿ, ರೈತರಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved