• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಫರ್‌: ಸಿದ್ದರಾಮಯ್ಯ

Mar 23 2024, 01:03 AM IST
ಬಿಜೆಪಿಯವರು ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನವನ್ನು ಮುಂದುವರೆಸಿದ್ದಾರೆ. ಈಗಲೂ ನಮ್ಮ ಶಾಸಕರಿಗೆ 50 ಕೋಟಿ ರು. ಆಫರ್‌ ಮಾಡಿ ಆಪರೇಷನ್‌ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಹಿಮಾಚಲದಲ್ಲಿ 3 ಪಕ್ಷೇತರ ಶಾಸಕರ ರಾಜೀನಾಮೆ: ಬಿಜೆಪಿ ಸೇರ್ಪಡೆ ನಿರ್ಧಾರ

Mar 23 2024, 01:02 AM IST
ಹಿಮಾಚಲ ಪ್ರದೇಶದ ಮೂವರು ಪಕ್ಷೇತರ ಶಾಸಕರು ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರಿ ಉಪಚುನಾವಣೆ ಎದುರಿಸುವುದಾಗಿ ಪ್ರಕಟಿಸಿದ್ದಾರೆ.

ನಮಗೆ ಅಭ್ಯರ್ಥಿ ಮುಖ್ಯವಲ್ಲ ಬಿಜೆಪಿ ಗೆಲುವು ಮುಖ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

Mar 23 2024, 01:02 AM IST
ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಕಲ್ಲೋಳಿ ಸೌಹಾರ್ದ ಸಹಕಾರಿ ಬ್ಯಾಂಕಿನ ಸಭಾಗೃಹದಲ್ಲಿ ಜರುಗಿದ ಅರಭಾವಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಳಗಾವಿ ಲೋಕಸಭೆಗೆ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.

ತಲಕಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಪೂಜೆ ಸಲ್ಲಿಕೆ

Mar 23 2024, 01:02 AM IST
ಮಡಿಕೇರಿಯಿಂದ ನೇರವಾಗಿ ಭಾಗಮಂಡಲಕ್ಕೆ ಬೆಳಗ್ಗೆ ಆಗಮಿಸಿದ ಕೊಡಗು ಮೈಸೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಭಗಂಡೇಶ್ವರ ಸನ್ನಿಧಿಯಲ್ಲಿ ಸಂಕಲ್ಪದೊಂದಿಗೆ ಪೂಜೆ ಸಲ್ಲಿಸಿದರು. ನಂತರ ತಲಕಾವೇರಿಗೆ ತೆರಳಿ ಅಗಸ್ತ್ಯ, ಗಣಪತಿ ಗುಡಿಗಳಲ್ಲೂ ಪೂಜೆ ಸಲ್ಲಿಸಿದರು.

ಸ್ವಾರ್ಥಕ್ಕಾಗಿ ಬಿಜೆಪಿ ಜತೆ ಮೈತ್ರಿ ಮಾಡಿಲ್ಲ: ಶಾಸಕ ಎಚ್‌.ಡಿ.ರೇವಣ್ಣ

Mar 23 2024, 01:00 AM IST
ರಾಜ್ಯದ ಜನತೆಯ ಒಳಿತಿಗಾಗಿ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ತೆಗೆಯುವ ಉದ್ದೇಶದಿಂದ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಬಿಜೆಪಿ 4ನೇ ಪಟ್ಟಿಯಲ್ಲಿ ನಟಿ ರಾಧಿಕಾ ಶರತ್‌ಕುಮಾರ್‌ಗೆ ಟಿಕೆಟ್‌

Mar 23 2024, 01:00 AM IST
ತಮಿಳುನಾಡಿನ ವಿರುಧುನಗರದಿಂದ ರಾಧಿಕಾ ಶರತ್‌ಕುಮಾರ್‌ ಬಿಜೆಪಿಯಿಂದ ಸ್ಪರ್ಧೆ ಮಾಡಲಿದ್ದು, ಅವರಿಗೆ ನಟ ವಿಜಯಕಾಂತ್‌ ಪುತ್ರ ಎದುರಾಳಿಯಾಗುವ ಸಾಧ್ಯತೆಯಿದೆ.

ಧರ್ಮ, ದೇವರು ಹೆಸರಿನಲ್ಲಿ ದಾರಿ ತಪ್ಪಿಸುತ್ತಿರುವ ಬಿಜೆಪಿ: ಮೃಣಾಲ್‌ ಹೆಬ್ಬಾಳಕರ್

Mar 23 2024, 01:00 AM IST
ಯರಗಟ್ಟಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಈಗಾಗಲೇ ಯಶಸ್ವಿಯಾಗಿದೆ. ಎಲ್ಲೂ ಲಂಚದ ಹಾವಳಿ ಇಲ್ಲದೆ ಗೃಹ ಲಕ್ಷ್ಮೀ ಯೋಜನೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಕಾಂಗ್ರೆಸ್ ಸಂವಿಧಾನ ಬದ್ಧವಾಗಿ ಚುನಾವಣೆ ಎದುರಿಸಿದರೆ, ಬಿಜೆಪಿ ಧರ್ಮ, ದೇವರು ಎಂದು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.

ನಾಳೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ ಚಿಂಚೋಳಿಗೆ ಭೇಟಿ

Mar 23 2024, 01:00 AM IST
ತಾಲೂಕಿನ ಕಾಳಗಿ, ಮಿರಿಯಾಣ, ಚಿಂಚೋಳಿ ಪಟ್ಟಣದ ಕಾರ್ಯಕರ್ತರ ಮನೆಗಳಿಗೆ ಮತ್ತು ಮಠಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಚಂದಾಪೂರ ನಗರದಲ್ಲಿರುವ ಶಾಸಕ ಡಾ.ಅವಿನಾಶ ಜಾಧವ್ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಅಲ್ಲದೇ ತಾಲೂಕಿನ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಗಿರಿರಾಜ ನಾಟೀಕಾರ ಮಾತನಾಡಿ ತಿಳಿಸಿದರು.

ಒಂದು ದೇಶ, ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಬಿಜೆಪಿ ಪ್ರಣಾಳಿಕೆ ಭಾಗ?

Mar 22 2024, 01:09 AM IST
ಈ ಹಿಂದಿನ ಚುನಾವಣೆಗಳಲ್ಲಿ ಘೋಷಿಸಿದ್ದ ಪ್ರಮುಖ ಭರವಸೆಗಳನ್ನು ಈಡೇಸಿರುವ ಭಾರತೀಯ ಜನತಾ ಪಕ್ಷ, 2024ರ ಲೋಕಸಭಾ ಚುನಾವಣೆಗೆ ತನ್ನ ಮುಂದಿನ ಮಹತ್ವಕಾಂಕ್ಷಿ ಯೋಜನೆಗಳಾದ ‘ಒಂದು ದೇಶ, ಒಂದು ಚುನಾವಣೆ’ ಮತ್ತು ‘ಏಕರೂಪ ನಾಗರಿಕ ಸಂಹಿತೆ’ಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಈ ಬಾರಿ ಮೋದಿ ಆಗಮಿಸದೆ ಕರಾವಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ?

Mar 22 2024, 01:05 AM IST
ಕರಾವಳಿ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಇಲ್ಲಿಗೆ ಮೋದಿ ಅವರನ್ನು ಕರೆಸದೆ ಈ ಬಾರಿ ಭಾರಿ ಅಂತರದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಿ ತೋರಿಸಬೇಕು ಎಂಬ ಹಠ ನಾಯಕರಲ್ಲಿ ತಲೆದೋರಿದೆ.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved