• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರ ಮೇಲೆ ವಾಗ್ದಾಳಿ ಬಿಜೆಪಿ ಸಂಸ್ಕೃತಿ, ತಂತ್ರ: ಡಿ.ಬಸವರಾಜ

Mar 28 2024, 12:52 AM IST
ಸಚಿವ ಶಿವರಾಜ ತಂಗಡಗಿ ದಲಿತ ಸಮುದಾಯದ ವ್ಯಕ್ತಿ. ಉದ್ದೇಶ ಪೂರ್ವಕವಾಗಿ ದಲಿತರ ಮೇಲೆ ವಾಗ್ದಾಳಿ ಬಿಜೆಪಿ ತಂತ್ರವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಹೇಳನ ಮಾಡಿದ್ದರು. ಇದು ಬಿಜೆಪಿ ಸಂಸ್ಕೃತಿಯಾಗಿದೆ. ಮಾಜಿ ಸಚಿವ ಸಿ.ಟಿ.ರವಿ ಬಳಸಿರುವ ಪದ ಸಂಘ ಪರಿವಾರದಿಂದ ಬಂದಿರುವ ಬಳುವಳಿಯಾಗಿವೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದರು.

ಸಚಿವ ಶಿವರಾಜ್‌ ತಂಗಡಗಿ ಹೇಳಿಕೆ ಖಂಡಿಸಿ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ಬಂಧನ

Mar 28 2024, 12:52 AM IST
ದೇಶದ ಮೂಲೆ ಮೂಲೆಯಲ್ಲೂ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ, ಜನರು ಕೂಡ ಅವರ ಅಭಿಮಾನಿಗಳಿದ್ದಾರೆ. ಅದರಲ್ಲೂ ಯುವ ಸಮುದಾಯ ಹೆಚ್ಚಿದ್ದಾರೆ.

ಸುಂಟಿಕೊಪ್ಪ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸ್ವಾಗತ

Mar 28 2024, 12:51 AM IST
ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿ ಕನ್ನಡ ವೃತ್ತದ ಬಳಿಯಲ್ಲಿ ಸುಂಟಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಧನುಕಾವೇರಪ್ಪ ಮತ್ತು ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಹಾಗೂ ಸೋಮವಾರಪೇಟೆ ಮಂಡಲ ಒಬಿಸಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಸ್ವಾಗತ ಕೋರಿದರು.

ಸಂಪುಟದಿಂದ ಸಚಿವ ತಂಗಡಗಿ ವಜಾಗೊಳಿಸಿ: ಬಿಜೆಪಿ ಒತ್ತಾಯ

Mar 28 2024, 12:51 AM IST
ನರೇಂದ್ರ ಮೋದಿ ಅವರಿಗೆ ಬೆಂಬಲಿಸುವ ಯುವಕರ ಕಪಾಳಕ್ಕೆ ಹೊಡೆಯಬೇಕೆಂಬ ಹೇಳಿಕೆ ನೀಡಿರುವ ಶಿವರಾಜ ತಂಗಡಗಿ ಸಂಸ್ಕೃತಿಯೇ ಇಲ್ಲದ ಸಚಿವರೆನಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಖಾತೆಯ ಈ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಆಗ್ರಹಿಸಿದ್ದಾರೆ.

ತಂಗಡಗಿ ಹೇಳಿಕೆ ತಿರುಚಿದ ಬಿಜೆಪಿ: ಕೃಷ್ಣ ಇಟ್ಟಂಗಿ

Mar 28 2024, 12:50 AM IST
ಆಡು ಭಾಷೆಯಲ್ಲಿ ಬುದ್ದಿ ಹೇಳುವ ಮಾತಿನಂತೆ ಯುವಕರಿಗೆ ಕಪಾಳಕ್ಕೆ ಹೊಡೆಯಬೇಕು ಎಂದಿದ್ದ ಹೇಳಿಕೆಯನ್ನು ಬಿಜೆಪಿ ತಿರುಚಿ, ವಿವಾದ ಮಾಡುತ್ತಿದೆ.

ಬಿಜೆಪಿ ಸಮಾವೇಶದಲ್ಲಿ ಮಾಜಿ ಸ್ಪೀಕರ್, ಮಾಜಿ ಸಚಿವರ ಪಿಕ್‌ಪಾಕೆಟ್‌!

Mar 28 2024, 12:50 AM IST
ಮಡಿಕೇರಿ ಹಾಗು ಕುಶಾಲನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್ ಹಾಗು ವಿಧಾನಸಭೆ ಮಾಜಿ ಅಧ್ಯಕ್ಷ ಕೆ ಜಿ ಬೋಪಯ್ಯ ಅವರ ಜೇಬಿನಿಂದ ಕಳ್ಳರು ರು. 42 ಸಾವಿರ ಹಾಗು ಕಾರ್ಯಕರ್ತರ ನಗದು ಸೇರಿದಂತೆ ಒಟ್ಟು ೫ ಲಕ್ಷಕ್ಕೂ ಹೆಚ್ಚು ಹಣವನ್ನು ಪಿಕ್ ಪಾಕೆಟ್ ಮಾಡಿರುವ ಘಟನೆ ನಡೆದಿದೆ.

ನಟಿ ನವನೀತ್‌ ರಾಣಾಗೆ ಅಮರಾವತಿ ಬಿಜೆಪಿ ಟಿಕೆಟ್‌

Mar 28 2024, 12:49 AM IST
ನಟಿ ಹಾಗೂ ಪಕ್ಷೇತರ ಸಂಸದೆ ನವನೀತ್‌ ರಾಣಾ ಅವರಿಗೆ ಈ ಸಲ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಲಭಿಸಿದೆ.

ಬಿಜೆಪಿ, ಮೋದಿ ಅಲೆ ನನ್ನನ್ನು ಗೆಲ್ಲಿಸುತ್ತೆ: ಶ್ರೀರಾಮುಲು

Mar 28 2024, 12:48 AM IST
ಬಳ್ಳಾರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್‌ 12 ರಂದು ನಾಮಪತ್ರ ಸಲ್ಲಿಸುವೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ.

ಬಿಜೆಪಿ ಟಿಕೆಟ್‌ ಪುನರ್‌ ಪರಿಶೀಲಿಸಿ: ಮಾಜಿ ಸಂಸದ ಬಿ.ವಿ.ನಾಯಕ

Mar 28 2024, 12:46 AM IST
ಕ್ಷೇತ್ರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ಯಾರ ಪರ ಒಲವಿದೆ ಅವರಿಗೆ ಟಿಕೆಟ್‌ ನೀಡಬೇಕು. ಇಲ್ಲವಾದರೆ ಬೆಂಬಲಿಗರ ತೀರ್ಮಾನಕ್ಕೆ ಬದ್ಧ ಎಂದು ಕಾರ್ಯಕರ್ತರ, ಹಿತೈಷಿಗಳ, ಅಭಿಮಾನಿಗಳ ಚಿಂತನಾ ಸಭೆಯಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಅಭಿಮತ ವ್ಯಕ್ತಪಡಿಸಿದರು.

ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ದೊಡ್ಡನಗೌಡ ಪಾಟೀಲ

Mar 28 2024, 12:45 AM IST
ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಸರ್ವಸನ್ನದ್ಧರಾಗಬೇಕು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 376
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved