• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಕೈಕ ಆಪ್‌ ಲೋಕಸಭಾ ಸಂಸದ ರಿಂಕು ಸಿಂಗ್‌ ಬಿಜೆಪಿ ಸೇರ್ಪಡೆ

Mar 28 2024, 12:45 AM IST
ಆಪ್‌ನ ಏಕೈಕ ಲೋಕಸಭಾ ಸಂಸದ ಆಗಿದ್ದ ಪಂಜಾಬಿನ ಸುಹಿಲ್‌ ಕುಮಾರ್‌ ರಿಂಕು ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.

ಬೆಳಗಾವಿ ಬಿಜೆಪಿ ಬಿಕ್ಕಟ್ಟು ಶಮನಗೊಳಿಸಿದ ಬಿಎಸ್‌ವೈ

Mar 28 2024, 12:45 AM IST
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ಸ್ಥಳೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಉಂಟಾಗಿದ್ದ ಭಿನ್ನಮತವನ್ನು ಶಮನಗೊಳಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಮಮತಾರ ತಂದೆ ಯಾರು?: ಬಿಜೆಪಿ ನಾಯಕ ಘೋಷ್‌ ವಿವಾದ

Mar 27 2024, 01:15 AM IST
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಚಾರಕ್ಕೆ ತೆರಳಿದ ಎಲ್ಲ ರಾಜ್ಯಗಳಲ್ಲಿ ತಾವು ಆ ರಾಜ್ಯದ ಮಗಳು ಎಂಬುದಾಗಿ ಘೋಷಿಸುತ್ತಾರೆ.

ಬಿಜೆಪಿ ಸುಳ್ಳು ಭರವಸೆ ನಂಬಬೇಡಿ, ಕಾಂಗ್ರೆಸ್‌ ಗ್ಯಾರಂಟಿ ನಂಬಿ

Mar 27 2024, 01:13 AM IST
ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಮಾತನಾಡಿದರು.

ಜನರ ಬದುಕು ಮೂರಾಬಟ್ಟೆ ಮಾಡಿದ ಕೇಂದ್ರ ಬಿಜೆಪಿ ಸರ್ಕಾರ: ಎಸ್.ಎನ್.ಸ್ವಾಮಿ

Mar 27 2024, 01:08 AM IST
ಕಳೆದ ಹತ್ತು ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ ಎಂದು ಎಂದು ತುಮಕೂರು ಲೋಕಸಭಾ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಅಭ್ಯರ್ಥಿ ಎಸ್.ಎನ್.ಸ್ವಾಮಿ ಆರೋಪಿಸಿದ್ದಾರೆ.

ನಾಲೆಗಳಿಗೆ ನೀರು ಹರಿಸದಿದ್ದರೆ ಉವಪಾಸ ಸತ್ಯಾಗ್ರಹ: ಬಿಜೆಪಿ ಎಚ್ಚರಿಕೆ

Mar 27 2024, 01:08 AM IST
ನೀರಿಲ್ಲದ ಕಾರಣ ಇರುವ ಬೆಳೆಗಲನ್ನು ಉಳಿಸಿಕೊಳ್ಳುವ ಸಲುವಾಗಿ ಜಿಲ್ಲೆಯಾದ್ಯಂತ ರೈತರು ಚಿನ್ನಾಭರಣ ಸೇರಿದಂತೆ ಜಮೀನು ಅಡವಿಟ್ಟು ಬೊರ್‌ವೆಲ್‌ ಕೊರೆಸುತ್ತಿದ್ದಾರೆ, ಮಂಡ್ಯ ತಾಲೂಕು ಒಂದರಲ್ಲೇ 1,500 ಸಾವಿರ ಕೋಟಿ ರು.ಹಣವನ್ನು ಜನರು ಕೊಳವೆಬಾವಿ ನಿರ್ಮಾಣಕ್ಕೆ ಖರ್ಚು ಮಾಡಿದ್ದಾರೆ, ಬೇಸಿಗೆಯ ತಾಪಮಾನ ಇದೇ ರೀತಿ ಹೆಚ್ಚಿದಲ್ಲಿ ಬೋರ್‌ವೆಲ್‌ಗಳು ವಿಫಲವಾಗುತ್ತದೆ. ಆಗ ಸಾಲದ ಸುಳಿಗೆ ಸಿಲುಕುವ ರೈತರು ಆತ್ಮಹತ್ಯೆ ದಾರಿ ಹಿಡಿಯುವುದು ನಿಶ್ಚಿತ.

ತಂಗಡಗಿ ಹೇಳಿಕೆ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ, ಬಂಧನ

Mar 27 2024, 01:07 AM IST
ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್‌ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮಂಗಳವಾರ ಕಾಂಗ್ರೆಸ್‌ ಮುಖಂಡರ ಎದುರು ಪ್ರತಿಭಟನೆ ನಡೆಸಿದರು.

ಸುರಪುರ ಅಸೆಂಬ್ಲಿ ಚುನಾವಣೆ : ರಾಜೂಗೌಡಗೆ ಬಿಜೆಪಿ ಟಿಕೆಟ್‌

Mar 27 2024, 01:05 AM IST

ಸುರಪುರ  ಶಾಸಕರಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕ ರಾಜಾ ವೆಂಕಟಪ್ಪ ನಾಯಕ್‌ ನಿಧನದಿಂದಾಗಿ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಮೇ7ರಂದು ಉಪ ಚುನಾವಣೆ ನಡೆಯಲಿದ್ದು, ಮಂಗಳವಾರ ಬಿಜೆಪಿ ಹೈಕಮಾಂಡ್‌ ಮಾಜಿ ಸಚಿವ ನರಸಿಂಹ ನಾಯಕ್‌ (ರಾಜೂಗೌಡ)ರನ್ನು ಪಕ್ಷದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿದೆ.

ಬಿಎಸ್‌ವೈ ರಂಗ ಪ್ರವೇಶ, ದಾವಣಗೆರೆ ಬಿಜೆಪಿ ಅತೃಪ್ತಿ ಶಮನ

Mar 27 2024, 01:03 AM IST
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸುವಂತೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಪಟ್ಟು ಹಿಡಿದಿದ್ದ ಗುಂಪಿನ ಅಸಮಾಧಾನ ತಣಿಸುವ ಮೂಲಕ ಉತ್ತರ ಕರ್ನಾಟಕದ ಹೆಬ್ಬಾಗಿಲಾದ ದಾವಣಗೆರೆಯಲ್ಲಿ ಬಿಜೆಪಿಯನ್ನು ಎಲ್ಲರೂ ಸೇರಿ ಗೆಲ್ಲಿಸುವಂತೆ ಮನವೊಲಿಸುವ ಮೂಲಕ ಎಲ್ಲ ಗೊಂದಲ, ಗದ್ದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿದ್ದಾರೆ.

ಭ್ರಷ್ಟರನ್ನು ಸೋಲಿಸಲು ಜೆಡಿಎಸ್-ಬಿಜೆಪಿ ಮೈತ್ರಿ: ಮಂಜುನಾಥ್‌

Mar 27 2024, 01:02 AM IST
ಹಾರೋಹಳ್ಳಿ: ಭ್ರಷ್ಟರು ಮತ್ತು ದುರಾಡಳಿತ ಮಾಡುತ್ತಿರುವವರನ್ನು ಸೋಲುಣಿಸಲೇಬೇಕು ಎಂಬ ದೃಢ ನಿರ್ಧಾರದಿಂದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 376
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved