• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷವನ್ನು ಅಧಿಕಾರಕ್ಕೆ ತರಲು ತಳಮಟ್ಟದ ಸಂಘಟನೆ ಅಗತ್ಯ: ಬಿಜೆಪಿ ಮುಖಂಡ ಚಿದಾನಂದ್

Jul 23 2025, 01:50 AM IST
ಕಾರ್ಯಕರ್ತರ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಎತ್ತಿ ಹಿಡಿದು ಅವುಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ, ಶೈಕ್ಷಣಿಕ ಸಹಾಯ ಯೋಜನೆಗಳು, ಯುವ ಸಮಾವೇಶ ಮತ್ತು ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಕರಿಗೆ ಪ್ರಮುಖ ಜವಾಬ್ದಾರಿ ನೀಡಿದರೆ, ಕಾರ್ಯಕರ್ತರಿಗೆ ಪಕ್ಷದೊಂದಿಗೆ ಆತ್ಮೀಯ ಸಂಬಂಧ ಹೆಚ್ಚಾಗುತ್ತದೆ.

ಸುಪ್ರೀಂ ಕೋರ್ಟಲ್ಲಿ ಇ.ಡಿ. ನೋಟಿಸ್ ರದ್ದು ಬಿಜೆಪಿ ಷಡ್ಯಂತ್ರಕ್ಕೆ ಸಿಕ್ಕ ಫಲ

Jul 22 2025, 01:15 AM IST
ಮೈಸೂರಿನ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ. ನೀಡಿದ್ದ ನೋಟಿಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದು ಬಿಜೆಪಿ ಷಡ್ಯಂತ್ರಕ್ಕೆ ಸಿಕ್ಕ ಪ್ರತಿಫಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ಸುಳ್ಳು ಪ್ರಚಾರದಲ್ಲಿ ತೊಡಗಿರುವ ಬಿಜೆಪಿ

Jul 22 2025, 12:15 AM IST
ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ನೀರಾವರಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಆಸ್ಪತ್ರೆಗೆ ದೌಡಾಯಿಸಿದ ಬಿಜೆಪಿ ನಾಯಕರ ದಂಡು

Jul 21 2025, 01:30 AM IST
ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸ್ವಾಮೀಜಿ ಆರೋಗ್ಯ ವಿಚಾರಿಸಲು ಬಿಜೆಪಿ ನಾಯಕರ ದಂಡೇ ಆಸ್ಪತ್ರೆಗೆ ಬರುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಪ್ರಕ್ರಿಯೆಗೆ ಒಂದು ತಿಂಗಳು ತಾತ್ಕಾಲಿಕ ಬ್ರೇಕ್‌?

Jul 21 2025, 01:30 AM IST
ತೀವ್ರ ಕುತೂಹಲ ಮೂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆಗೆ ಸುಮಾರು ಒಂದು ತಿಂಗಳ ಕಾಲ ಬ್ರೇಕ್ ಬೀಳುವ ಸಾಧ್ಯತೆಯಿದೆ.

ಬಡವರಿಗೆ ಆಶ್ರಯ ನೀಡುವಲ್ಲಿ ವಿಫಲ : ಬಿಜೆಪಿ ಪ್ರತಿಭಟನೆ

Jul 20 2025, 01:20 AM IST
ಚಿಕ್ಕಮಗಳೂರು, ಬಡವರಿಗೆ ಆಶ್ರಯ ಮನೆಗಳು ನೀಡುವಲ್ಲಿ ರಾಜ್ಯ ಸರ್ಕಾರ ವಿಫಲ ಹಾಗೂ ಅರ್ಹ ಫಲಾನುಭವಿಗಳ ವೃದ್ಧಾಪ್ಯ ವೇತನ ರದ್ದು ಮಾಡಿರುವುದನ್ನು ಖಂಡಿಸಿ ಬಿಜೆಪಿ ನಗರ ಮಂಡಲದಿಂದ ಶನಿವಾರ ಕಾರ್ಯಕರ್ತರು ನಗರಸಭಾ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ : ವ್ಯಾಪಾರಿಗಳ ನೆರವಿಗೆ ಬಿಜೆಪಿ ಸಹಾಯವಾಣಿ

Jul 20 2025, 01:18 AM IST
ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಣ್ಣ ವ್ಯಾಪಾರಿಗಳಿಗೆ ನೆರವು ನೀಡುವ ನಿಟ್ಟಿನಲ್ಲಿ ಸಹಾಯವಾಣಿ (8884245123) ತೆರೆದಿದ್ದು, ಇದು ಸೋಮವಾರದಿಂದ(ಜು.21) ಕಾರ್ಯಾರಂಭಿಸಲಿದೆ.

ಮೇಯರ್ ಆಯ್ಕೆ ಗೊಂದಲ ಮಾಡಿರುವುದೇ ಕಾಂಗ್ರೆಸ್‌; ಬಿಜೆಪಿ ಆರೋಪ

Jul 20 2025, 01:15 AM IST
ಮೇಯರ್ ಚುನಾವಣೆ ವಿಷಯದಲ್ಲಿ ಕಾಂಗ್ರೆಸ್ಸಿಗರು ಮಾಡುತ್ತಿರುವ ಗೊಂದಲದಿಂದಾಗಿ ಬಳ್ಳಾರಿ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದ್ದು ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ.

ಅಂದರ್ ಕೀ ಬಾತ್‌: ಉದ್ಧವ್‌ - ಬಿಜೆಪಿ ಮತ್ತಷ್ಟು ಹತ್ತಿರ?

Jul 19 2025, 01:00 AM IST

ಶಿವಸೇನೆ (ಯುಬಿಟಿ) ನಾಯಕ ಉದ್ಧವ ಠಾಕ್ರೆ ಹಾಗೂ ಬಿಜೆಪಿ 2 ವರ್ಷಗಳ ಗುದ್ದಾಟದ ನಂತರ ಮತ್ತೆ ಒಂದಾಗುತ್ತಾರಾ ಎಂಬ ಊಹಾಪೋಹಕ್ಕೆ ಶುಕ್ರವಾರ ಮತ್ತಷ್ಟು ರೆಕ್ಕೆಪುಕ್ಕ ಬಂದಿವೆ.  

ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ: ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ- ಬಿ. ಶ್ರೀರಾಮುಲು

Jul 18 2025, 12:49 AM IST
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಷಯದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved