ಇಂದು ಮೂರನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ
Apr 21 2025, 12:58 AM ISTಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ ಮೂರನೇ ಹಂತದ ಜನಾಕ್ರೋಶ ಯಾತ್ರೆ ಏ.21ರಂದು ದಾವಣಗೆರೆ ನಗರಕ್ಕೆ ಆಗಮಿಸುತ್ತಿದೆ. ಈ ಹಿನ್ನೆಲೆ ನಗರದ ಪ್ರಮುಖ ರಸ್ತೆ, ವೃತ್ತ, ಹೋರಾಟದ ಮಾರ್ಗದಲ್ಲಿ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ಗಳು ರಾರಾಜಿಸುತ್ತಿವೆ.