ಪಕ್ಷವನ್ನು ಅಧಿಕಾರಕ್ಕೆ ತರಲು ತಳಮಟ್ಟದ ಸಂಘಟನೆ ಅಗತ್ಯ: ಬಿಜೆಪಿ ಮುಖಂಡ ಚಿದಾನಂದ್
Jul 23 2025, 01:50 AM ISTಕಾರ್ಯಕರ್ತರ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಎತ್ತಿ ಹಿಡಿದು ಅವುಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ, ಶೈಕ್ಷಣಿಕ ಸಹಾಯ ಯೋಜನೆಗಳು, ಯುವ ಸಮಾವೇಶ ಮತ್ತು ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಕರಿಗೆ ಪ್ರಮುಖ ಜವಾಬ್ದಾರಿ ನೀಡಿದರೆ, ಕಾರ್ಯಕರ್ತರಿಗೆ ಪಕ್ಷದೊಂದಿಗೆ ಆತ್ಮೀಯ ಸಂಬಂಧ ಹೆಚ್ಚಾಗುತ್ತದೆ.