• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಎಂದು ಹೇಳಿದ್ಯಾರು? : ಬಿವೈವಿ

Jul 03 2025, 11:05 AM IST

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇದೆ ಎಂಬುದಾಗಿ ಯಾರು ಹೇಳಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ

Jul 03 2025, 11:00 AM IST

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದ್ದು, ಪಕ್ಷದ ಹೈಕಮಾಂಡ್‌ ಯಾವ ಹೆಜ್ಜೆ ಇಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ವಾಲ್ಮೀಕಿ ಕೇಸ್‌ : ಬಿಜೆಪಿ ಅತೃಪ್ತರಲ್ಲಿ ಮೂಡಿದ ಸಂತಸ

Jul 03 2025, 01:47 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ.

ಬಿಜೆಪಿ ಉಸ್ತುವಾರಿಗಳು ಕಪ್ಪ ಕೊಂಡೊಯ್ಯುತ್ತಿದ್ರಾ?: ಪದ್ಮರಾಜ್‌ ತಿರುಗೇಟು

Jul 02 2025, 11:51 PM IST
ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್, ಸಿಟಿ ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾತ್ರವಲ್ಲದೆ, ತಮಿಳುನಾಡು ಮತ್ತು ಗೋವಾ ರಾಜ್ಯಗಳ ಬಿಜೆಪಿ ಉಸ್ತುವಾರಿಯೂ ಆಗಿದ್ದರು. ಆಗ ಕಪ್ಪ ತೆಗೆದುಕೊಂಡು ಬರಲು ಆ ರಾಜ್ಯಗಳಿಗೆ ಹೋಗುತ್ತಿದ್ದರೋ ಎಂದು ಟೀಕಿಸಿದರು.

ಹೃದಯಾಘಾತ: ಬಿಜೆಪಿ ಯುವ ಮೋರ್ಚಾ ಮುಖಂಡ ಸಾವು

Jul 02 2025, 12:20 AM IST
ಮಗಳನ್ನು ಶಾಲೆಗೆ ಬಿಟ್ಟು ವಾಪಸ್ಸು ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ತಲೆಸುತ್ತು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು.

ತೆಲಂಗಾಣ ಸೇರಿ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ

Jul 02 2025, 12:20 AM IST
ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಅಂಡಮಾನ್‌-ನಿಕೋಬಾರ್‌ ಹಾಗೂ ಉತ್ತರಾಖಂಡ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರನ್ನು ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ದೇಶವನ್ನು ಕೊಳ್ಳೆ ಹೊಡೆಯಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ

Jul 02 2025, 12:19 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ವಕ್ಪ್ ಆಸ್ತಿಯನ್ನು ಕೊಳ್ಳೆ ಹೊಡೆಯಲು ಹೊರಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ಮಾರ್ಗರೆಟ್‌ ಆಳ್ವಗೆ ರಷ್ಯಾ ದುಡ್ಡು ಕೊಟ್ಟಿತ್ತು : ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ‘ಬಾಂಬ್‌’

Jul 01 2025, 01:48 AM IST
2011ರಲ್ಲಿ ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ಬಿಡುಗಡೆ ಮಾಡಿದ್ದ ವರದಿ ಆಧರಿಸಿ ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು ಕಾಂಗ್ರೆಸ್‌ ಮೇಲೆ ಹೊಸ ‘ಬಾಂಬ್‌’ ಎಸೆದಿದ್ದಾರೆ.

ಅನುಮತಿ ಪಡೆಯದೆ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್‌ ಪ್ರತಿಭಟನೆ : ಪೊಲೀಸ್ ಆಯುಕ್ತರಿಗೆ ದೂರು

Jul 01 2025, 01:47 AM IST
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪೊಲೀಸರ ಅನುಮತಿ ಪಡೆಯದೆ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಪಕ್ಷದ ಮುಖಂಡರ ನಿಯೋಗವು ಈ ಸಂಬಂಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ.

ನರಸಿಂಗರಾವ್ ಬಿಜೆಪಿ ನಕ್ಷತ್ರ: ಕಟೀಲ್

Jul 01 2025, 12:49 AM IST
ಯಾವುದೇ ಅಧಿಕಾರ ಬಯಸದೇ ಪಕ್ಷಕ್ಕಾಗಿ ಶ್ರಮಿಸಿದ ನರಸಿಂಗರಾವ್‌ ಕುಲಕರ್ಣಿ ಬಿಜೆಪಿ ನಕ್ಷತ್ರರಾಗಿದ್ದಾರೆ. ಬಿಜೆಪಿ ಅಥವಾ ಬಿಜೆಪಿ ಸರ್ಕಾರವಿದ್ದಾಗ ಅಧಿಕಾರ ಬಯಸಲಿಲ್ಲ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 375
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved