• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ಎಲ್ಲ ರಂಗಗಳಲ್ಲಿಯೂ ವೈಫಲ್ಯ: ಕೊಡಗು ಬಿಜೆಪಿ ಆರೋಪ

Mar 02 2024, 01:47 AM IST
ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸಕ್ಕೆ ಮುಂದಾಗಿದೆ. ಗೃಹ ಸಚಿವರು ಪ್ರಕರಣ ಗಂಭೀರವಾಗಿ ಪರಿಗಣಿಸಬೇಕಿತ್ತು. ದೇಶಭಕ್ತ ಮತದಾರರು ಇವೆಲ್ಲ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಎಚ್ಚರಿಸಿದ್ದಾರೆ.

ಸಿಎಂ ಸ್ಟಾಲಿನ್‌ಗೆ ಚೀನಾದ ಮ್ಯಾಂಡರಿನ್‌ ಭಾಷೆಯಲ್ಲಿ ಬಿಜೆಪಿ ಹುಟ್ಟುಹಬ್ಬ ಹಾರೈಕೆ

Mar 02 2024, 01:47 AM IST
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರಿಗೆ ಮ್ಯಾಂಡರಿನ್‌ ಭಾಷೆಯಲ್ಲಿ ಹುಟ್ಟುಹಬ್ಬದ ಶುಭಾಷಯ ಕೋರುವ ಮೂಲಕ ರಾಜ್ಯದ ಬಿಜೆಪಿ ಘಟಕ ಅವರಿಗೆ ತಿರುಗೇಟು ನೀಡಿದೆ.

ಬರಗಾಲ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ; ಬಿಜೆಪಿ ಜಿಲ್ಲಾಧ್ಯಕ್ಷ

Mar 02 2024, 01:47 AM IST
ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮುಚ್ಚುತ್ತಾ ಬಂದಿದೆ. ಟ್ಯಾಂಕರ್ ನೀರಿನ ಮಾಫಿಯಾಗಳಿಗೆ ಅನುಕೂಲ ಮಾಡಿಕೊಟ್ಟಿದೆ. ನೀರಿನ ದರವನ್ನು ದುಪ್ಪಟ್ಟು ಮಾಡಿದ ಪರಿಣಾಮ ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜಾಗದಂತೆ ಮಾಡಿ ಉದ್ಯಮಗಳು ಬಾಗಿಲು ಮುಚ್ಚಿ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಮಿಷ: ಮುಖ್ಯಮಂತ್ರಿ ಸಿದ್ದರಾಮಯ್ಯ

Mar 02 2024, 01:46 AM IST

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬಿಜೆಪಿ ಮುಖಂಡ ಗಿರೀಶಬಾಬು ಬರ್ಬರ ಹತ್ಯೆ

Mar 02 2024, 01:46 AM IST
ಸಾಗನೂರ ಗ್ರಾಮದ ಯುವಕ ಬಿಜೆಪಿ ಯುವ ಮುಖಂಡ ಹಾಗೂ ಸಂಸದ ಡಾ. ಉಮೇಶ್ ಜಾಧವ ಆಪ್ತನಾಗಿದ್ದ ಗಿರೀಶಬಾಬು ಚಕ್ರ (31) ಎಂಬಾತನನ್ನು ಗುರುವಾರ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.

ಬಿಜೆಪಿ ನೀಡಿದ ಭರವಸೆಗಳನ್ನೆಲ್ಲ ಜಾರಿಗೆ ತಂದಿದೆ: ನಾರಾಯಣಸಾ ಭಾಂಡಗೆ

Mar 01 2024, 02:20 AM IST
ಮೋದಿ ಅಂದ್ರೆ ಅಭಿವೃದ್ಧಿ, ಅಭಿವೃದ್ಧಿ ಅಂದ್ರೇನೆ ಮೋದಿ ಆಗಿದ್ದು, ಅಭಿವೃದ್ಧಿ ಬೇರೆ ಅಲ್ಲ, ಮೋದಿ ಬೇರೆ ಅಲ್ಲ, ನಾವು ಏನೇನು ಹೇಳಿದ್ದೀವಿ ಎಲ್ಲವನ್ನೂ ಮಾಡಿದ್ದೇವೆ ಎಂದು ನೂತನ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು, ಸದಸ್ಯರ ನೇಮಕ

Mar 01 2024, 02:18 AM IST
ಬಿಜೆಪಿ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ನೇಮಿಸಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೇಮಕ ಮಾಡಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ

Mar 01 2024, 02:17 AM IST
ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

Mar 01 2024, 02:17 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಬೆಲೆ ₹2000ಕ್ಕೆ: ಮಮತಾ

Mar 01 2024, 02:17 AM IST
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಸಿಲಿಂಡರ್‌ ದರವನ್ನು ಎರಡು ಸಾವಿರ ರುಪಾಯಿವರೆಗೂ ಹೆಚ್ಚಳ ಮಾಡುವುದಾಗಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 375
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved