• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಕರಸೇವಕ, ನನ್ನನ್ನೂ ಬಂಧಿಸಿ: ಬಿಜೆಪಿ ಅಭಿಯಾನ

Jan 05 2024, 01:45 AM IST
ಹುಬ್ಬಳ್ಳಿಯಲ್ಲಿ ಕರಸೇವಕರನ್ನು 30 ವರ್ಷಗಳ ಬಳಿಕ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಬಿಜೆಪಿ ಇದೀಗ ಅಭಿಯಾನವನ್ನು ಶುರು ಮಾಡಿದೆ. ಅದರನ್ವಯ ‘ನಾನು ಕರಸೇವಕ, ನನ್ನನ್ನು ಬಂಧಿಸಿ ಎಂದು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಧರಣಿ

Jan 05 2024, 01:45 AM IST
ಕಳೆದ ೩೧ ವರ್ಷಗಳ ಹಿಂದಿನ ರಾಮಜನ್ಮ ಭೂಮಿ ಹೋರಾಟದ ಪ್ರಕರಣದಲ್ಲಿ ಹೋರಾಟಗಾರರಾಗಿದ್ದ ಶ್ರೀಕಾಂತ ಪೂಜಾರಿಯನ್ನು ಈ ಸಂದರ್ಭದಲ್ಲಿ ಬಂಧಿಸಿರುವುದನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಧರಣಿ ನಡೆಸಿ, ಬಿಡುಗಡೆಗೆ ಆಗ್ರಹಿಸಲಾಯಿತು.

ಸವಣೂರು ಸೀತಾರಾಮ ರೈ ಅಳಿಯ ಅಶ್ವಿನ್‌ ಶೆಟ್ಟಿ ಬಿಜೆಪಿ ಸೇರ್ಪಡೆ

Jan 05 2024, 01:45 AM IST
ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್‌ ಶೆಟ್ಟಿ ಬಿಜೆಪಿಗೆ ಸೇರ್ಪಡೆಗೊಂಡರು.

ದತ್ತಪೀಠ ಕೇಸ್‌ಗೂ ಮರುಜೀವ: ಬಿಜೆಪಿ

Jan 05 2024, 01:45 AM IST
30 ವರ್ಷಗಳ ಬಳಿಕ ಕರಸೇವಕರ ಬಂಧಿಸಿರುವ ಸರ್ಕಾರ ಇದೀಗ ಚಿಕ್ಕಮಗಳೂರಿನ ದತ್ತಪೀಠ ಗಲಾಟೆಯ ಪ್ರಕರಣಕ್ಕೂ ಮರುಜೀವ ನೀಡಿದ ಎಂದು ಆರೋಪಿಸಿದೆ.

ಕರಸೇವಕನ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 05 2024, 01:45 AM IST
ಹುಬ್ಬಳ್ಳಿಯ ಕರಸೇವಕನ ಬಂಧನ ಖಂಡಿಸಿ ಗುರುವಾರ ಖಾಸಗಿ ಬಸ್‌ ನಿಲ್ದಾಣದ ಎದುರು ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Jan 04 2024, 01:45 AM IST
ರಾಮಜನ್ಮ ಭೂಮಿ ಹೋರಾಟದ ಪ್ರಕರಣದಲ್ಲಿ ಬಂಧಿಸಿರುವ ಹುಬ್ಬಳ್ಳಿಯ ಶ್ರೀಕಾಂತ ಪೂಜಾರಿ ಬಿಡುಗಡೆಗೆ ಒತ್ತಾಯ.

ಕಾರವಾರ: ರಾಮಭಕ್ತರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST

ಕಾಂಗ್ರೆಸ್ ಮುಖಂಡರಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಸಮಾಧಾನಕ್ಕಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಮಭಕ್ತರ ಬಂಧನ ಮಾಡಿಸುತ್ತಿದೆ. ಈ ಮೂಲಕ ಮುಖಂಡರಿಗೆ ಕಪ್ಪ ನೀಡಲು ಕಾಂಗ್ರೆಸ್‌ನವರು ಮುಂದಾಗಿದೆ ಎಂದು ಜಿಲ್ಲಾ ವಕ್ತಾರ ನಾಗರಾಜ ನಾಯಕ ಕಿಡಿಕಾರಿದರು.

ಹಿಂದು ಕಾರ್ಯಕರ್ತನ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದು ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯ ಬಂಧನ ಖಂಡಿಸಿ ಬುಧವಾರ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಮಭಕ್ತರ ಸೆರೆ: ರಾಜ್ಯಾದ್ಯಂತ ಬೀದಿಗಿಳಿದು ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
30 ವರ್ಷದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಬೆಂಗಳೂರಲ್ಲಿ ವಿಜಯೇಂದ್ರ, ಹುಬ್ಬಳ್ಳಿಯಲ್ಲಿ ಅಶೋಕ್‌ ಹೋರಾಟ ನಡೆಸಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
ಹುಬ್ಬಳ್ಳಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved