• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಬಾಗಲಕೋಟೆಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ

Apr 16 2025, 12:42 AM IST
ಬಾಗಲಕೊಟೆಯಲ್ಲಿ ಏ.17ರಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿಯ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನವಿರೋಧಿ ಕಾಯ್ದೆ ರದ್ದುಗೊಳಿಸಲು ಆಗ್ರಹ

Apr 16 2025, 12:41 AM IST
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮನೆಹಾಳು ಯೋಜನೆಗಳನ್ನೆಲ್ಲಾ ರದ್ದುಗೊಳಿಸಿ ಜನಪರ ನೀತಿಗಳನ್ನು ಜಾರಿಗೆ ತರುವುದಾಗಿ ಸಿದ್ದರಾಮಯ್ಯ ಮಾತುಕೊಟ್ಟಿದ್ದರು

ಕಾಂಗ್ರೆಸ್‌ ವಿರುದ್ಧ ನಾಳೆ ಬಿಜೆಪಿ ಜನಾಕ್ರೋಶ

Apr 16 2025, 12:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿಯಿಂದ ರಾಜ್ಯಮಟ್ಟದ ಜನಾಕ್ರೋಶ ಯಾತ್ರೆ ಏಪ್ರಿಲ್ 17ರಂದು ವಿಜಯಪುರ ತಲುಪಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.

ಮೋದಿಗೆ ಸಿದ್ದು ‘ಎಸ್ಸಿಎಸ್‌ಪಿ-ಟಿಎಸ್‌ಪಿ’ ಚಾಲೆಂಜ್‌ - ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲೂ ಕಾಯ್ದೆ ಜಾರಿಗೆ ತರಲಿ

Apr 15 2025, 11:45 AM IST

ರಾಜ್ಯದಲ್ಲಿ ನಾವು ದಲಿತರಿಗೆ ಜನಸಂಖ್ಯೆಗೆ ಅನುಗುಣವಾಗಿ ಹಣ ವೆಚ್ಚ ಮಾಡಲು ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ಜಾರಿಗೆ ತಂದಿದ್ದೇವೆ. ನಿಮಗೆ ದಲಿತರ ಪರ ಕಾಳಜಿ ಇದ್ದರೆ ಈ ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವೇ?  ಸಿದ್ದರಾಮಯ್ಯ ಸವಾಲು  

ಬಿಜೆಪಿ ಎಸ್‌ಸಿ ಮೋರ್ಚಾದಿಂದ ಅಂಬೇಡ್ಕರ್ ಜಯಂತಿ

Apr 15 2025, 12:54 AM IST
ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸಲಾಯಿತು.

ಇಂದು ಬಿಜೆಪಿ ನಾಯಕರಿಂದ ಗಣತಿ ಪರಾಮರ್ಶೆ - ಸಾಧಕ-ಬಾಧಕ ಕುರಿತು ಚರ್ಚೆ: ಬಳಿಕ ಮುಂದಿನ ನಡೆ ತೀರ್ಮಾನ

Apr 14 2025, 07:28 AM IST

ರಾಜ್ಯ ಸಚಿವ ಸಂಪುಟದಲ್ಲಿ ಮಂಡನೆಯಾಗಿರುವ ವಿವಾದಾತ್ಮಕ ಜಾತಿ ಜನಗಣತಿ ವರದಿ ಸಂಬಂಧಿಸಿ ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ನಾಯಕರು ಸೋಮವಾರ ಸಭೆ ನಡೆಸಲಿದ್ದಾರೆ.

ಗೋಪಾಲಪುರ ಫ್ಯಾಕ್ಸ್‌ ಚುನಾವಣೇಲಿ ಬಿಜೆಪಿ ಭರ್ಜರಿ ಗೆಲುವು

Apr 14 2025, 01:22 AM IST
ತಾಲೂಕಿನ ಗೋಪಾಲಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐದು ವರ್ಷದ ಆಡಳಿತ ಮಂಡಳಿ ಚುನಾವಣೆಯಲ್ಲಿ ೧೧ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಪಡೆದಿದೆ.

ಜಾತಿಗಣತಿ ಅಧಿಕಾರ ಕೇಂದ್ರಕ್ಕೆ ಮಾತ್ರ : ಜಾತಿ ಜನಸಂಖ್ಯೆ ಅಂಕಿ ಅಂಶಗಳ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ

Apr 14 2025, 01:18 AM IST

ಜಾತಿ ಗಣತಿ ವರದಿ ಕಳೆದ ಶುಕ್ರವಾರ ಸಂಪುಟ ಸಭೆಯಲ್ಲಿ ಮಂಡನೆಯಾಗಿ ಜಾತಿವಾರು ಜನಸಂಖ್ಯೆಯ ಅಂಶಗಳು ಹೊರಬೀಳುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಗೆ ಬಿದ್ದಿದ್ದಾರೆ.   

ಬೆಲೆ ಏರಿಕೆಗೆ ಕೇಂದ್ರವೇ ಕಾರಣ,ಇದಕ್ಕೆ ಬಿಜೆಪಿ ಏನನ್ನುತ್ತೆ?: ಸಿದ್ದು

Apr 13 2025, 02:10 AM IST
ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿಯವರಿಗೆ ಮಾನ, ಮರ್ಯಾದೆ ಏನೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆ: ಹರ್ಷಿತ್ ಗೌಡ

Apr 13 2025, 02:06 AM IST
ಶಿವಮೊಗ್ಗ: ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ ನಡೆಸಿದ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 353
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved