• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಕೆಶಿ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ

Mar 26 2025, 01:31 AM IST
ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿಕೆ ಖಂಡಿಸಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ಮಂಗಳವಾರ ಇಲ್ಲಿಯ ಹೆದ್ದಾರಿ ಪಕ್ಕದ ಚನ್ನಮ್ಮಾಜಿಯ ವರ್ತುಳದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಡಿಕೆಶಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಬದಲು: ಡಿಕೆಶಿ ವಿರುದ್ಧ ಬೀದಿಗಿಳಿದ ಬಿಜೆಪಿ

Mar 26 2025, 01:31 AM IST
ಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ ಎನ್ನಲಾದ ಹೇಳಿಕೆ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ, 18 ಬಿಜೆಪಿ ಶಾಸಕರು ಆರು ತಿಂಗಳು ಕಾಲ ಸದನದಿಂದ ಅಮಾನತು ಖಂಡಿಸಿ ಮಂಗಳವಾರವೂ ಕೂಡ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಆಕ್ರೋಶ

Mar 26 2025, 01:30 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಖಂಡನೆ

Mar 26 2025, 01:30 AM IST
ಮುಸ್ಲಿಂರಿಗೆ ಕೊಟ್ಟಿರುವ ಮೀಸಲಾತಿ ಉಳಿಸಿಕೊಳ್ಳುವ ಸಲುವಾಗಿ ಸಂವಿಧಾನ ಬದಲಿಸಲೂ ತಯಾರಾಗಿದ್ದೇವೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಜಿಲ್ಲಾ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಉಪಮುಖ್ಯಮಂತ್ರಿಗಳ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 26 2025, 01:30 AM IST
ಸಂವಿಧಾನ ತಿದ್ದುಪಡಿ ಮಾಡಿ ಮುಸ್ಲಿಂರಿಗೆ ಗುತ್ತಿಗೆ ಕೆಲಸದಲ್ಲಿ 4% ಮೀಸಲಾತಿ ನೀಡುವುದಾಗಿ ಹೇಳಿಕೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿಕೆ ಖಂಡನೆ

ಡಿಕೆಶಿ ‘ಸಂವಿಧಾನ ಬದಲು’ ಹೇಳಿಕೆಗೆ ಬಿಜೆಪಿ ಕೆಂಡ - ಸಂವಿಧಾನ ಬದಲಾವಣೆಗೆ ಮೋದಿ ಬಿಡಲ್ಲ

Mar 25 2025, 11:29 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮುಸ್ಲಿಂ ಮೀಸಲು ವಿಚಾರವಾಗಿ ‘ಸಂವಿಧಾನ ಬದಲು’ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಮೀಸಲು ವಿರುದ್ಧ ಹೋರಾಟದಲ್ಲಿ ಬಿಜೆಪಿ ಜತೆ ಗೊಂದಲವಿಲ್ಲ- ದೋಸ್ತಿಗಳ ನಡುವೆ ಮೀಸಲಾತಿ ಬೆಂಕಿ ಹಚ್ಚಲೆತ್ನ: ಎಚ್ಡಿಕೆ

Mar 25 2025, 11:19 AM IST

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿ ಮೇಲೆ ನಿಂತಿರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:51 AM IST
ಜಿಲ್ಲಾ ಬಿಜೆಪಿ ಘಟಕದಿಂದ ಸರ್ಕಾರಿ ಕಾಮಗಾರಿ ಗುತ್ತಿಗೆ ನೀಡುವಲ್ಲಿ ಮುಸ್ಲಿಮರಿಗೆ ಶೇ.೪ ಮೀಸಲಾತಿ ನೀಡುವ ತುಷ್ಠೀಕರಣದ ನಿರ್ಧಾರ

ಶಾಸಕರ ಅಮಾನತು ಖಂಡಿಸಿ ವಿಜಯನಗರದಲ್ಲಿ ಬಿಜೆಪಿ ಪ್ರತಿಭಟನೆ

Mar 25 2025, 12:48 AM IST
ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಸಭಾಧ್ಯಕ್ಷರು ಆರು ತಿಂಗಳ ಕಾಲ ಅಮಾನತು ಮಾಡಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಬಿಜೆಪಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.

ಶಾಸಕರ ಅಮಾನತಿಗೆ ಬಿಜೆಪಿ ತೀವ್ರ ಆಕ್ರೋಶ

Mar 25 2025, 12:48 AM IST
ಕುಂದಾಣ: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಕ್ರಮ ಮತ್ತು ಮೀಸಲಾತಿ ನೀಡುವ ಮಸೂದೆ ಯಾವುದೇ ಚರ್ಚೆ ಇಲ್ಲದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved