• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಟ್ಕಳದ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕುವಂತೆ ಬಿಜೆಪಿ ಆಗ್ರಹ

Mar 16 2025, 01:46 AM IST
ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಬೇಕು

ಪದೇ ಪದೇ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶ ಯಾತ್ರೆ ಏಕೆ ? :ಟೀಕಿಸಿದ ಬಿಜೆಪಿ

Mar 16 2025, 01:45 AM IST
‘ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರದಲ್ಲಿ ಸಮಯ ಕಳೆಯುವುದಕ್ಕಿಂತ ಹೆಚ್ಚಾಗಿ ವಿಯೆಟ್ನಾಂನಲ್ಲಿಯೇ ಇರುತ್ತಾರೆ. ಆ ದೇಶದ ಬಗ್ಗೆ ಅವರು ತಮಗಿರುವ ಅಸಾಧಾರಣ ಪ್ರೀತಿಯನ್ನು ವಿವರಿಸಬೇಕಾದ ಅಗತ್ಯವಿದೆ’ ಎಂದು ರಾಗಾ ವಿದೇಶ ಪ್ರವಾಸವನ್ನು ಬಿಜೆಪಿ ಟೀಕಿಸಿದೆ.

ಒಂದು ದೇಶ, ಒಂದು ಚುನಾವಣೆ ರಾಷ್ಟ್ರಕ್ಕೆ ಹಿತ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Mar 15 2025, 10:18 AM IST

ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.

ತಮಿಳುನಾಡು ಬಜೆಟ್‌ನಲ್ಲಿ ₹ ಚಿಹ್ನೆ ಕೊಕ್‌ಗೆ ಕಿಡಿ : ಬಿಜೆಪಿ, ಅಣ್ಣಾ ಡಿಎಂಕೆ ಸಭಾತ್ಯಾಗ

Mar 15 2025, 01:06 AM IST
ತಮಿಳುನಾಡು ಬಜೆಟ್‌ನಲ್ಲಿ ದೇಶದ ಅಧಿಕೃತ ರುಪಾಯಿ (₹) ಚಿಹ್ನೆ ಬದಲು ತಮಿಳು ಲಿಪಿಯ ''ರು'' ಬಳಸಿದ್ದನ್ನು ವಿರೋಧಿಸಿದ ಬಿಜೆಪಿ ಮತ್ತು ಎಐಎಡಿಎಂಕೆ ಶಾಸಕರು, ಬಜೆಟ್‌ ಮಂಡನೆ ವೇಳೆ ಕಲಾಪ ಬಹಷ್ಕರಿಸಿ ಸಭಾತ್ಯಾಗ ಮಾಡಿದರು.

ತಮಿಳುನಾಡು ಸಭೆಯಲ್ಲಿ ರಾಜ್ಯ ಭಾಗಿ ಸಲ್ಲ: ಬಿಜೆಪಿ ಸಂಸದ ಗೋವಿಂದ ಕಾರಜೋಳ

Mar 15 2025, 01:02 AM IST
ತ್ರಿಭಾಷಾ ನೀತಿ ವಿರೋಧಿಸಿ ತಮಿಳುನಾಡುವಿನಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಎಡವಿದ ಕಾಂಗ್ರೆಸ್‌: ಬಿಜೆಪಿ ಟೀಕೆ

Mar 15 2025, 01:02 AM IST
ರಾಜ್ಯ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎಡವಿರುವುದು ಮಾತ್ರವಲ್ಲದೆ, ರಾಜ್ಯದಲ್ಲಿಅ ಭಿವೃದ್ಧಿ ಚಟುವಟಿಕೆಗಳು ಕುಂಠಿತವಾಗಿರುವುದು ಈಗಾಗಲೇ ಜಗಜ್ಜಾಹೀರಾಗಿದೆ ಎಂದು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಟೀಕಿಸಿದ್ದಾರೆ.

ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ

Mar 15 2025, 01:00 AM IST
ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ ಆದರು. ಗುರುವಾರ ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿ ಲಿಂಗರಾಜ ಪಾಟೀಲ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿ ಬಿಜೆಪಿ ಧ್ವಜ ಹಸ್ತಾಂತರಿಸಿ ಶುಭ ಕೋರಿದರು.

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಸಭೆ

Mar 14 2025, 01:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ನಾಯಕರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಚಿಂತನಾ ಸಭೆ ನಡೆಸಿದರು.

ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ.ಎನ್.ಎಸ್.ಇಂದ್ರೇಶ್ ಪುನರಾಯ್ಕೆ

Mar 14 2025, 12:33 AM IST
ಭಾರತೀಯ ಜನತಾ ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷರಾಗಿ ಡಾ.ಎನ್.ಎಸ್.ಇಂದ್ರೇಶ್ ಪುನರಾಯ್ಕೆಯಾಗಿದ್ದಾರೆ. ಯಾವುದೇ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ಮುಖಂಡರು, ಕಾರ್ಯಕರ್ತರು ಸರ್ವಾನುಮತದಿಂದ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಿದ್ದಾರೆ.

ರಾಜ್ಯ ಬಜೆಟ್‌ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 14 2025, 12:32 AM IST
ಜನ, ರೈತ ವಿರೋಧಿ ರಾಜ್ಯ ಬಜೆಟ್‌ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved