• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ಕೀಳು ಹೇಳಿಕೆ : ದೆಹಲಿ ಮುಖ್ಯಮಂತ್ರಿ ಆತಿಶಿ ಕಣ್ಣೀರು

Jan 07 2025, 12:30 AM IST

 ಆತಿಶಿ ತಂದೆ​ಯನ್ನೂ ಬದಲಿಸಿಕೊ​ಳ್ಳುವ ಮೂಲಕ ನೈಜ ಚಾರಿತ್ರ್ಯ ಪ್ರದ​ರ್ಶಿಸಿದ್ದಾರೆ’ ಎಂದು ತಮ್ಮ ವಿರುದ್ಧ ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ಕೀಳು ಹೇಳಿಕೆ ನೀಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಆತಿಶಿ ಕಣ್ಣೀರು ಹಾಕಿದ್ದಾರೆ.

ಸಿದ್ದಾಪುರದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 07 2025, 12:30 AM IST
ಗುತ್ತಿಗೆದಾರರ ಸರಣಿ ಸಾವಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ.

ಬಾಣಂತಿಯರು, ಮಕ್ಕಳ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

Jan 07 2025, 12:15 AM IST
ಸಾವನ್ನಪ್ಪಿದ ಬಾಣಂತಿಯರ ಅನಾಥ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಆ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕು. ಇದಕ್ಕಾಗಿ ಸರ್ಕಾರ ನಿಯಮಾವಳಿ ರೂಪಿಸಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಭದ್ರತೆಯನ್ನು ಒದಗಿಸುವುದು. ಇದನ್ನು ಖಾತ್ರಿಪಡಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸುವಂತೆ ಆಗ್ರಹಿಸಿದರು.

ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನಹಿತ ಯೋಜನೆ ರದ್ದಿಲ್ಲ: ಪ್ರಧಾನಿ ನರೇಂದ್ರ ಮೋದಿ

Jan 06 2025, 01:02 AM IST
‘ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನ ಕಲ್ಯಾಣದ ಯೋಜನೆಗಳನ್ನು ರದ್ದುಪಡಿಸುವುದಿಲ್ಲ . ಆದರೆ ಅದರ ಅನುಷ್ಠಾನದಲ್ಲಿರುವ ಭ್ರಷ್ಟಚಾರವನ್ನು ಕೊನೆಗೊಳಿಸುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರಿಯಾಂಕಾ ಕೆನ್ನೆಯಂತೆ ದಿಲ್ಲಿ ರಸ್ತೆ: ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ವಿವಾದ

Jan 06 2025, 01:01 AM IST

  ಬಿಜೆಪಿ ಮುಖಂಡ ಹಾಗೂ ದಿಲ್ಲಿ ಸಿಎಂ ಆತಿಶಿ ವಿರುದ್ಧ ಕಣಕ್ಕಿಳಿದಿರುವ ರಮೇಶ್‌ ಬಿಧೂರಿ ಅವರು, ‘ಒಂದು ವೇಳೆ ಚುನಾವಣೆಯಲ್ಲಿ ನಾವು ಗೆದ್ದರೆ ದಿಲ್ಲಿಯ ರಸ್ತೆಗಳನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೆನ್ನೆಯ ರೀತಿ ನುಣುಪಾಗಿ ಅಭಿವೃದ್ಧಿಪಡಿಸುತ್ತೇವೆ’ ಎಂದಿದ್ದಾರೆ.

ಜೆಡಿಎಸ್ ಬಿಜೆಪಿ ಮೈತ್ರಿ ಅಬಾಧಿತ: ನಿಖಿಲ್ ಕುಮಾರಸ್ವಾಮಿ

Jan 06 2025, 01:00 AM IST
ಜೆಡಿಎಸ್ ಜಾತ್ಯಾತೀತ ಸಿದ್ಧಾಂತಗಳಿಗೆ ಈಗಲೂ ಬದ್ಧವಾಗಿದೆ. ಬಿಜೆಪಿಯೊಂದಿಗಿನ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

6 ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ : ಬಿಜೆಪಿ ಸಂಸದ ಸುಧಾಕರ್‌ ಸ್ಫೋಟಕ ಹೇಳಿಕೆ

Jan 05 2025, 11:11 AM IST

ಮುಂದಿನ 6 ತಿಂಗಳೊಳಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಜಕೀಯ ಪ್ರೇರಿತ ಹೋರಾಟ ಮಾಡ್ತಿದೆ-ಕಾಯುವ ತಾಳ್ಮೆ ಇಲ್ಲ : ಸಚಿವ ಈಶ್ವರ್ ಖಂಡ್ರೆ

Jan 05 2025, 01:34 AM IST
ಬಿಜೆಪಿಯವರು ಅಭಿವೃದ್ಧಿ ವಿರೋಧಿಗಳು.ಪ್ರತಿಯೊಂದರಲ್ಲೂ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಪರಾಧ‌ ಮಾಡುವವರು ಅವರೇ, ದೂರು ಕೊಡುವವರು ಅವರೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.

ಕೇಜ್ರಿವಾಲ್ ವಿರುದ್ಧ ಪರ್ವೇಶ್‌, ಅತಿಷಿ ವಿರುದ್ದ ಬಿಧೂರಿ ಕಣಕ್ಕೆ : ಬಿಜೆಪಿ ಘೋಷಣೆ

Jan 05 2025, 01:34 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದೆ. ದಿಲ್ಲಿ ಗದ್ದುಗೆ ಹಿಡಿಯಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಮೊದಲ ಪಟ್ಟಿ ಪ್ರಕಟಿಸಿದೆ.

3 ತಿಂಗಳಲ್ಲಿ ಸಿದ್ದರಾಮಯ್ಯ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ

Jan 05 2025, 01:33 AM IST

‘ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಕಾಂಗ್ರೆಸ್‌ನ ಒಂದು ಗುಂಪು ಯತ್ನ ನಡೆಸಿದ್ದು, ಅವರು ಇನ್ನು 2-3 ತಿಂಗಳ ಬಳಿಕ ಅಂದರೆ ಬಜೆಟ್‌ ಅಧಿವೇಶನದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಕಾಂಗ್ರೆಸ್‌ ವಲಯದಲ್ಲಿ ಚರ್ಚೆ 

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 328
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved