• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಚಳವಳಿಯನ್ನು ಹೈಜಾಕ್‌ ಮಾಡಲು ಬಿಜೆಪಿ ನಾಯಕರ ಷಡ್ಯಂತ್ರ : ದಸಂಸ ಜಿಲ್ಲಾ ಸಂಚಾಲಕ ಶಿವಕುಮಾರ್

Jan 05 2025, 01:30 AM IST
ಸಂಘ ಪರಿವಾರ ಬೆಂಬಲಿತ ಬಿಜೆಪಿ ಪ್ರಾಯೋಜಿತ ಕೆಲವು ನಾಯಕರು ಅಂಬೇಡ್ಕರ್ ಅವರನ್ನು ಕುರಿತು ಅಪಹಾಸ್ಯವಾಗಿ ಮಾತನಾಡಿದರೆ, ಸಂಘಿಗಳ ಮನಸ್ಥಿತಿಯುಳ್ಳ ಕೆಲವರು ಅಂಬೇಡ್ಕರ್ ಮತ್ತು ಅವರ ವಿಚಾರಧಾರೆಗಳನ್ನು ಹೊಗಳುವ ಮೂಲಕ ಮತ ಬ್ಯಾಂಕ್ ರಾಜಕೀಯಕ್ಕೆ ಅನುಕೂಲ ಮಾಡಿಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ .

ರಾಜ್ಯ ಬಿಜೆಪಿ ನಾಯಕರಿಂದ ಜೆ.ಪಿ. ನಡ್ಡಾ ಭೇಟಿ - ರಾಜ್ಯದ ವಿದ್ಯಮಾನಗಳ ಕುರಿತು ಮಾತುಕತೆ

Jan 04 2025, 11:30 AM IST

ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ರಾಜ್ಯ ಬಿಜೆಪಿಯ ಕೆಲ ನಾಯಕರು ಔಪಚಾರಿಕವಾಗಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು.

ಬಸ್‌ ದರ ಏರಿಕೆ ವಿರುದ್ಧ ಬಿಜೆಪಿ ‘ಗಾಂಧಿಗಿರಿ’ - ಅಶೋಕ್‌ ನೇತೃತ್ವದಲ್ಲಿ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಪ್ರತಿಭಟನೆ

Jan 04 2025, 09:56 AM IST

ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್‌ ಪ್ರಯಾಣ ದರ ಹೆಚ್ಚಿಸಿರುವ ಕಾಂಗ್ರೆಸ್‌ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ‘ಗಾಂಧಿಗಿರಿ’ ನಡೆಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂದು ಯತ್ನಾಳ್‌ ಟೀಂ ವಕ್ಫ್‌ ಹೋರಾಟ 2.0 - ಕಂಪ್ಲಿಯಲ್ಲಿ ಬಿಜೆಪಿ ಭಿನ್ನರ ಬೃಹತ್ ಸಮಾವೇಶ

Jan 04 2025, 08:52 AM IST

ಬಿಜೆಪಿಯ ಭಿನ್ನರ ಗುಂಪು ಆರಂಭಿಸಿರುವ ವಕ್ಫ ವಿರೋಧಿ ಹೋರಾಟದ ಎರಡನೇ ಹಂತ ಶನಿವಾರ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಆರಂಭವಾಗಲಿದ್ದು, ‘ವಕ್ಫ್‌ ಹಠಾವೋ ಜನಜಾಗೃತಿ ಸಮಾವೇಶ’ ನಡೆಸಲು ವೇದಿಕೆ ಸಿದ್ಧಗೊಂಡಿದೆ.

ಬಿಜೆಪಿ ನಾಯಕ ಯೋಗೇಶಗೌಡ ಕೊಲೆ ಪ್ರಕರಣ - ಕೊಲೆ ಮಾಡಿಸಿದ್ದೇ ಶಾಸಕ ವಿನಯ್‌ ಕುಲಕರ್ಣಿ : ಮುತ್ತಗಿ

Jan 04 2025, 06:40 AM IST

ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದ ಧಾರವಾಡ ಜಿಪಂ ಬಿಜೆಪಿ ಸದಸ್ಯ ಯೋಗೇಶ್‌ ಗೌಡ ಹತ್ಯೆಗೆ ಶಾಸಕ ವಿನಯ್‌ ಕುಲಕರ್ಣಿಯೇ ಪ್ರಮುಖ ಕಾರಣ. ಆತನ ಸೂಚನೆ ಮೇರೆಗೆ ಬೆಂಗಳೂರಿನಿಂದ ಕೆಲವರನ್ನು ಕರೆಸಿ ಸಂಚು ರೂಪಿಸಿ ಹತ್ಯೆ ನಡೆಸಲಾಗಿದೆ ಎಂಬ ವಿಚಾರ ಆಪ್ತನಿಂದಲೇ ಬಯಲಾಗಿದೆ.

ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ : ಇಂದು ಬಿಜೆಪಿ ನಾಯಕರಿಂದ ಪ್ರಿಯಾಂಕ್‌ ಮನೆ ಮುತ್ತಿಗೆ

Jan 04 2025, 12:34 AM IST
ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಸಚಿವರ ರಾಜೀನಾಮೆಗೆ ವಿಜಯೇಂದ್ರ, ಆರ್.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಎನ್‌. ರವಿಕುಮಾರ್‌ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.

ಪ್ರಿನ್ಸಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು ವಿರೋಧಿಸಿ ಬಿಜೆಪಿ ಮೌನ ಪ್ರತಿಭಟನೆ

Jan 04 2025, 12:33 AM IST
ಸಿದ್ದರಾಮಯ್ಯ ಮುಡಾದಲ್ಲಿ ಮಾಡಿರುವ ಕೆಲಸಕ್ಕೆ ಮುಡಾ ಇರುವವರೆಗೂ ಸ್ಥಿರ ಸ್ಥಾಯಿಯಾಗಿರುತ್ತಾರೆ. ಹೀಗಾಗಿ, ಅವರ ಹೆಸರನ್ನು ಬೇರೆ ಎಲ್ಲೂ ಇಡುವ ಅವಶ್ಯಕತೆ ಇಲ್ಲ. ಮೈಸೂರಿನಲ್ಲಿ ನಿಮ್ಮ ಹೆಸರಿನ ವೃತ್ತ ಇದೆ. ಹಾಸ್ಟೆಲ್ ಒಂದಕ್ಕೆ ನಿಮ್ಮ ಹೆಸರನ್ನು ಇರಿಸಲಾಗಿದೆ. ಈ ವಿಚಾರವಾಗಿ ನಮಗೆ ಮುಖ್ಯಮಂತ್ರಿ ಮನೆ ಬಾಗಿಲು ತಟ್ಟುವ ಅಗತ್ಯವಿಲ್ಲ. ಸಿದ್ದರಾಮಯ್ಯ ಕಾನೂನು ಪದವೀಧರರು, ಅವರಿಗೆ ಕಾನೂನಿನ ಅರಿವು ಇರಬೇಕು.

ಪ್ರಿಯಾಂಕ್ ಖರ್ಗೆ ರಾಜಿನಾಮೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jan 04 2025, 12:32 AM IST
ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು.

ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2025, 12:31 AM IST
ಬಡ ಜನರೇ ಹೆಚ್ಚು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗುತ್ತಾರೆ. ಆದರೆ ಅಂತಹ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ರೀತಿ ಮೆಡಿಕಲ್ ಸೌಲಭ್ಯಗಳಿರುವುದಿಲ್ಲ

ಬಾಣಂತಿ, ನವಜಾತ ಶಿಶುಗಳ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2025, 12:30 AM IST
ಚಿಕ್ಕಮಗಳೂರು, ಬೆಳಗಾವಿ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬಾಣಂತಿ ಹಾಗೂ ನವಜಾತ ಶಿಶುಗಳ ಸಾವಿನ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಶುಕ್ರವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 328
  • next >

More Trending News

Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved