ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ಭ್ರಷ್ಟಾಚಾರ, ದಲಿತರ ಹಣ ಲೂಟಿ, ಮುಸ್ಲಿಮರ ಓಲೈಕೆ ವಿರೋಧಿಸಿ ರಾಜ್ಯ ಬಿಜೆಪಿ ಕೈಗೊಂಡಿರುವ ಜನಾಕ್ರೋಶ ಯಾತ್ರೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಮೈಸೂರಿನಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು
ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನವಿದೆ. ಅಂಥ ಮಹನೀಯರನ್ನು ಸ್ಮರಿಸುವ ಕಾರ್ಯ ಇಂದು ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.