• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಜನ ವಿರೋಧಿ ನೀತಿ ವಿರುದ್ಧ ಹೋರಾಟಕ್ಕೆ ಸಜ್ಜಾಗಿ: ವಿನಯಕುಮಾರ್ ಸೊರಕೆ

Aug 20 2025, 02:00 AM IST
ಬಿಜೆಪಿಯ ಜನ ವಿರೋಧಿ ನೀತಿ ವಿರುದ್ಧ ಸಂಘಟನಾತ್ಮಕ ಹೋರಾಟಕ್ಕೆ ಸಜ್ಜಾಗಿ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಅವರು ಶಿರಸಿಯಲ್ಲಿ ನಡೆದ ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಕರೆ ನೀಡಿದರು.

ಮಧ್ಯಂತರ ಬೆಳೆವಿಮೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ

Aug 20 2025, 01:30 AM IST
ಜಿಲ್ಲೆಯಲ್ಲಿ ಮಳೆಯಿಂದ ಏನೆಲ್ಲಾ ಹಾನಿಯಾದರೂ ಉಸ್ತುವಾರಿ ಸಚಿವರು ಸೇರಿದಂತೆ ಆಡಳಿತ ಸರ್ಕಾರ ಬರೀ ಪ್ರವಾಸಿ ಮಂದಿರದಲ್ಲಿ ಸಭೆ ಮಾಡುತ್ತಾರೆಯೇ ಹೊರತು ಹೊಲಗಳಿಗೆ ಬಂದು ಪರಿಸ್ಥಿತಿ ಅರಿಯುತ್ತಿಲ್ಲ.

ಉಡುಪಿ ಬಿಜೆಪಿ ಎಸ್‌ಚಿ ಮೋರ್ಚಾ: ಪಡುಕರೆ ಕಾರುಣ್ಯ ವಿಶೇಷ ಶಾಲೆಗೆ ಕೊಡುಗೆ

Aug 19 2025, 01:00 AM IST
79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ನಗರ ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಪಡುಕರೆ ಕಾರುಣ್ಯ ಶಾಲೆಯ ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಅಗತ್ಯವಿರುವ ದಿನಸಿ ಆಹಾರ ಸಾಮಗ್ರಿಗಳು ಹಾಗೂ ಡ್ರಾಯಿಂಗ್ ಪುಸ್ತಕ ಮತ್ತು ಬಣ್ಣದ ಪೆನ್ಸಿಲ್‌ಗಳನ್ನು ವಿತರಿಸಲಾಯಿತು.

ಮುಸುಕುಧಾರಿ ಹಿಂದಿರುವ ವ್ಯಕ್ತಿ ಸಮಗ್ರ ತನಿಖೆ ನಡೆಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

Aug 19 2025, 01:00 AM IST
ಧರ್ಮಸ್ಥಳ ಗ್ರಾಮ ಪ್ರಕರಣದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಗ್ರಾಮ ಉತ್ಖನನಕ್ಕೆ ಬಿಜೆಪಿ ಕಿಡಿ

Aug 18 2025, 06:35 AM IST

‘ಧರ್ಮಸ್ಥಳ ಗ್ರಾಮದಲ್ಲಿ  ನೂರಾರು ಶವಗಳನ್ನು ಹೂತಿದ್ದೇನೆ’ ಎಂದು ಅನಾಮಿಕ ವ್ಯಕ್ತಿ ನೀಡಿದ ದೂರಿನ ಮೇರೆಗೆ ನಡೆಯುತ್ತಿರುವ ವಿದ್ಯಮಾನಗಳು ಹಾಗೂ ಧರ್ಮಸ್ಥಳ ಗ್ರಾಮದಲ್ಲಿ ಅಸ್ಥಿಪಂಜರಗಳಿಗಾಗಿ ನಡೆದಿರುವ ಉತ್ಖನನ ಖಂಡಿಸಿ ಬಿಜೆಪಿ ನಾಯಕರು ಭಾನುವಾರ ಧರ್ಮಸ್ಥಳ ಚಲೋ ನಡೆಸಿದರು.

ಬಿಜೆಪಿ ಉಡುಪಿ ಜಿಲ್ಲೆ: 79ನೇ ಸ್ವಾತಂತ್ರ್ಯ ದಿನಾಚರಣೆ

Aug 18 2025, 12:01 AM IST
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿಯ ವಠಾರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ನೆರವೇರಿಸಿದರು,.

400 ಕಾರುಗಳಲ್ಲಿ ಬಿಜೆಪಿ ಧರ್ಮಸ್ಥಳ ಚಲೋ

Aug 17 2025, 11:43 AM IST

ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿ ನೂರಾರು ಶವಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿರುವುದು, ಈ ಸಂಬಂಧ ಎಸ್‌ಐಟಿ ಉತ್ಖನನ ನಡೆಸುತ್ತಿರುವ ಬೆನ್ನಲ್ಲೇ ಶ್ರೀ ಕ್ಷೇತ್ರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ.

‘ವಿಭಜನ್‌ ವಿಭೀಷಣ್‌ ಸ್ಮೃತಿ ದಿವಸ್‌’: ಉಡುಪಿ ಬಿಜೆಪಿ ಮೌನ ಪ್ರತಿಭಟನೆ

Aug 17 2025, 04:02 AM IST
‘ಭಜನ್ ವಿಭೀಷಣ್ ಸ್ಮೃತಿ ದಿವಸ್’ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ವಿವಿಧ ಪ್ರಕೋಷ್ಠಗಳ ಸಹಯೋಗದಲ್ಲಿ ಆಚಾರ್ಯ ಮಾರ್ಗ ಜಂಕ್ಷನ್‌ನಿಂದ ಜಿಲ್ಲಾ ಬಿಜೆಪಿ ಕಚೇರಿ ವರೆಗೆ ಗುರುವಾರ ಮೌನ ಮೆರವಣಿಗೆ ನಡೆಯಿತು.

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ‘ತಿರಂಗ ದ್ವಿಚಕ್ರ ವಾಹನ ಜಾಥಾ’

Aug 17 2025, 03:30 AM IST
‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಗುರುವಾರ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದಲ್ಲಿ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು.

ನನ್ನ ವಿರುದ್ಧ ಮೂವರ ಪಿತೂರಿ - ಬಿಜೆಪಿ ಸೇರೋ ಬಗ್ಗೆ ಏನಂದ್ರು ರಾಜಣ್ಣ

Aug 16 2025, 06:12 AM IST

‘ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ವ್ಯವಸ್ಥಿತವಾಗಿ ಪಿತೂರಿ ಮಾಡಿದ್ದಾರೆ. ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ. ಮುಂದೆ ಕಾಲ ಬರುತ್ತದೆ’ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮಾರ್ಮಿಕವಾಗಿ ನುಡಿದಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 364
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved