• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮೇಲೆಯೇ ಸುನೀಲಕುಮಾರ ಆರೋಪ: ಭೀಮಣ್ಣ ನಾಯ್ಕ

Sep 28 2025, 02:00 AM IST
ಉಡುಪಿಯಿಂದ ಶಿರಸಿಗೆ ಬರುವಾಗ 5 ಸಾವಿರ ಹೊಂಡ ನೋಡಿದ್ದೇನೆ ಎಂದು ಶಾಸಕ ವಿ. ಸುನೀಲಕುಮಾರ ಹೇಳಿರುವುದು ಬಿಜೆಪಿ ಮೇಲೆ ಆರೋಪವಾಗಿದೆ. ರಾಷ್ಟ್ರೀಯ ಹೆದ್ದಾರಿ ಯಾರಿಗೆ ಸೇರಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲಿ ಎಂದು ಶಾಸಕ ಭೀಮಣ್ಣ ನಾಯ್ಕ ತಿರುಗೇಟು ನೀಡಿದರು.

ಮದ್ದೂರು ಗಲಭೆಗೆ ಗೃಹ ಇಲಾಖೆ ಹೊಣೆ : ಬಿಜೆಪಿ

Sep 28 2025, 02:00 AM IST
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಗೆ ಗುಪ್ತಚರ ವಿಭಾಗದ ವೈಫಲ್ಯ, ಗೃಹ ಇಲಾಖೆ ಅಸಮರ್ಥತೆ, ಸ್ಥಳೀಯ ಆಡಳಿತದ ನಿರ್ಲಕ್ಷ್ಯ, ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಳ್ಳದಿರುವುದೇ ಪ್ರಮುಖ ಕಾರಣ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜೆಡಿಎಸ್ - ಬಿಜೆಪಿ ಮೈತ್ರಿ ಬೆಂಬಲಿತರನ್ನು ಗೆಲ್ಲಿಸಿ: ಶಾಸಕ ಎಚ್.ಟಿ.ಮಂಜು

Sep 28 2025, 02:00 AM IST
ರಾಜ್ಯ ಸಹಕಾರ ಮಹಾ ಮಂಡಳದ ಪ್ರಾದೇಶಿಕ ನಿರ್ದೇಶಕ ಎಲ್.ಎಲ್.ಮೋಹನ್ ನೇತೃತ್ವದಲ್ಲಿ ತಂಡ ಬಲಿಷ್ಠ ತಂಡವಾಗಿದೆ. ಸಂಸ್ಥೆ ಸಮರ್ಥವಾಗಿ ಮುನ್ನಡೆಸಲು ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಗ್ರಾಮಗಳ 4888 ಷೇರುದಾರ ಮತದಾರು ನಮ್ಮ 8 ಮಂದಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.

ಪಾಂಡವಪುರ: ವಿವಿಧ ಹಳ್ಳಿಗಳಲ್ಲಿ ಬಿಜೆಪಿ ಬೆಂಬಲಿತರಿಂದ ಪ್ರಚಾರ

Sep 28 2025, 02:00 AM IST
ಚಿಕ್ಕಮರಳಿ, ಪಟ್ಟಸೋಮನಹಳ್ಳಿ, ನುಗ್ಗಹಳ್ಳಿ, ಕನಗನಮರಡಿ, ತಾಳಶಾಸನ, ತಿಮ್ಮನಕೊಪ್ಪಲು, ಚಿಕ್ಕಬ್ಯಾಡರಹಳ್ಳಿ, ತಾಳಶಾಸನ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳನವೀನ್ ಕುಮಾರ್, ತಾಲೂಕು ಅಧ್ಯಕ್ಚ ಧನಂಜಯ್ ನೇತೃತ್ವದಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.

ಬಿಜೆಪಿ ಸರ್ಕಾರಕ್ಕೆ ಸಹಕಾರ ಕೊಟ್ಟವರು ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Sep 28 2025, 02:00 AM IST
ಆರ್ .ಅಶೋಕ್ ಅವರಾದರೂ ಬರಲಿ, ದೇವೇಗೌಡರಾದರೂ ಬರಲಿ. ಅವರ ರಾಜಕೀಯ ಹೋರಾಟಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ಅವರಿಗೂ ವಾಸ್ತವಾಂಶ ಗೊತ್ತಿದೆ. ಅಶೋಕ್ ಅವರಿಗೆ ಪೆನ್ ಹಿಡಿಯುವ ಅಧಿಕಾರ ಇದ್ದಾಗ ಈ ಭೂಮಿಯನ್ನು ಏಕೆ ಬಿಡಿಸಲಿಲ್ಲ? ಯಡಿಯೂರಪ್ಪ ಅವರು ಏಕೆ ಬಿಡಿಸಲಿಲ್ಲ? ದೇವೇಗೌಡರು ತಮ್ಮ ಮಗನ ಮೂಲಕ ಏಕೆ ಬಿಡಿಸಲಿಲ್ಲ? ಆಗ ಇದು ಅವರದೇ ಕ್ಷೇತ್ರವಾಗಿತ್ತು. ಆಗ ನಾನು ಮಂತ್ರಿಯಾಗಿರಲಿಲ್ಲ, ಅವರ ಮಗನಿಗೆ ಇದು ಸರಿ ಇಲ್ಲ ಬೇಡ ಎಂದು ಹೇಳಬಹುದಿತ್ತಲ್ಲವೇ? ಅವತ್ತು ಸರಿ ಮಾಡದೇ ಇವತ್ತು ರಾಜಕಾರಣ ಮಾಡಲು ನಮ್ಮ ಕಡೆ ಬೊಟ್ಟು ಮಾಡುತ್ತಿದ್ದಾರೆ.

ಬಿಜೆಪಿ ಅವಧಿಯಲ್ಲಿ 24 ದೇವಾಲಯ ಸೇವಾ ಶುಲ್ಕ ಪರಿಷ್ಕರಣೆ : ರಾಮಲಿಂಗಾರೆಡ್ಡಿ

Sep 27 2025, 12:02 AM IST
2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಲಾಗಿತ್ತು. ಈಗ ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಸಾರಿಗೆ ಸಚಿವ ಬಿ.ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ರಸ್ತೆ ಅಭಿವೃದ್ಧಿಗಾಗಿ ಬಿಜೆಪಿ, ಕಾಂಗ್ರೆಸ್‌ ಫೈಟ್‌

Sep 27 2025, 12:00 AM IST
ಮಹಾನಗರದ ರಸ್ತೆಯಲ್ಲಿ ಬಿದ್ದಿರುವ ತಗ್ಗು-ಗುಂಡಿಗಳು ಜನಜೀವನ ಹಿಂಡುತ್ತಿವೆ ಎಂಬ ವಿಷಯವಾಗಿಯೇ ಬಿಜೆಪಿ, ಕಾಂಗ್ರೆಸ್ ಸದಸ್ಯರು ಅಲ್ಲಿಯೇ ಇದ್ದ ಎಲ್‌ಇಎ ಕ್ಯಾಂಟೀನ್ ಬಳಿಯ ರಸ್ತೆ ಸಂಚಾರ ತಡೆದು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ಬಿಜೆಪಿ ವತಿಯಿಂದ ನಮೋ ಮ್ಯಾರಥಾನ್

Sep 27 2025, 12:00 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಯ ವತಿಯಿಂದ ಶುಕ್ರವಾರ ನಗರದಲ್ಲಿ ನಮೋ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.

ಗುಂಡಿಗಳಲ್ಲಿ ಸಸಿ ನೆಟ್ಟು ಬಿಜೆಪಿ ಪ್ರತಿಭಟನೆ

Sep 26 2025, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಅಥಣಿ ರಸ್ತೆತಡೆ ಮಾಡಿ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿನೂತನ ರೀತಿ ಪ್ರತಿಭಟನೆ ನಡೆಸಿದರು.

ಜಿಎಸ್‌ಟಿ ಇಳಿಕೆ ಅಭಿಯಾನ ಬಿಜೆಪಿ ಚುನಾವಣಾ ಗಿಮಿಕ್‌: ಭಂಡಾರಿ

Sep 26 2025, 01:02 AM IST
ಅವೈಜ್ಞಾನಿಕ ಜಿಎಸ್‌ಟಿಯನ್ನು ಈಗ ಇಳಿಕೆ ಮಾಡಿರುವ ಬಗ್ಗೆ ಅಭಿಯಾನ ನಡೆಸುತ್ತಿರುವುದು ಬಿಜೆಪಿಯ ಬಿಹಾರ ಚುನಾವಣೆಯ ಗಿಮಿಕ್‌ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 375
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved