• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್ ದರ ಏರಿಕೆ ವಿರುದ್ಧ ಭಟ್ಕಳದಲ್ಲಿ ಬಿಜೆಪಿ ಪ್ರತಿಭಟನೆ, ಮನವಿ ಸಲ್ಲಿಕೆ

Jan 05 2025, 01:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಬಸ್ ಪ್ರಯಾಣ ದರ ಏರಿಕೆ ವಿರೋಧಿಸಿ ಮತ್ತು ಗುತ್ತಿಗೆದಾರರು, ಅಧಿಕಾರಿಗಳ ಆತ್ಮಹತ್ಯೆ ಖಂಡಿಸಿ ಶನಿವಾರ ಭಟ್ಕಳದಲ್ಲಿ ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಸಿಎಂ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Jan 05 2025, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ. ಇದು ಸಿದ್ದು ಯುದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದರು.

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಶಿರಸಿಯಲ್ಲಿ ಬಿಜೆಪಿ ಪ್ರತಿಭಟನೆ

Jan 05 2025, 01:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ಬಾಣಂತಿಯರ ಸಾವು ಹಾಗೂ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಆಗ್ರಹಿಸಿ ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ದಲಿತ ಚಳವಳಿಯನ್ನು ಹೈಜಾಕ್‌ ಮಾಡಲು ಬಿಜೆಪಿ ನಾಯಕರ ಷಡ್ಯಂತ್ರ : ದಸಂಸ ಜಿಲ್ಲಾ ಸಂಚಾಲಕ ಶಿವಕುಮಾರ್

Jan 05 2025, 01:30 AM IST
ಸಂಘ ಪರಿವಾರ ಬೆಂಬಲಿತ ಬಿಜೆಪಿ ಪ್ರಾಯೋಜಿತ ಕೆಲವು ನಾಯಕರು ಅಂಬೇಡ್ಕರ್ ಅವರನ್ನು ಕುರಿತು ಅಪಹಾಸ್ಯವಾಗಿ ಮಾತನಾಡಿದರೆ, ಸಂಘಿಗಳ ಮನಸ್ಥಿತಿಯುಳ್ಳ ಕೆಲವರು ಅಂಬೇಡ್ಕರ್ ಮತ್ತು ಅವರ ವಿಚಾರಧಾರೆಗಳನ್ನು ಹೊಗಳುವ ಮೂಲಕ ಮತ ಬ್ಯಾಂಕ್ ರಾಜಕೀಯಕ್ಕೆ ಅನುಕೂಲ ಮಾಡಿಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ .

ರಾಜ್ಯ ಬಿಜೆಪಿ ನಾಯಕರಿಂದ ಜೆ.ಪಿ. ನಡ್ಡಾ ಭೇಟಿ - ರಾಜ್ಯದ ವಿದ್ಯಮಾನಗಳ ಕುರಿತು ಮಾತುಕತೆ

Jan 04 2025, 11:30 AM IST

ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ರಾಜ್ಯ ಬಿಜೆಪಿಯ ಕೆಲ ನಾಯಕರು ಔಪಚಾರಿಕವಾಗಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು.

ಬಸ್‌ ದರ ಏರಿಕೆ ವಿರುದ್ಧ ಬಿಜೆಪಿ ‘ಗಾಂಧಿಗಿರಿ’ - ಅಶೋಕ್‌ ನೇತೃತ್ವದಲ್ಲಿ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಪ್ರತಿಭಟನೆ

Jan 04 2025, 09:56 AM IST

ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್‌ ಪ್ರಯಾಣ ದರ ಹೆಚ್ಚಿಸಿರುವ ಕಾಂಗ್ರೆಸ್‌ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ‘ಗಾಂಧಿಗಿರಿ’ ನಡೆಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂದು ಯತ್ನಾಳ್‌ ಟೀಂ ವಕ್ಫ್‌ ಹೋರಾಟ 2.0 - ಕಂಪ್ಲಿಯಲ್ಲಿ ಬಿಜೆಪಿ ಭಿನ್ನರ ಬೃಹತ್ ಸಮಾವೇಶ

Jan 04 2025, 08:52 AM IST

ಬಿಜೆಪಿಯ ಭಿನ್ನರ ಗುಂಪು ಆರಂಭಿಸಿರುವ ವಕ್ಫ ವಿರೋಧಿ ಹೋರಾಟದ ಎರಡನೇ ಹಂತ ಶನಿವಾರ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಆರಂಭವಾಗಲಿದ್ದು, ‘ವಕ್ಫ್‌ ಹಠಾವೋ ಜನಜಾಗೃತಿ ಸಮಾವೇಶ’ ನಡೆಸಲು ವೇದಿಕೆ ಸಿದ್ಧಗೊಂಡಿದೆ.

ಬಿಜೆಪಿ ನಾಯಕ ಯೋಗೇಶಗೌಡ ಕೊಲೆ ಪ್ರಕರಣ - ಕೊಲೆ ಮಾಡಿಸಿದ್ದೇ ಶಾಸಕ ವಿನಯ್‌ ಕುಲಕರ್ಣಿ : ಮುತ್ತಗಿ

Jan 04 2025, 06:40 AM IST

ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದ ಧಾರವಾಡ ಜಿಪಂ ಬಿಜೆಪಿ ಸದಸ್ಯ ಯೋಗೇಶ್‌ ಗೌಡ ಹತ್ಯೆಗೆ ಶಾಸಕ ವಿನಯ್‌ ಕುಲಕರ್ಣಿಯೇ ಪ್ರಮುಖ ಕಾರಣ. ಆತನ ಸೂಚನೆ ಮೇರೆಗೆ ಬೆಂಗಳೂರಿನಿಂದ ಕೆಲವರನ್ನು ಕರೆಸಿ ಸಂಚು ರೂಪಿಸಿ ಹತ್ಯೆ ನಡೆಸಲಾಗಿದೆ ಎಂಬ ವಿಚಾರ ಆಪ್ತನಿಂದಲೇ ಬಯಲಾಗಿದೆ.

ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ : ಇಂದು ಬಿಜೆಪಿ ನಾಯಕರಿಂದ ಪ್ರಿಯಾಂಕ್‌ ಮನೆ ಮುತ್ತಿಗೆ

Jan 04 2025, 12:34 AM IST
ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಸಚಿವರ ರಾಜೀನಾಮೆಗೆ ವಿಜಯೇಂದ್ರ, ಆರ್.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಎನ್‌. ರವಿಕುಮಾರ್‌ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.

ಪ್ರಿನ್ಸಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು ವಿರೋಧಿಸಿ ಬಿಜೆಪಿ ಮೌನ ಪ್ರತಿಭಟನೆ

Jan 04 2025, 12:33 AM IST
ಸಿದ್ದರಾಮಯ್ಯ ಮುಡಾದಲ್ಲಿ ಮಾಡಿರುವ ಕೆಲಸಕ್ಕೆ ಮುಡಾ ಇರುವವರೆಗೂ ಸ್ಥಿರ ಸ್ಥಾಯಿಯಾಗಿರುತ್ತಾರೆ. ಹೀಗಾಗಿ, ಅವರ ಹೆಸರನ್ನು ಬೇರೆ ಎಲ್ಲೂ ಇಡುವ ಅವಶ್ಯಕತೆ ಇಲ್ಲ. ಮೈಸೂರಿನಲ್ಲಿ ನಿಮ್ಮ ಹೆಸರಿನ ವೃತ್ತ ಇದೆ. ಹಾಸ್ಟೆಲ್ ಒಂದಕ್ಕೆ ನಿಮ್ಮ ಹೆಸರನ್ನು ಇರಿಸಲಾಗಿದೆ. ಈ ವಿಚಾರವಾಗಿ ನಮಗೆ ಮುಖ್ಯಮಂತ್ರಿ ಮನೆ ಬಾಗಿಲು ತಟ್ಟುವ ಅಗತ್ಯವಿಲ್ಲ. ಸಿದ್ದರಾಮಯ್ಯ ಕಾನೂನು ಪದವೀಧರರು, ಅವರಿಗೆ ಕಾನೂನಿನ ಅರಿವು ಇರಬೇಕು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved