• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

(ಮಿಡಲ್‌)ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಎಸ್‌.ರುದ್ರೇಗೌಡ

Nov 04 2024, 12:23 AM IST
ವಕ್ಫ್ ಕಾಯಿದೆ ಅನ್ಯಾಯದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಇಂದು

ಸಂಡೂರು ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಬಿ.ವೈ. ವಿಜಯೇಂದ್ರ

Nov 04 2024, 12:21 AM IST
ರಾಜ್ಯದ ರಾಜಕೀಯದ ದಿಕ್ಕನ್ನು ಬದಲಿಸುವ ಶಕ್ತಿ ಉಪ ಚುನಾವಣೆಗೆ ಇದೆ. ಸಂಡೂರು ಕ್ಷೇತ್ರ ಅಭಿವೃದ್ಧಿ ವಂಚಿತವಾಗಿದೆ.

ಇಂದು ವಕ್ಫ್‌ ವಿರುದ್ಧ ಬಿಜೆಪಿ ಪ್ರತಿಭಟನೆ: ಜಿಲ್ಲಾಧ್ಯಕ್ಷ

Nov 04 2024, 12:19 AM IST
ನಾಡಿನ ರೈತರ ಜಮೀನು, ಮಠಗಳು, ಮಂದಿರಗಳ ಜಾಗಗಳನ್ನು ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನ.4ರಂದು ದಾವಣಗೆರೆ ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Nov 04 2024, 12:16 AM IST
ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

ವಕ್ಫ್‌ ನೋಟಿಸ್ ಜಾರಿಯಾಗಿದ್ದೇ ಬಿಜೆಪಿ ಆಡಳಿತದಲ್ಲಿ: ಶಿವರಾಜ ತಂಗಡಗಿ

Nov 02 2024, 01:37 AM IST
ಬಿಜೆಪಿಯವರು ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ವಕ್ಫ್‌ ವಿವಾದ ಹುಟ್ಟು ಹಾಕಿದ್ದಾರೆ.

ಬಿಜೆಪಿ ನಾಯಕಿ ಶೈನಾ ‘ಇಂಪೋರ್ಟೆಡ್ ಮಾಲು’ ಎಂದ ಮಹಾರಾಷ್ಟ್ರ ಸಂಸದ ಅರವಿಂದ ಸಾವಂತ್‌ : ವಿವಾದ

Nov 02 2024, 01:22 AM IST

 ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್‌ ಬಣದ ಮುಖಂಡ ಹಾಗೂ ಸಂಸದ ಅರವಿಂದ ಸಾವಂತ್‌ ಅವರು, ಶಿಂಧೆ ಬಣದ ಶಿವಸೇನೆ ಅಭ್ಯರ್ಥಿ ಆಗಿ ಸ್ಪರ್ಧಿಸಿರುವ ಬಿಜೆಪಿ ನಾಯಕಿ ಶೈನಾ ಎನ್‌.ಸಿ. ಅವರನ್ನು ‘ಇಂಪೋರ್ಟೆಡ್‌ ಮಾಲು’ (ಆಮದಾದ ಸರಕು) ಎಂದು ಟೀಕಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಪಹಣಿಯಲ್ಲಿ ವಕ್ಫ್‌ ಹೆಸರು: 4ರಂದು ಬಿಜೆಪಿ ಪ್ರತಿಭಟನೆ

Nov 02 2024, 01:19 AM IST
ವಿಜಯಪುರ, ಬೀದರ ಒಳಗೊಂಡು ಹಲವೆಡೆ ರೈತರ ಭೂಮಿ, ರುದ್ರಭೂಮಿ ವಕ್ಫ್ ಹೆಸರು ಆಗುತ್ತಿದೆ. ಈ ಮೂಲಕ ವಿವಾದ ಹುಟ್ಟುಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಆರೋಪಿಸಿದರು.

ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ : ಎಂ.ಸಿ.ಮುಲ್ಲಾ

Nov 01 2024, 01:17 AM IST

 ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ಗಳು ಬಂದಿದ್ದವು.   ಕೆಲವು ಕಡೆ ನೋಟಿಸ್‌ ಕೊಡದೆಯೇ ರೈತರ ಪಹಣಿಯ 11ನೇ ಕಾಲಂನಲ್ಲಿ ಕರ್ನಾಟಕ ವಕ್ಫ್‌ ಬೋರ್ಡ್ ಎಂದು ನಮೂದಿಸಲಾಗಿತ್ತು   ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಎಂ.ಸಿ.ಮುಲ್ಲಾ ಪ್ರಶ್ನಿಸಿದರು.

288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆ : 7995 ಅಭ್ಯರ್ಥಿಗಳ ಸ್ಪರ್ಧೆ - ಬಿಜೆಪಿ ಅತಿ ಹೆಚ್ಚು 148 ಸ್ಥಾನಗಳಲ್ಲಿ ಕಣಕ್ಕೆ

Nov 01 2024, 12:04 AM IST
288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆಗೆ 7995 ಅಭ್ಯರ್ಥಿಗಳು ಒಟ್ಟು 10,905 ನಾಮಪತ್ರ ಸಲ್ಲಿಸಿದ್ದಾರೆ. 2019ರಲ್ಲಿ 3,239 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಬಾಯಿ ಬಡಿದುಕೊಂಡ್ರೂ ಬಿಜೆಪಿ ಟಿಕೆಟ್‌ಗೆ ಎಚ್‌ಡಿಕೆ ಒಪ್ಪಿರಲಿಲ್ಲ!

Oct 31 2024, 02:01 AM IST
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯ ಕೊನೆ ಘಳಿಗೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಪಾಳಯ ಸೇರಿ ಸ್ಪರ್ಧಿಸುತ್ತಿರುವ ಸಿ.ಪಿ.ಯೋಗೇಶ್ವರ್‌ ಅವರು ‘ಕನ್ನಡಪ್ರಭ’ದೊಂದಿಗೆ ಮುಖಾಮುಖಿಯಾಗಿದ್ದಾರೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 329
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved