• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ

Dec 21 2024, 01:18 AM IST

ಬಿಜೆಪಿ ವಿಧಾನ ಪರಿಷತ್‌ ಸದಸ್ಯ, ಮಾಜಿ ಸಚಿವ ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. 

ಸಿ.ಟಿ. ರವಿಯನ್ನು ಉಗ್ರಗಾಮಿಯಂತೆ ನಡೆಸಿಕೊಳ್ಳಲಾಗಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Dec 21 2024, 01:17 AM IST
ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಪೊಲೀಸರು ಕರೆದೊಯ್ಯುತ್ತಿರುವ ಮಾಹಿತಿ ಪಡೆದ ಬಿಜೆಪಿಯ ನೂರಾರು ಕಾರ್ಯಕರ್ತರು ಬಂಕಾಪುರ ಟೋಲ್‌ ಬಳಿ ಜಮಾಯಿಸಿದ್ದರು. ಸಿ.ಟಿ. ರವಿ ಅವರಿದ್ದ ವಾಹನ ಬರುತ್ತಿದ್ದಂತೆ ಕಾರ್ಯಕರ್ತರು ಅವರಿಗೆ ಜೈಕಾರ ಹಾಕಿದರು.

ಸಿ.ಟಿ. ರವಿ ಬಂಧನ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ

Dec 21 2024, 01:17 AM IST
ಕೊಪ್ಪಳ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಂಸತ್‌ ಆವರಣದಲ್ಲಿ ನಡೆದ ಕಾಂಗ್ರೆಸ್‌-ಬಿಜೆಪಿ ಸಂಸದರ ಸಂಘರ್ಷ : ರಾಹುಲ್‌ ಕೇಸು ದಿಲ್ಲಿ ಕ್ರೈಂ ಬ್ರಾಂಚ್‌ಗೆ ವರ್ಗ

Dec 21 2024, 01:17 AM IST
ಸಂಸತ್‌ ಆವರಣದಲ್ಲಿ ಗುರುವಾರ ನಡೆದ ಕಾಂಗ್ರೆಸ್‌-ಬಿಜೆಪಿ ಸಂಸದರ ಸಂಘರ್ಷಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ದಿಲ್ಲಿ ಕ್ರೈಂ ಬ್ರಾಂಚ್‌ ಕೈಗೆತ್ತಿಕೊಂಡಿದೆ.

ಬಿಜೆಪಿ ಧರ್ಮದ ಹೆಸರಿನಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ : ಸಚಿವ ಡಾ.ಎಂ.ಸಿ.ಸುಧಾಕರ್

Dec 21 2024, 01:16 AM IST

ಬಿಜೆಪಿ ದೇಶದೆಲ್ಲೆಡೆ ದ್ವೇಷದ ಮಾರುಕಟ್ಟೆ ತೆರೆದಿದ್ದು, ಪ್ರತಿ ನಿತ್ಯ, ಧರ್ಮದ ಹೆಸರಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಪ್ರಾಯಪಟ್ಟರು.

ಸಿ. ಟಿ. ರವಿ ಮೇಲೆ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 21 2024, 01:16 AM IST
BJP protests against attack on C. T. Ravi

ಸಿ.ಟಿ. ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 21 2024, 01:16 AM IST
ಸಿ.ಟಿ. ರವಿಗೆ ಕೊಲೆಗಡುಕ ಎನ್ನುವ ಲಕ್ಷ್ಮಿ ಹೆಬ್ಬಾಳ್ಕರ್, ಆವತ್ತು ಕೋವಿಡ್ ನಿರ್ಬಂಧ ಇರುವಾಗಲೇ ನಿಯಮ ಉಲ್ಲಂಘಿಸಿದ್ದರು. ಬೆಳಗಾವಿ ಜೈಲಿನ ಹೊರಗೆ ಕೊಲೆ ಆರೋಪಿ, ಕಾಂಗ್ರೆಸ್ ಶಾಸಕರಿಗೆ ಆರತಿ ಎತ್ತಿದಾಗ ಸತ್ತವರ ತಾಯಿಯ ಬಗ್ಗೆ ನೆನಪಾಗಲಿಲ್ಲವೇ?.

ಜಿಲ್ಲೆಯಾದ್ಯಂತ ನಡೆದ ಬಿಜೆಪಿ ಪ್ರತಿಭಟನೆ

Dec 21 2024, 01:15 AM IST
ಚಿಕ್ಕಮಗಳೂರು, ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಆಕ್ಷೇಪದ ಪದ ಬಳಕೆ ಮಾಡಿರುವ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್‌ ಕಚೇರಿ ಮುತ್ತಿಗೆಗೆ ಯತ್ನ

Dec 21 2024, 01:15 AM IST
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌, ಕಾಂಗ್ರೆಸ್‌ ಆಡಳಿತದಲ್ಲಿ ಜನ ನೆಮ್ಮದಿಯನ್ನು ಕಳೆದುಕೊಳ್ಳುವಂತಾಗಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಕಾಂಗ್ರೆಸ್‌ ಅತಿರೇಕದಿಂದ ವರ್ತಿಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಟಿ ರವಿ ಬಂಧನ: ಗುಳೇದಗುಡ್ಡಲ್ಲಿ ಬಿಜೆಪಿ ಆಕ್ರೋಶ

Dec 21 2024, 01:15 AM IST
ಯಾವುದೇ ತಪ್ಪು ಮಾಡದ ಸಿ.ಟಿ.ರವಿಯವರನ್ನು ಸಂಶಯದ ಮೇಲೆ ಪೊಲೀಸರು ನಡೆದುಕೊಂಡು ಬಂಧಿಸುವ ಹಾಗೂ ಮಾನಸಿಕ, ದೈಹಿಕ ಹಿಂಸೆ ನೀಡುವ ಕ್ರಮ ಅಮಾನವೀಯವಾಗಿದೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved