• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿರೋದು ಕೊಲೆಗಡುಕ ಸರ್ಕಾರ - ಆರೋಗ್ಯ ಸಚಿವರ ವಜಾಗೊಳಿಸಿ : ಪ್ರತಿಪಕ್ಷ ಬಿಜೆಪಿ

Dec 19 2024, 01:31 AM IST

  ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಜತೆಗೆ ದುರ್ಘಟನೆ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷದ ಬಿಜೆಪಿ ಆಗ್ರಹಿಸಿದೆ.

ಅನುದಾನ ಬಿಡುಗಡೆಗೆ ವಿಳಂಬ: ಬಿಜೆಪಿ ಪ್ರತಿಭಟನೆ

Dec 19 2024, 12:34 AM IST
ಚಿಕ್ಕಮಗಳೂರು, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ಫೆಬ್ರವರಿಯಲ್ಲಿ ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ?

Dec 18 2024, 12:49 AM IST
ಹಾಲಿ ಅಧ್ಯಕ್ಷ ಜೆ.ಪಿ. ನಡ್ಡಾರ ಬಳಿಕ ಬಿಜೆಪಿ ನೂತನ ಅಧ್ಯಕ್ಷರನ್ನು ಮುಂದಿನ ಫೆಬ್ರವರಿಯ ಕೊನೆಯಲ್ಲಿ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಪತ್ರಕರ್ತರಿಗೆ ಧಮ್ಕಿ: ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ

Dec 18 2024, 12:47 AM IST
ನೆಲಮಂಗಲ: ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಪತ್ರಕರ್ತರು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಶಾಸಕ ಗಣೇಶ್‌ ಪ್ರಸಾದ್‌ ದಲಿತ ವಿರೋಧಿ ನೀತಿಗೆ ಗುಂಡ್ಲುಪೇಟೆಯಲ್ಲಿ ಬಿಜೆಪಿ ಖಂಡನೆ, ಪ್ರತಿಭಟನೆ

Dec 18 2024, 12:47 AM IST
ಗುಂಡ್ಲುಪೇಟೆ ತಾಲೂಕಿನ ದಲಿತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ಹಾಗೂ ಶಾಸಕರ ದಲಿತ ವಿರೋಧಿ ನಿಲುವು, ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಏಕ ಚುನಾವಣೆ ಮಸೂದೆ ವೇಳೆ 20 ಬಿಜೆಪಿ ಸಂಸದರು ಚಕ್ಕರ್‌

Dec 18 2024, 12:46 AM IST
ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವೇಳೆ ಲೋಕಸಭೆಯಲ್ಲಿ 20 ಬಿಜೆಪಿ ಸಂಸದರು ಗೈರು ಹಾಜರಾಗಿದ್ದಾರೆ. ಹೀಗಾಗಿ ಇವರಿಗೆ ಸಂಸದರಿಗೆ ಪಕ್ಷ ನೋಟಿಸ್‌ ಕಳಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಬಿಜೆಪಿ ಭಿನ್ನರಿಂದ ಮತ್ತೆ ಸಭೆ

Dec 18 2024, 12:45 AM IST
ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿರುವ ವಕ್ಫ್‌ ವಿಚಾರ ಸಂಬಂಧ ಬಿಜೆಪಿಯಲ್ಲಿನ ಅಸಮಾಧಾನ ಮುಂದುವರೆದಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತವರ ತಂಡ ಮತ್ತೆ ತೊಡೆ ತಟ್ಟಿದೆ.

ವಕ್ಫ್‌ ಆಸ್ತಿ ಅಕ್ರಮ : ಸದನದ ಒಳಗೆ - ಹೊರಗೆ ಕಾಂಗ್ರೆಸ್‌ - ಬಿಜೆಪಿ ವಾಗ್ಯುದ್ಧ ₹150 ಕೋಟಿ ಜಟಾಪಟಿ

Dec 17 2024, 01:02 AM IST

ವಕ್ಫ್‌ ಆಸ್ತಿ ಅಕ್ರಮದ ವರದಿ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಯಿತು. ಸದನದ ಹೊರಗೂ ಆರೋಪ- ಪ್ರತ್ಯಾರೋಪ ನಡೆಯಿತು.

ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ

Dec 17 2024, 01:02 AM IST
ಕಾಂಗ್ರೆಸ್‌ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಆಗುವೆ ಅಂತಾ ಕುಮಾರ ಬಂಗಾರಪ್ಪನ ತಿರುಕನ ಕನಸು : ರೇಣುಕಾಚಾರ್ಯ ಲೇವಡಿ

Dec 17 2024, 12:46 AM IST
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅನ್ನೋದೇನು ಹುಡುಗರ ಆಟನಾ? ತಾನೂ ರಾಜ್ಯಾಧ್ಯಕ್ಷ ಆಗುವೆ ಅಂತಾ ಕುಮಾರ ಬಂಗಾರಪ್ಪ ತಿರುಕನ ಕನಕು ಕಾಣುತ್ತಿದ್ದಾರಷ್ಟೇ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved