• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯತ್ನಾಳ್‌ ವಿರುದ್ಧ ಸಿಡಿದ 21 ಬಿಜೆಪಿ ಜಿಲ್ಲಾಧ್ಯಕ್ಷರು - ಸಚಿವರು, ಶಾಸಕರ ಬೆನ್ನಲ್ಲೇ ಜಿಲ್ಲಾಧ್ಯಕ್ಷರಿಂದಲೂ ಕಿಡಿ

Dec 03 2024, 12:31 AM IST
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಬಿಜೆಪಿಯ ಮಾಜಿ ಸಚಿವರು ಹಾಗೂ ಶಾಸಕರು ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪಕ್ಷದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರೂ ಸಭೆ ನಡೆಸಿ ಹರಿಹಾಯ್ದಿದ್ದಾರೆ.

ಶಾಸಕರ ಸಂಬಂಧಿಕರಿಂದ ಪುರಸಭೆ ಆಸ್ತಿ ಕಬಳಿಕೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್‌

Dec 03 2024, 12:30 AM IST
ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ರ ಸೋದರ ಅತ್ತೆ ಎಚ್.ಎಸ್.ಪ್ರೇಮ ಅವರು ₹5 ಕೋಟಿ ಬೆಲೆ ಬಾಳುವ ಪುರಸಭೆ ಆಸ್ತಿ ಕಬಳಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್‌ ಕುಮಾರ್‌ ಆರೋಪಿಸಿದ್ದಾರೆ. ಗುಂಡ್ಲುಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಸವಣ್ಣನ ಅವಹೇಳನೆಗೆ ಯತ್ನಾಳ್‌ರನ್ನು ಛೂ ಬಿಟ್ಟ ಬಿಜೆಪಿ

Dec 02 2024, 01:19 AM IST
BJP slammed Yatnal for insulting Basavanna

ಬಿಜೆಪಿ ಬಣ ಜಗಳ ತಾರಕಕ್ಕೆ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಯತ್ನಾಳ್‌ ಟೀಂ ಅಬ್ಬರ

Dec 02 2024, 01:18 AM IST
ಅತ್ತ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ತೆರಳಿ ವಿಜಯೇಂದ್ರ ಆಪ್ತರು ಒತ್ತಡ ಹೇರಿದ ಬೆನ್ನಲ್ಲೇ ಇತ್ತ ಬೆಳಗಾವಿಯಲ್ಲಿ ಯತ್ನಾಳ್‌ ಬಣ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಬ್ಬರಿಸಿದೆ.

ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು ಬೆಳಗಾವಿಯಲ್ಲಿ ಬಿಜೆಪಿ ಭಿನ್ನರ ಬೃಹತ್‌ ಸಮಾವೇಶ ಏರ್ಪಾಡು

Dec 02 2024, 01:17 AM IST
ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣಕ್ಕೆ ಸೆಡ್ಡು ಹೊಡೆದು ಬಸನಗೌಡ ಪಾಟೀಲ್‌ ಯತ್ನಾಳ್‌ ಬಣದ ಸದಸ್ಯರು ಬೆಳ್‌ಗಾವಿಯಲ್ಲಿ ಭಾನುವಾರ ಬೃಹತ್‌ ವಕ್ಫ್‌ ವಿರೋಧಿ ಪ್ರತಿಭಟನೆ ನಡೆಸಿ ತಮ್ಮ ತಾಕತ್ತು ಪ್ರದರ್ಶಿಸಿದರು.

ನಾನು ಹೋರಿ ಥರ, ಎಲ್ಲಾ ಎದುರಿಸುವೆ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಾಗ್ದಾಳಿ

Dec 01 2024, 11:27 AM IST

. ನಾನು ಹೋರಿ ಇದ್ದಂತೆ. ಏನೇ ಬಂದರೂ ಗೂಳಿಯಂತೆ ಅದನ್ನು ಎದುರಿಸುವೆ. ಅಗತ್ಯ ಬಿದ್ದರೆ ಪ್ರಾಣತ್ಯಾಗಕ್ಕೂ ಸಿದ್ಧ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ.

ನನ್ನ ಬದಲಾವಣೆ ಮಾಡೋದು ಭ್ರಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಚಾಟಿ

Dec 01 2024, 11:05 AM IST

‘ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ಬರಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಣ ಜಗಳದ ವಿರುದ್ಧ ಪ್ರಹ್ಲಾದ್‌ ಜೋಶಿ ನೇತೃತ್ವದ ನಿಯೋಗ ಅಮಿತ್‌ ಶಾಗೆ ದೂರು - ರಾಜ್ಯ ಬಿಜೆಪಿ ಸಂಘರ್ಷ ದಿಲ್ಲಿಗೆ

Dec 01 2024, 09:55 AM IST

ಬಣ ಜಗಳದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೇತೃತ್ವದ ಸಂಸದರ ತಂಡವೊಂದು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ದೂರು ನೀಡಿದೆ

ಯತ್ನಾಳ ಸ್ವಿಚ್ ಬೇರೆ ಕಡೆ ಇದೆ, ಹೀಗಾಗಿ ಲೈಟ್ ಉರಿಯುತ್ತಿದೆ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್

Dec 01 2024, 01:36 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿಯೂ ಡಿ. 6ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದರು.

ಉಸ್ತುವಾರಿ ಸಚಿವರಿಂದ ಅಭಿವೃದ್ಧಿ ಶೂನ್ಯ ಪ್ರಗತಿ ಪರಿಶೀಲನೆ: ಬಿಜೆಪಿ ಶಾಸಕರು ಕಿಡಿ

Dec 01 2024, 01:35 AM IST
ಜಿಲ್ಲಾಧಿಕಾರಿ ಅವರನ್ನು ಕೇಳಿದರೆ ಎಲ್ಲದಕ್ಕೂ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎನ್ನುತ್ತಿದ್ದಾರೆ. ಜಿಲ್ಲಾಡಳಿತಕ್ಕೂ ಸಚಿವರಿಗೂ ತಾಳಮೇಳವೇ ಇಲ್ಲ, ಇನ್ನು ಅಭಿವೃದ್ಧಿ ಹೇಗೆ ಸಾಧ್ಯ. ಅಭಿವೃದ್ಧಿಯ ಇಲ್ಲದಿದ್ದಾಗ ಅಭಿವೃದ್ಧಿ ಪರಿಶೀಲನಾ ಸಭೆ ಯಾಕೆ ನಡೆಸಬೇಕಾಗಿತ್ತು ಎಂದವರು ಪ್ರಶ್ನಿಸಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved