• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಟಿಎಸ್‌ ಯೋಜನೆಯಡಿ ಬಡ್ಡಿ, ದಂಡ ಮನ್ನಾ ಮಾಡಿದರೂ ಏರದ ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ

Nov 26 2024, 01:31 AM IST
ಒನ್‌ ಟೈಂ ಸೆಟಲ್‌ಮೆಂಟ್‌ (ಒಟಿಎಸ್‌) ಸೌಲಭ್ಯ ನೀಡಿದರೂ ತೆರಿಗೆ ಕಟ್ಟಲು ಆಸ್ತಿ ಮಾಲೀಕರು ಮುಂದೆ ಬರುತ್ತಿಲ್ಲ. ಇದರಿಂದ ಬಿಬಿಎಂಪಿ ಆದಾಯ ನಿರೀಕ್ಷಿತ ಮಟ್ಟದಲ್ಲಿ ಸಂಗ್ರಹ ಆಗುತ್ತಿಲ್ಲ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆಗೆ ವೇಗ ನೀಡಲು ಖಾಸಗಿ ಸಂಸ್ಥೆಗಳ ಬಳಕೆ ?

Nov 17 2024, 01:15 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆಗೆ ವೇಗ ನೀಡಲು ಖಾಸಗಿ ಸಂಸ್ಥೆಯನ್ನು ನೇಮಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.

ಆಸ್ತಿ ಖಾತೇಲಿ ತಪ್ಪು ತಿದ್ದಿಕೊಳ್ಳಲು 2 ದಿನ ಅವಕಾಶ: ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್‌

Nov 16 2024, 01:45 AM IST
ನಗರ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ ಪಡೆಯುವುದಕ್ಕೂ ಮುನ್ನ ತಮ್ಮ ಆಸ್ತಿಯ ಖಾತಾದಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸೋಮವಾರದಿಂದ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್‌ ತಿಳಿಸಿದರು.

ಹೆದ್ದಾರಿ ಟೋಲ್‌ ತಪ್ಪಿಸಿಕೊಳ್ಳಲು ಬದಲಿ ಮಾರ್ಗದಲ್ಲಿ ಸಂಚಾರ: ಬಿಬಿಎಂಪಿ ಕಸದ ಲಾರಿಗಳ ಕಳ್ಳಾಟ

Nov 15 2024, 12:34 AM IST
ಚಿಗರೇನಹಳ್ಳಿ ಸಮೀಪದ ಕಸ ವಿಲೇವಾರಿ ಘಟಕ ಬಂದ್ ಮಾಡುವಂತೆ ಶಾಸಕ ಧೀರಜ್ ಮುನಿರಾಜ್ ಅವರು ಸದನದಲ್ಲಿ ಹಲವಾರು ಬಾರಿ ಧ್ವನಿ ಎತ್ತಿದ್ದಾರೆ. ಕಸ ವಿಲೇವಾರಿ ಘಟಕವಿರುವ ಸುತ್ತಮುತ್ತಲಿನ ಹಳ್ಳಿಗಳ ಜನರು ಶುದ್ಧ ಗಾಳಿ ಸಿಗದೆ ಗುಣಮಟ್ಟದ ಜೀವನ ನಡೆಸಲು ಸಾಧ್ಯವಾಗದೇ ಊರು ಬಿಡುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2 ತಿಂಗಳಲ್ಲಿ 5612 ಮಂದಿ ಮಾಲೀಕರಿಗೆ ಇ-ಖಾತಾ : ವೆಬ್‌ಸೈಟ್‌ಗೆ 53 ಲಕ್ಷ ಮಂದಿ ಭೇಟಿ

Nov 14 2024, 01:34 AM IST
ಕಳೆದ ಸೆಪ್ಟಂಬರ್‌ನಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಇ ಖಾತಾ ವಿತರಣೆ ಆರಂಭಗೊಂಡಿದ್ದು, ಈ ವರೆಗೆ 5,612 ಆಸ್ತಿ ಮಾಲೀಕರು ಅಂತಿಮ ಇ ಖಾತಾ ಪಡೆದುಕೊಂಡಿದ್ದಾರೆ.

ಬೆಂಗಳೂರು : ರಾಜಕಾಲುವೆ ಒತ್ತುವರಿ ದೃಢಪಟ್ಟಿದ್ದರೂ ತೆರವು ಕಾರ್ಯ ಕೈ ಬಿಟ್ಟ ಬಿಬಿಎಂಪಿ ?

Nov 10 2024, 01:31 AM IST
ರಾಜಕಾಲುವೆ ಒತ್ತುವರಿ ದೃಢಪಟ್ಟಿದ್ದರೂ ಮಳೆ ನೀರಿನ ಹರಿವಿಗೆ ಯಾವುದೇ ತೊಂದರೆ ಉಂಟಾಗದಿರುವ ಕಾರಣ ನೀಡಿ ಹಲವು ಪ್ರಕರಣಗಳನ್ನು ತೆರವು ಕಾರ್ಯಾಚರಣೆಯಿಂದ ಕೈ ಬಿಡುವುದಕ್ಕೆ ಬಿಬಿಎಂಪಿ ನಿರ್ಧರಿಸಿದೆ.

ಬೆಂಗಳೂರು : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮುಂದೆ ಜನರ ‘ದೂರಿನ ಸುರಿಮಳೆ’

Nov 09 2024, 02:01 AM IST
ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದ ಪ್ರಯುಕ್ತ ರಾಜರಾಜೇಶ್ವರಿ ನಗರದ ಬಿಬಿಎಂಪಿ ವಲಯದಲ್ಲಿ ತುಷಾರ್‌ ಗಿರಿನಾಥ್‌ ಜನರ ಸಮಸ್ಯೆ ಆಲಿಸಿ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ಹೊರ ವಲಯದ ಹೆಮ್ಮಿಗೆಪುರದ ಬಳಿ ಅತಿ ಎತ್ತರದ ಸ್ಕೈಡೆಕ್‌ ಅಂತಿಮ? ಆಕ್ಷೇಪಣೆಗಳಿದ್ದರೆ 7 ದಿನದಲ್ಲಿ ಸಲ್ಲಿಸುವಂತೆ ಬಿಬಿಎಂಪಿ ಮನವಿ

Nov 01 2024, 01:15 AM IST
ಅತಿ ಎತ್ತರದ ಸ್ಕೈಡೆಕ್‌ ಅನ್ನು ಬೆಂಗಳೂರಿನ ಹೊರ ವಲಯದ ಹೆಮ್ಮಿಗೆಪುರದ ಬಳಿ ನಿರ್ಮಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದರೆ 7 ದಿನದಲ್ಲಿ ಸಲ್ಲಿಸುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ : ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಕುಂಟು ನೆಪ

Nov 01 2024, 12:32 AM IST
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಸೃಷ್ಟಿಯಾಗಿರುವ ಯಮಸ್ವರೂಪಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಬೇಕಾದ ಬಿಬಿಎಂಪಿಯು ಕುಂಟು ನೆಪ ಹೇಳುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕಾಲುವೆ ಒತ್ತುವರಿ ತೆರವು ಮಾಡಲು ಬಿಬಿಎಂಪಿ ಅಧಿಕಾರಿಗಳು ಮೀನಮೇಷ - ಸರ್ವೇಯಲ್ಲೇ ‘ಉಳಿದ’ ಕಾರ್ಯ

Oct 26 2024, 01:54 AM IST
ರಾಜಕಾಲುವೆ ಒತ್ತುವರಿ ತೆರವು ಮಾಡಲು ಬಿಬಿಎಂಪಿ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದು ಬಯಲಾಗಿದೆ. ಸರ್ವೇ ಹಂತದಲ್ಲೇ ರಾಜಕಾಲುವೆ ಒತ್ತುವರಿ ಉಳಿದಿರುವುದು ಪಾಲಿಕೆ ಅಂಕಿ ಅಂಶಗಳಲ್ಲಿ ಬಯಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved