• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ವ್ಯಾಪ್ತಿ ಆಸ್ತಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ಆಯ್ಕೆಯೇ ಇಲ್ಲ

Oct 21 2024, 10:34 AM IST

ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ನೀಡದ ಕಾರಣ ಖಾತಾ ವರ್ಗಾವಣೆ (ಖಾತಾ ಟ್ರಾನ್ಸ್‌ಫರ್) ಬಯಸುವ ಆಸ್ತಿ ಮಾಲೀಕರಲ್ಲಿ ಗೊಂದಲ ಉಂಟಾಗಿದೆ.

ಉತ್ತರ ಭಾರತೀಯರನ್ನು ಮೆಚ್ಚಿಸಲು ಬಿಬಿಎಂಪಿ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮ ಆರೋಪ

Oct 21 2024, 01:33 AM IST
ಬಿಬಿಎಂಪಿಯ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮಕ್ಕೆ ಸಂಸ್ಕೃತಿ ಮೇಳಿನ ವ್ಯವಸ್ಥಿತ ದಾಳಿ ಎಂದು ಆರೋಪ ಕೇಳಿ ಬಂದಿದೆ.

ನಾಯಿಗಳಿಗೆ ಆಹಾರ ನೀಡುವ ಬಿಬಿಎಂಪಿ ‘ಕುಕುರ್‌ ತಿಹಾರ್‌’ ಹಿಂದೆ ಗುತ್ತಿಗೆದಾರರ ಕುಮ್ಮಕ್ಕು?

Oct 20 2024, 02:10 AM IST
ಬಿಬಿಎಂಪಿಯ ಬೀದಿ ನಾಯಿಗಳಿಗೆ ಆಹಾರ ನೀಡುವ ಕುಕುರ್‌ ತಿಹಾರ್‌ ಯೋಜನೆ ಹಿಂದೆ ಗುತ್ತಿಗೆದಾರರು ಇದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ನಾಮಫಲಕದಲ್ಲಿದ್ದ ಕನ್ನಡ ತಪ್ಪುಅಕ್ಷರ ಸರಿಪಡಿಸಿದ ಬಿಬಿಎಂಪಿ

Oct 20 2024, 01:56 AM IST
ನಾಮಫಲಕಗಳಲ್ಲಿ ಕನ್ನಡ ಅಕ್ಷರ ತಪ್ಪಾಗಿ ಬರೆದಿದ್ದ ಬಿಬಿಎಂಪಿ ಈಗ ಅದನ್ನು ಸರಿಪಡಿಸಿದೆ. ಆದರೆ ಇನ್ನೂ ಹಲವೆಡೆ ತಪ್ಪು ಅಕ್ಷರ ಕಾಣಿಸಿಕೊಂಡಿವೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನೋಂದಣಿ ಆಗಿರುವ 50 ಸಾವಿರಕ್ಕೂ ಹೆಚ್ಚು ಆಸ್ತಿ, ಖಾತಾ ವಿವರ ಡಿಜಟಲೀಕರಣ ವಿಳಂಬ!

Oct 20 2024, 01:45 AM IST
ನೋಂದಣಿ ಆಗಿರುವ 50 ಸಾವಿರಕ್ಕೂ ಹೆಚ್ಚು ಆಸ್ತಿ ಮತ್ತು ಖಾತಾ ವಿವರಗಳನ್ನು ಡಿಜಟಲೀಕರಣ ಮಾಡಿ ಬಿಬಿಎಂಪಿ ಇ-ಆಸ್ತಿ ತಂತ್ರಾಶಕ್ಕೆ ಅಪ್ಲೋಡ್ ಮಾಡುವುದು ಬಾಕಿಯಿದ್ದರೂ ಸರ್ಕಾರ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ ಮಾಡಿರುವುದು ಆಸ್ತಿ ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯ :ಮುಂದುವರೆದ ಗೊಂದಲ

Oct 19 2024, 01:39 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಪರಿಣಾಮ ಆಸ್ತಿ ನೋಂದಣಿ ವಹಿವಾಟು ಭಾರಿ ಪ್ರಮಾಣದಲ್ಲಿ ಕುಸಿದಿದೆ.

ಮಳೆ ಹಾನಿ ಸಂಕಷ್ಟದಲ್ಲಿದ್ದವರಿಗೆ ಬಿಬಿಎಂಪಿ ನೀರು, ಹಾಲು, ಬ್ರೆಡ್‌

Oct 17 2024, 12:47 AM IST
ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಶ್ರಿತರಿಗೆ ಹಾಲು, ಬ್ರೆಡ್‌ ವಿತರಿಸಿದರು.

ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ : ಬಿಬಿಎಂಪಿ ಎಲ್ಲ ಅಧಿಕಾರಿ, ಸಿಬ್ಬಂದಿ ಸನ್ನದ್ಧರಾಗಿ: ತುಷಾರ್‌ ಗಿರಿನಾಥ್

Oct 16 2024, 01:30 AM IST
ನಿರಂತರ ಮಳೆ ಸುರಿಯುತ್ತಿದ್ದು, ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸನ್ನದ್ಧರಾಗಿ ಕಾರ್ಯನಿರ್ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿ 110 ಹಳ್ಳಿಗಳಿಗೆ ಕುಡಿವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆ : ಅ. 16ರಂದು ಲೋಕಾರ್ಪಣೆ

Oct 13 2024, 10:36 AM IST

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆಯನ್ನು ಅ. 16ರಂದು ಲೋಕಾರ್ಪಣೆ ಮಾಡಲಾಗುತ್ತಿದೆ.

ಬಿಬಿಎಂಪಿ ಉಪಮೇಯರ್ ರಮೀಳಾ ಉತ್ತಮ ಮಾರ್ಗದರ್ಶಕರು

Oct 13 2024, 01:00 AM IST
ದಾಬಸ್‌ಪೇಟೆ : ಬಿಬಿಎಂಪಿಯ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಅವರು ಕೇವಲ ರಾಜಕೀಯವಾಗಿ ಗುರುತಿಸಿಕೊಳ್ಳದೆ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡು ನಮಗೆ ಉತ್ತಮ ಮಾರ್ಗದರ್ಶಕರಾಗಿದ್ದರು ಎಂದು ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ರಾಮಚಂದ್ರ.ಟಿ. ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved