• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಗಡಿ ರಸ್ತೆ ಸುಮನಹಳ್ಳಿ ಜಂಕ್ಷನ್ ಬಳಿ ಸರ್ಕಾರಿ ಜಾಗ ಕಬಳಿಸಿ ಆಸ್ಪತ್ರೆ ಕಟ್ಟುತ್ತಿದೆ ಬಿಬಿಎಂಪಿ!

Jul 20 2024, 01:46 AM IST
ಮಾಗಡಿ ರಸ್ತೆ ಸುಮನಹಳ್ಳಿ ಜಂಕ್ಷನ್ ಬಳಿ ಕೇಂದ್ರ ಪರಿಹಾರ ಸಮಿತಿಯಿಂದ ಕುಷ್ಠ ರೋಗಿಗಳ ನಿರಾಶ್ರಿತರ ಕೇಂದ್ರಕ್ಕೆ ಗುತ್ತಿಗೆ ನೀಡಿರುವ ಜಮೀನನ್ನು ಬಿಬಿಎಂಪಿಯೇ ಭಾಗಶಃ ಒತ್ತುವರಿ ಮಾಡಿಕೊಂಡು ಶಾಲೆ ಮತ್ತು ಆಸ್ಪತ್ರೆ, ಆಸ್ಪತ್ರೆ ತ್ಯಾಜ್ಯ ಘಟಕ ಮತ್ತಿತರ ಕಟ್ಟಡಗಳನ್ನು ನಿರ್ಮಿಸುತ್ತಿದೆ!

ಪಿಎಂ ಸ್ವನಿಧಿ ಬಳಕೆ: ಬೀದಿ ಬದಿ ವ್ಯಾಪಾರಿಗಳ ಕಲ್ಯಾಣ ಕಾರ್ಯಕ್ಕೆ ಬಿಬಿಎಂಪಿ ದೇಶದಲ್ಲೇ 2ನೇ ಸ್ಥಾನ

Jul 19 2024, 02:01 AM IST
ಬೀದಿ ಬದಿ ವ್ಯಾಪಾರಿಗಳ ಕಲ್ಯಾಣ ಕಾರ್ಯಕ್ಕೆ ಬಿಬಿಎಂಪಿ ದೇಶದಲ್ಲೇ 2ನೇ ಸ್ಥಾನ ಪಡೆದುಕೊಂಡಿದೆ.

ಬಿಲ್‌ ಪಾವತಿ ಬಾಕಿ : ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳು ಬಂದ್

Jul 18 2024, 01:37 AM IST
ಬಿಲ್‌ ಪಾವತಿ ಮಾಡದ ಕಾರಣ ಗುತ್ತಿಗೆ ಪಡೆದ ಸಂಸ್ಥೆ ಆಹಾರ ಪೂರೈಕೆ ಮಾಡದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳು ಬುಧವಾರದಿಂದ ಸ್ಥಗಿತಗೊಂಡಿವೆ.

ಪಾರ್ಕಿಂಗ್‌ ನೀತಿ ಜಾರಿಗೆ ಬಿಬಿಎಂಪಿ,ಸಾರಿಗೆ ಇಲಾಖೆ ಜೊತೆ ಚರ್ಚೆ: ಪರಮೇಶ್ವರ್‌

Jul 17 2024, 01:15 AM IST
ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿನ ವಾಹನ ಪಾರ್ಕಿಂಗ್‌ ಅವ್ಯವಸ್ಥೆಯನ್ನು ತಡೆಯಲು ಸ್ಪಷ್ಟ ಪಾರ್ಕಿಂಗ್‌ ನೀತಿ ಜಾರಿಗೆ ತರುವಂತೆ ಬಿಜೆಪಿ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು.

1.19 ಲಕ್ಷ ಸಸಿ ನೆಡಲು ಬಿಬಿಎಂಪಿ ಸಿದ್ಧತೆ

Jul 14 2024, 01:35 AM IST
ಬೆಂಗಳೂರಿನಲ್ಲಿ ಹಸಿರೀಕರಣ ಹೆಚ್ಚಿಸಲು ಪ್ರಸಕ್ತ ಸಾಲಿನಲ್ಲಿ ನಗರದಲ್ಲಿ 1.19 ಲಕ್ಷ ಸಸಿ ನೆಟ್ಟು ಬೆಳೆಸಲು ಬಿಬಿಎಂಪಿ ಆರೋಗ್ಯ ವಿಭಾಗ ಮುಂದಾಗಿದೆ.

ಭ್ರಷ್ಟ ಬಿಬಿಎಂಪಿ ಅಧಿಕಾರಿ ಬಳಿ ಭಾರಿ ಕ್ಯಾಸಿನೋ ನಾಣ್ಯ, ಮಾರಕಾಸ್ತ್ರಗಳು, ಹುಲಿ ಉಗುರು ಪತ್ತೆ!

Jul 12 2024, 01:42 AM IST

ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ನಿದ್ದೆಗೆಡಿಸಿರುವ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ 10 ಜಿಲ್ಲೆಯಲ್ಲಿ 11 ಅಧಿಕಾರಿಗಳಿಗೆ ಸೇರಿದ 56 ಸ್ಥಳಗಳ ಮೇಲೆ ದಾಳಿ  

7 ಅಂತಸ್ತಿನ ಕಟ್ಟಡ ತೆರವಿಗೆ ಬಂದ ಬಿಬಿಎಂಪಿ ವಿರುದ್ಧ ಸ್ಥಳೀಯರ ಧರಣಿ

Jul 11 2024, 01:34 AM IST
ಅಕ್ರಮವಾಗಿ 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗಿದೆ ಎಂದು ಬೆಂಗಳೂರಿನ ದಾಸರಹಳ್ಲಿ ಕ್ಷೇತ್ರದ ಎಚ್‌ಎಂಟಿ ಲೇಔಟ್‌ನಲ್ಲಿ ಕಟ್ಟಡ ತೆರವಿಗೆ ಬಂದ ಪಾಲಿಕೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಒಟಿಎಸ್‌ ಅಡಿ ಬಾಕಿ ತೆರಿಗೆ ಪಾವತಿಸಿ: ಬಿಬಿಎಂಪಿ ಸೂಚನೆ

Jul 09 2024, 01:31 AM IST
ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಗಾಗಿ ಘೋಷಿಸಲಾಗಿರುವ ಒಂದು ಬಾರಿ ಪರಿಹಾರ(ಒಟಿಎಸ್‌) ವ್ಯವಸ್ಥೆಯನ್ನು ಬಳಸಿಕೊಂಡಿ ಸುಸ್ತಿದಾರರು ತಮ್ಮ ಬಾಕಿ ಆಸ್ತಿ ತೆರಿಗೆ ಪಾವತಿಸಬೇಕು.

ಡೆಂಘೀ ಸ್ವಚ್ಛತೆ ನಿರ್ಲಕ್ಷ್ಯಕ್ಕೆ ₹50 ದಂಡ: ಬಿಬಿಎಂಪಿ

Jul 05 2024, 01:54 AM IST
ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾರ್ವಾ ಉತ್ಪತ್ತಿಯಾಗದಂತೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಿದರೂ ನಿರ್ಲಕ್ಷ್ಯ ವಹಿಸಿದವರಿಗೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.

ಈ ವರ್ಷ ಬಿಬಿಎಂಪಿ ಚುನಾವಣೆ ಅನುಮಾನ?

Jul 02 2024, 01:50 AM IST
ಕಾಂಗ್ರೆಸ್ ನಡೆಸಿದ ಆಂತರಿಕ ಪರೀಕ್ಷೆಯಲ್ಲಿ ಹಿನ್ನಡೆ ಆಗುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡ ಶಂಕೆ ವ್ಯಕ್ತವಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved