• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆಂಘೀ ಸೊಳ್ಳೆ ನಿಯಂತ್ರಣಕ್ಕೆ ‘ಇಕೋ ಬಯೋ ಟ್ರ್ಯಾಪ್‌’ ಸಾಧನ ಅಳವಡಿಕೆ : ಬಿಬಿಎಂಪಿ

Aug 08 2024, 01:30 AM IST
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ನಗರದಲ್ಲಿ ‘ಇಕೋ ಬಯೋ ಟ್ರ್ಯಾಪ್‌’ ಸಾಧನ ಅಳವಡಿಕೆಗೆ ಬಿಬಿಎಂಪಿ ಮುಂದಾಗಿದೆ.

ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿಗೆ 23,055 ವಿದ್ಯಾರ್ಥಿಗಳ ದಾಖಲು

Aug 05 2024, 01:42 AM IST
ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ದಾಖಲಾತಿ ಅಂತ್ಯವಾಗಿದ್ದು, 23,055 ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ತಂದಿರುವ ಹೊಸ ಜಾಹೀರಾತು ನೀತಿ ವಂಚಕರಿಗೆ ಅನುಕೂಲ ಅಷ್ಟೇ: ಎನ್ನಾರ್‌ ರಮೇಶ್‌

Aug 04 2024, 01:19 AM IST
ಬಿಬಿಎಂಪಿ ತಂದಿರುವ ಹೊಸ ಜಾಹೀರಾತು ನೀತಿಯಿಂದ ಕೇವಲ ಏಜೆನ್ಸಿಗಳಿಗೆ ಅನುಕೂಲ ಆಗುತ್ತದೆ ಅಷ್ಟೇ. ಬಿಬಿಎಂಪಿಗೆ ಲಾಭ ಆಗುವುದಿಲ್ಲ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್‌ ಹೇಳಿದ್ದಾರೆ.

ಬಿಬಿಎಂಪಿಗೆ ಹೆಚ್ಚುವರಿ ₹750 ಕೋಟಿ ಸಂಗ್ರಹ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌

Aug 02 2024, 01:00 AM IST
ಆಸ್ತಿ ತೆರಿಗೆ ಪಾವತಿದಾರರಿಗೆ ಜುಲೈ ಅಂತ್ಯದ ವರೆಗೆ ಶೇಕಡ 5ರಷ್ಟು ರಿಯಾಯಿತಿ ಹಾಗೂ ಒನ್‌ ಟೈಮ್ ಸೆಟ್‌ಲ್ಮೆಂಟ್‌’ (ಒಟಿಎಸ್‌) ಯೋಜನೆ ಜಾರಿಯಿಂದ ಕಳೆದ ವರ್ಷಕ್ಕಿಂತ ₹750 ಕೋಟಿ ಹೆಚ್ಚುವರಿ ಆಸ್ತಿ ತೆರಿಗೆ ಸಂಗ್ರಹವಾಗಿದೆ

ಓಟಿಎಸ್‌ಗೆ ಮುಗಿಬಿದ್ದ- ಜನ ಕೈಕೊಟ್ಟ ಬಿಬಿಎಂಪಿ ಸರ್ವರ್‌! ಬಾಕಿ ಆಸ್ತಿ ತೆರಿಗೆ ಕಟ್ಟಲು ಬಂದವರಿಗೆ ಭಾರಿ ನಿರಾಸೆ

Aug 01 2024, 02:13 AM IST
ಬಾಕಿ ಆಸ್ತಿ ತೆರಿಗೆ ಕಟ್ಟಲು ಬಂದವರಿಗೆ ಭಾರಿ ನಿರಾಸೆ ಕಾದಿತ್ತು. ಬಿಬಿಎಂಪಿ ಸರ್ವರ್‌ ತೊಂದರೆ ಕಾಣಿಸಿಕೊಂಡು ಜನರು ಪರದಾಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ 100% ದಂಡ 15% ಬಡ್ಡಿ

Jul 30 2024, 01:32 AM IST
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರು ‘ಒನ್‌ ಟೈಮ್ ಸೆಟ್ಟಲ್ಮೆಂಟ್‌’ (ಓಟಿಎಸ್‌) ಯೋಜನೆಯಡಿ ಪಾವತಿಸುವುದರಲ್ಲಿ ವಿಫಲವಾದರೆ, ಆಸ್ತಿ ತೆರಿಗೆ ಮೊತ್ತಕ್ಕೆ ಸಮನಾಗಿ ಬರೋಬ್ಬರಿ ಶೇಕಡ 100ಕ್ಕೆ100ರಷ್ಟು ದಂಡ ಮೊತ್ತದೊಂದಿಗೆ ಶೇ.9ರಿಂದ 15ರಷ್ಟು ದುಬಾರಿ ಬಡ್ಡಿ ಸೇರಿಸಿ ತೆರಿಗೆ ಕಟ್ಟಬೇಕಾಗುತ್ತದೆ.

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಎಂಜಿನಿಯರ್‌ಗಳು ಬಲಿ

Jul 30 2024, 01:31 AM IST
ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಸಾಫ್ಟ್‌ವೇರ್‌ ಎಂಜಿನಿಯರ್‌ಗಳು ಬಲಿಯಾಗಿರುವ ಘಟನೆ ಹಲಸೂರು ಗೇಟ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅನಧಿಕೃತವಾಗಿ ಫ್ಲೆಕ್ಸ್‌ ಮುದ್ರಿಸಿದರೆಉದ್ದಿಮೆ ಲೈಸೆನ್ಸ್‌ ರದ್ದು: ಬಿಬಿಎಂಪಿ

Jul 28 2024, 02:00 AM IST
ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳು ರಾಜಾರೋಷವಾಗಿ ಪ್ರದರ್ಶನವಾಗುತ್ತಿರುವ ಹಿನ್ನೆಲೆಯಲ್ಲಿ ಮುದ್ರಣಕಾರರನ್ನು ನಿಯಂತ್ರಿಸಲು ಬಿಬಿಎಂಪಿ ಮುಂದಾಗಿದೆ.

ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ನಲ್ಲಿ ರಾಗಿ ಮುದ್ದೆ-ಚಪಾತಿ

Jul 27 2024, 01:47 AM IST

ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಹೊಸದಾಗಿ ಗುತ್ತಿಗೆದಾರರನ್ನು ನೇಮಕ ಮಾಡಲಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಮುದ್ದೆ, ಚಪಾತಿ ಸೇರಿದಂತೆ ಹೊಸ ಮೆನು ಜಾರಿಗೆ ಬರಲಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಗುತ್ತಿಗೆದಾರರ ಅಂತಿಮ

Jul 26 2024, 01:38 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಹೊಸ ಗುತ್ತಿಗೆದಾರರನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 17
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved