• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ಪೌರಭವನ ನವೀಕರಣ ಜೂನ್‌ಗೆ ಪೂರ್ಣ

May 19 2024, 01:54 AM IST
ನಾಡಪ್ರಭು ಕೆಂಪೇಗೌಡ ಪೌರಸಭಾಂಗಣದ ನವೀಕರಣ ಕಾಮಗಾರಿ ಜೂನ್‌ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ.

ಬಿಬಿಎಂಪಿ ಪ್ರೌಢಶಾಲೆಗಳಲ್ಲಿ ಶೇ. 68.78ರಷ್ಟು ಫಲಿತಾಂಶ

May 10 2024, 01:32 AM IST
ಎಎಸ್ಸೆಲ್ಸಿ ಪರೀಕ್ಷೆಯಲ್ಲಿ ಬಿಬಿಎಂಪಿ ಶಾಲೆಗಳು ಉತ್ತಮ ಫಲಿತಾಂಶ ಪಡೆದಿವೆ. ಮತ್ತಿಕೆರೆ ಬಾಲಕಿಯರ ಶಾಲೆಗೆ ಶೇ.92.78 ಫಲಿತಾಂಶ ಬಂದಿದೆ.

ಬಿಬಿಎಂಪಿ : ನೀರಿಗಾಗಿ ನೀಡಿದ ₹4 ಕೋಟಿ ಅನುದಾನ ಹಿಂಪಡೆದ ಪಾಲಿಕೆ

May 07 2024, 02:00 AM IST
ದಾಸರಹಳ್ಳಿ ನಮ್ಮ ಕ್ಷೇತ್ರಕ್ಕೆ ನೀರಿಗಾಗಿ 4 ಕೋಟಿ ರು.ಹಣ ಬಿಡುಗಡೆ ಮಾಡಿದ್ದ ಪಾಲಿಕೆ ಆಯುಕ್ತರು ಟೆಂಡರ್ ಕರೆಯುವ ಮುನ್ನವೇ ಹಿಂಪಡೆದಿದ್ದಾರೆ ಎಂದು ಶಾಸಕ ಎಸ್. ಮುನಿರಾಜು ಆಕ್ರೋಶ ವ್ಯಕ್ತಪಡಿಸಿದರು.

ಬೀದಿ ಬದಿ ಆಹಾರ ಮಾರಾಟಕ್ಕೆ ಬಿಬಿಎಂಪಿ ನಿರ್ಬಂಧ

Apr 09 2024, 01:47 AM IST
ರಾಜಧಾನಿ ಬೆಂಗಳೂರಿನಲ್ಲಿ ಕಾಲರಾ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಕತ್ತರಿಸಿದ ಹಣ್ಣು ಮಾರಾಟ ಹಾಗೂ ತೆರೆದಿಟ್ಟ ಆಹಾರ ಮಾರಾಟವನ್ನು ನಿರ್ಬಂಧಿಸಿ ಬಿಬಿಎಂಪಿ ಸೋಮವಾರ ಆದೇಶಿಸಿದೆ

ಆಸ್ತಿ ತೆರಿಗೆ ಸಂಗ್ರಹ ಗುರಿ ತಲುಪಲು ಬಿಬಿಎಂಪಿ ವಿಫಲ

Apr 04 2024, 02:13 AM IST
ಬಿಬಿಎಂಪಿ ತಾನೇ ನಿಗದಿ ಪಡಿಸಿದ್ದ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮತ್ತೆ ವಿಫಲವಾಗಿದೆ. ಪ್ರತಿ ವರ್ಷವೂ ತನ್ನ ಗುರಿಯನ್ನು ತಲುಪಲು ವಿಫಲವಾಗುತ್ತಿದೆ.

ಬಿಬಿಎಂಪಿ ಆದಾಯಕ್ಕೆ ‘ದಂಡ ವಿನಾಯಿತಿ’ ಕುತ್ತು!

Mar 29 2024, 02:02 AM IST
ಸರ್ಕಾರ ತೆರಿಗೆ ಬಾಕಿದಾರರಿಗೆ ನೀಡಿದ ವಿನಾಯಿತಿ ಈಗ ಬಿಬಿಎಂಪಿಯ ಆದಾಯಕ್ಕೆ ಸಮಸ್ಯೆ ತಂದಿಟ್ಟಿದೆ. ತೆರಿಗೆ ಕಟ್ಟಲು ತೆರಿಗೆದಾರರು ನಿರಾಸಕ್ತಿ ವಹಿಸಿದ್ದು, ಪಾಲಿಕೆಗೆ ಆಸ್ತಿ ತೆರಿಗೆ ಹರಿದು ಬರುತ್ತಿಲ್ಲ.

₹13,014 ಕೋಟಿ ಗಾತ್ರದ ಬಿಬಿಎಂಪಿ ಬಜೆಟ್‌ಗೆ ರಾಜ್ಯ ಸರ್ಕಾರದ ಅನುಮೋದನೆ

Mar 25 2024, 01:47 AM IST
ಬಿಬಿಎಂಪಿ ಮಂಡಿಸಿದ 2024-25ನೇ ಸಾಲಿನ ಆಯವ್ಯಯಕ್ಕೆ ರಾಜ್ಯ ಸರ್ಕಾರವೂ ಹೆಚ್ಚುವರಿಯಾಗಿ 645 ಕೋಟಿ ರು. ಮೊತ್ತದ ಯೋಜನೆಗಳನ್ನು ಸೇರ್ಪಡೆಗೊಳಿಸಿ ಬರೋಬ್ಬರಿ 13,014 ಕೋಟಿ ರು. ಗಾತ್ರದ ಆಯವ್ಯಯಕ್ಕೆ ಅನುಮೋದನೆ ನೀಡಿದೆ.

100 ಶಿ ಟಾಯ್ಲೆಟ್‌ ನಿರ್ಮಿಸಲು ಟೆಂಡರ್‌ ಕರೆದ ಬಿಬಿಎಂಪಿ

Mar 12 2024, 02:03 AM IST
ಮಹಿಳೆಯರ ಅನುಕೂಲಕ್ಕಾಗಿ ನಗರದಲ್ಲಿ 100 ಕಡೆ ‘ಶಿ’ (ಅವಳು) ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಟೆಂಡರ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಪಿಂಚಣಿ ವ್ಯವಸ್ಥೆಗಾಗಿ ಪೌರನೌಕರರ ಧರಣಿ; ಬಿಬಿಎಂಪಿ ಭರವಸೆಗೆ ಒಪ್ಪದೆ ಪ್ರತಿಭಟನೆ

Mar 12 2024, 02:03 AM IST
ನಿವೃತ್ತರಾಗುವ ಬಿಬಿಎಂಪಿ ಕಾಯಂ ಹಾಗೂ ನೇರ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರಿಗೆ ಪಿಂಚಣಿ ನೀಡುವ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪೌರಕಾರ್ಮಿಕರು ಸೋಮವಾರ ಪ್ರತಿಭಟಿಸಿದರು.

ಬಿಬಿಎಂಪಿ, ಬಿಡಿಎ, ಕೆಐಡಿಬಿ ಕೆಟ್ಟ ದಾವೆದಾರರು: ಕೋರ್ಟ್‌

Mar 12 2024, 02:02 AM IST
ಶಾಲೆಗಳ ಸ್ಥಿತಿಗತಿ ವರದಿ ನೀಡಲು ನಿರ್ಲಕ್ಷ್ಯವಹಿಸಿರುವ ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಕಿಡಿ ಕಾರಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved