ಬಿಬಿಎಂಪಿ ಮತ್ತು ಗುತ್ತಿಗೆದಾರರನ್ನು ಪ್ರತಿವಾದಿ (ಪಾರ್ಟಿ) ಮಾಡುವಂತೆ ಕೋರಿ ವಿಮಾ ಕಂಪನಿಯೊಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರಾಜಧಾನಿಯಲ್ಲಿ ಬುಧವಾರ ಸುರಿದ ಧಾರಾಕಾರ ಗಾಳಿ ಮಳೆಗೆ ಧರೆಗುರುಳಿದ ಮರ ಹಾಗೂ ಮರದ ರೆಂಬೆಕೊಂಬೆಗಳನ್ನು ಬಿಬಿಎಂಪಿಯ ಅರಣ್ಯ ವಿಭಾಗ ಸಿಬ್ಬಂದಿ ತೆರವುಗೊಳಿಸದ ಹಿನ್ನೆಲೆಯಲ್ಲಿ ಜನರು ಪರದಾಡುವಂತಾಗಿದೆ.
ಬೆಂಗಳೂರಿನ ವಸತಿ ಪ್ರದೇಶದಲ್ಲಿರುವ ಪೇಯಿಂಗ್ ಗೆಸ್ಟ್ (ಪಿಜಿ) ಕಡ್ಡಾಯವಾಗಿ ವಾಹನ ನಿಲುಗಡೆ ಸೇರಿ ವಿವಿಧ ಸೌಲಭ್ಯ ಹೊಂದಿರಬೇಕು. ಇಲ್ಲವಾದರೆ, ಪಿಜಿ ಬಂದ್
ಬಿಬಿಎಂಪಿಯು ಅನಧಿಕೃತ ಜಾಹೀರಾತು ತೆರವುಗೊಳಿಸುವುದಕ್ಕೆ ಪರಿಷ್ಕೃತ ಮಾರ್ಗಸೂಚಿ ರಚಿಸಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.