• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ವ್ಯಾಪ್ತಿಯಲ್ಲಿ ಡಿಕೆಶಿಯಿಂದ ಶೇ.15ರಷ್ಟು ಕಮಿಷನ್ - ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ಶಾಸಕ ದೂರು : ಮುನಿರತ್ನ

Apr 14 2025, 09:44 AM IST

  ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ   ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಕರಗ ಉತ್ಸವಕ್ಕೆ ಬಿಬಿಎಂಪಿ ಹಣ ಬಿಡುಗಡೆ ಮಾಡಿಲ್ಲ: ಧರ್ಮರಾಯಸ್ವಾಮಿ ವ್ಯವಸ್ಥಾಪನಾ ಸಮಿತಿಯಿಂದ ಆರೋಪ

Apr 13 2025, 02:06 AM IST
ವಿಶ್ವ ವಿಖ್ಯಾತ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದರೆ, ಮತ್ತೊಂದು ಕಡೆ ಉತ್ಸವಕ್ಕೆ ಬಿಬಿಎಂಪಿಯಿಂದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಗೊಂದಲ ಸೃಷ್ಟಿಯಾಗಿತ್ತು.

ವಲಯವಾರು ಆಸ್ತಿ ತೆರಿಗೆ ಸಂಗ್ರಹ ರ್‍ಯಾಂಕಿಂಗ್‌ : ಮೊದಲ ಸಲ 4000 ಕೋಟಿ ರು.ದಾಟಿದ ಬಿಬಿಎಂಪಿ

Apr 12 2025, 01:30 AM IST
ಬಿಬಿಎಂಪಿಯು ಕಳೆದ 2024-25ನೇ ಸಾಲಿನಲ್ಲಿ ವಲಯವಾರು ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಸಾಧನೆ ಆಧಾರದಲ್ಲಿ ಬಿಬಿಎಂಪಿಯ 8 ವಲಯಗಳಿಗೆ ರ್‍ಯಾಂಕಿಂಗ್‌ ನೀಡಲಾಗಿದೆ.

ಬಿಬಿಎಂಪಿ ಪಿಯುಸಿ ಫಲಿತಾಂಶ ಶೇ.70.15- 1,645 ಮಂದಿ ಉತ್ತೀರ್ಣ : 160 ಮಕ್ಕಳಿಗೆ ಶೇ.85ಕ್ಕಿಂತ ಹೆಚ್ಚಿನ ಅಂಕ

Apr 09 2025, 09:16 AM IST

ಬಿಬಿಎಂಪಿಯ 19 ಪದವಿ ಪೂರ್ವ ಕಾಲೇಜಿನ 2,345 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಈ ಪೈಕಿ 1,645 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.70.15 ರಷ್ಟು ಫಲಿತಾಂಶ ಬಂದಿದೆ ಎಂದು ಬಿಬಿಎಂಪಿ ತಿಳಿಸಿದೆ.

ಮರದ ರೆಂಬೆ - ಕೊಂಬೆಯಿಂದ ಗಾಯಗೊಂಡ ಜನ ಸಾಮಾನ್ಯರಿಗೆ ಚಿಕಿತ್ಸೆ ದೊರಕಿಸಿಕೊಡುವುದಕ್ಕೆ ‘ಬಿಬಿಎಂಪಿ ವಿಮೆ’ ಸೌಲಭ್ಯ

Apr 05 2025, 01:45 AM IST
ಮರದ ರೆಂಬೆ-ಕೊಂಬೆಯಿಂದ ಗಾಯಗೊಳ್ಳುವ ಜನ ಸಾಮಾನ್ಯರಿಗೆ ವೈದ್ಯಕೀಯ ಚಿಕಿತ್ಸೆ ದೊರಕಿಸಿಕೊಡುವುದಕ್ಕೆ ಬಿಬಿಎಂಪಿಯು ವಿಮೆ ಸೌಲಭ್ಯ ಕಲ್ಪಿಸುವುದಕ್ಕೆ ತಯಾರಿ ನಡೆಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಸತಿ ಹಾಗೂ ವಸತಿಯೇತರ ಕಟ್ಟಡಗಳಲ್ಲಿ ವಾಹನ ನಿಲುಗಡೆಯ ಸ್ಥಳಕ್ಕೂ ದರ ನಿಗದಿ

Apr 02 2025, 02:00 AM IST
ವಾಹನಗಳ ಪಾರ್ಕಿಂಗ್‌ ಸ್ಥಳಕ್ಕೂ ಬಿಬಿಎಂಪಿ ದರ ನಿಗದಿ ಮಾಡಲು ಮುಂದಾಗಿದೆ. ಈ ಸಂಬಂಧ ಕರಡು ಪ್ರತಿ ಸಿದ್ಧಪಡಿಸಿದೆ.

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನಕ್ಕೆ 10 ವರ್ಷದ ಬಾಲಕ ಬಲಿ : ವಾಹನಕ್ಕೆ ಜನ ಬೆಂಕಿ

Mar 30 2025, 03:00 AM IST
ಸ್ಕೂಟರ್‌ಗೆ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಡಿಕ್ಕಿಯಾಗಿ 10 ವರ್ಷದ ಬಾಲಕ ಮೃತಪಟ್ಟಿದ್ದು, ಘಟನೆಯಿಂದ ರೊಚ್ಚಿಗೆದ್ದ ಜನರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಬಿಬಿಎಂಪಿ ತ್ಯಾಜ್ಯ ಸಮಸ್ಯೆ; ಅಳಲು ತೋಡಿಕೊಂಡ ಗ್ರಾಮಸ್ಥರು

Mar 24 2025, 12:37 AM IST
ದೊಡ್ಡಬಳ್ಳಾಪುರ: ಬೆಂಗಳೂರಿನ ಕ್ರೈಸ್ಟ್ ಅಕಾಡೆಮಿ ಕಾನೂನು ಮಹಾವಿದ್ಯಾಲಯ ವತಿಯಿಂದ ತಾಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ನ್ಯಾಯಾಧೀಶ ರವಿ ಬೇಟೆಗಾರ್ ಚಾಲನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ 2.71 ಲಕ್ಷ ಅಂತಿಮ ಇ-ಖಾತಾ ವಿತರಣೆ : ಮುನೀಶ್ ಮೌದ್ಗಿಲ್

Mar 21 2025, 12:30 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ ಸರಾಸರಿ 2 ದಿನದಲ್ಲಿ ಅಂತಿಮ ಇ-ಖಾತಾ ವಿತರಣೆ ಮಾಡಲಾಗುತ್ತಿದ್ದು, ಈವರೆಗೆ 2.71 ಲಕ್ಷ ಅಂತಿಮ ಇ-ಖಾತಾ ವಿತರಣೆ ಮಾಡಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

18000 ಸಾವಿರ ಕೋಟಿ ರು. ಬಜೆಟ್‌ಗೆ ಬಿಬಿಎಂಪಿ ಸಿದ್ಧತೆ

Mar 12 2025, 01:45 AM IST
ರಾಜ್ಯ ಸರ್ಕಾರದ ₹7000 ಕೋಟಿ ದೊಡ್ಡ ಮೊತ್ತದ ಅನುದಾನದ ನಿರೀಕ್ಷೆಯಲ್ಲಿಟ್ಟುಕೊಂಡು ಬಿಬಿಎಂಪಿಯು 2025-26ನೇ ಸಾಲಿಗೆ ಬರೋಬ್ಬರಿ ₹17 ರಿಂದ ₹18 ಸಾವಿರ ಕೋಟಿ ಗಾತ್ರದ ಬಜೆಟ್‌ ಮಂಡನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮಾ.20 ಅಥವಾ 21 ರಂದು ಬಜೆಟ್‌ ಮಂಡಿಸುವುದಕ್ಕೆ ಮುಹೂರ್ತ ನಿಗದಿ ಪಡಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved