• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದಿ ದೀಪ ನಿರ್ವಹಣೆಗೆ ಅಧಿಕ ಬಿಲ್‌ ಪಾವತಿ: ಆರೋಪ

Oct 25 2025, 01:00 AM IST
ಕೋಲಾರ ನಗರದ ೩೫ ವಾರ್ಡ್‌ಗಳಲ್ಲಿ ಕೇವಲ ೫೦ ರಿಂದ ೬೦ ಸೋಡಿಯಂ ಲೈಟ್‌ಗಳಿವೆ. ಇವುಗಳ ನಿರ್ವಹಣೆಗೆ ೩.೭೦ ಲಕ್ಷ ರುಪಾಯಿಗಳನ್ನು ಪಾವತಿ ಮಾಡುತ್ತಿದ್ದಾರೆ, ನಗರಸಭೆ ಅಧಿಕಾರಿಗಳನ್ನು ಲೆಕ್ಕ ಕೇಳಿದರೆ ಅಮೇಲೆ ನೋಡೋಣ ಎನ್ನುತ್ತಾರೆ, ಇತರೆ ಬಾಬತ್ತುಗಳಿಂದ ಭರತ್ ಎಂಟರ್ ಪ್ರೈಸಸ್‌ಗೆ ಕೋಟ್ಯತರ ರುಪಾಯಿಗಳ ಬಿಲ್ಲುನ್ನು ಪಾವತಿಸುತ್ತಿದ್ದಾರೆ,

ಮತ್ತೆ ಸರ್ಕಾರ ವರ್ಸಸ್‌ ಗುತ್ತಿಗೆದಾರರ ಕದನ - ಬಾಕಿ ಬಿಲ್‌ ಪಾವತಿಸಲು 1 ತಿಂಗಳ ಗಡುವು

Oct 18 2025, 04:11 AM IST

ಬಾಕಿ ಬಿಲ್‌ ಪಾವತಿಗಾಗಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು ನೀಡಲು ಸಜ್ಜಾಗಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಇನ್ನೊಂದು ತಿಂಗಳಲ್ಲಿ ಬಾಕಿ ಬಿಲ್ ಮೊತ್ತ ಪಾವತಿ ಮಾಡದಿದ್ದರೆ ಈ ಸರ್ಕಾರದಲ್ಲಿ ನಡೆದಿರುವ ಕಮಿಷನ್ ದಂಧೆ ವಿಚಾರ ಬಹಿರಂಗಪಡಿಸುವುದಾಗಿಯೂ ಎಚ್ಚರಿಸಿದೆ.

ಬಿಲ್‌ ಪಾವತಿಸದ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಿ: ರೈತ ಮುಖಂಡರ ಆಗ್ರಹ

Jul 29 2025, 02:08 AM IST
ಮುಧೋಳ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಉಪಸ್ಥಿತಿಯಲ್ಲಿ ಪ್ರಮುಖ ಇಲಾಖೆ ಅಧಿಕಾರಿಗಳ ಜೊತೆಗೂಡಿ ಮುಧೋಳ‌ ರೈತ ಸಂಘ ಹಾಗೂ ರೈತ ಮುಖಂಡರ ಜೊತೆಗೆ ಸಭೆ ನಡೆಸಿದರು.

ಕಬ್ಬು ಬಾಕಿ ಬಿಲ್‌ ಪಾವತಿಸುವಲ್ಲಿ ತಾರತಮ್ಯ, ಕ್ರಮ ಕೈಗೊಳ್ಳಲು ರೈತರಿಂದ ಜಿಲ್ಲಾಧಿಕಾರಿಗೆ ಮನವಿ

Jul 26 2025, 12:30 AM IST
ಕಬ್ಬು ಪೂರೈಸಿದ ನಾಲ್ಕು ತಿಂಗಳ ನಂತರ ಬಾಕಿ ಬಿಲ್ ಪಾವತಿ ಮಾಡಿದ್ದು, ಅಲ್ಲದೆ ಶೇ. 8ರಷ್ಟು ಕಟಿಂಗ್ ಮಾಡಿ ರೈತರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವೃದ್ಧೆಯ ₹ 5000 ವಿದ್ಯುತ್‌ ಬಿಲ್‌ ಪಾವತಿಸಿದ ಜೆಸ್ಕಾಂ ಸಿಬ್ಬಂದಿ

Jul 02 2025, 11:52 PM IST
ಹಳೆಯ ಬಾಕಿ ಅಭಿಯಾನ ಪ್ರಾರಂಭಿಸಿರುವ ಜೆಸ್ಕಾಂ ಮಾದಿನೂರು ಗ್ರಾಮಕ್ಕೆ ಹೋಗಿದ್ದ ವೇಳೆ ಬಿಲ್ ಪಾವತಿಸುವ ಶಕ್ತಿ ಅನ್ನಮ್ಮನಿಗೆ ಇರಲಿಲ್ಲ. ಮನೆಯಲ್ಲಿ ಕಿತ್ತು ತಿನ್ನುವ ಬಡತನ ಹಾಗೂ ಮಗನ ಆನಾರೋಗ್ಯದಿಂದ ತೊಂದರೆಯಲ್ಲಿ ಇರುವುದನ್ನು ಅರಿತು ಅವರೇ ಬಿಲ್ ಪಾವತಿಸಿದ್ದಾರೆ.

ವಸತಿ ಯೋಜನೆ ಬಿಲ್‌ ಪಾವತಿಗಾಗಿ ಮಾಂಗಲ್ಯ ಒತ್ತೆ ಇಟ್ಟು ಲಂಚ!

Jun 25 2025, 11:47 PM IST
ಹಣ ಮಂಜೂರು ಮಾಡಲು ₹20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಕಚೇರಿ ಬಳಿ ಕ್ಯಾಂಟೀನ್‌ನಲ್ಲಿ ನೌಕರನಿಗೆ ₹20 ಸಾವಿರ ಲಂಚ ನೀಡಿದ್ದೇನೆ. ಲಂಚ ನೀಡುವ ಕುರಿತು ಪತ್ನಿಯ ಮಾಂಗಲ್ಯ ಒತ್ತೆ ಇಟ್ಟಿದ್ದೆ. ಆದರೂ ಈವರೆಗೆ ಬಿಲ್ ಮಂಜೂರು ಮಾಡಿಲ್ಲ ಎಂದು ಸಂತ್ರಸ್ತ ತಹಸೀಲ್ದಾರ್ ಶರಣಮ್ಮ ಅವರ ಬಳಿ ಆರೋಪಿಸಿದ್ದಾರೆ.

ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

Apr 23 2025, 12:36 AM IST
ಪ್ರಸಕ್ತ ಸಾಲಿನ ಬಾಕಿ ಕಬ್ಬಿನ ಬಿಲ್ ಹಾಗೂ ಈ ಹಿಂದಿನ ಸಾಲಿನ ಬಾಕಿ ಬಿಲ್ ಕಾರ್ಖಾನೆಗಳು ಪಾವತಿಸಬೇಕು ಎಂದು ಆಗ್ರಹಿಸಿ ರ್ನಾಟಕ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಮಂಗಳವಾರ ಡಿಸಿ ಕಚೇರಿಗೆ ಮುತ್ತಿಗೆ ಹಾಕುವ ಹಾಕಲು ಯತ್ನಿಸಿದರು.

ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದರೂ ಬಿಲ್‌ ಪಾವತಿ-ಶಾಸಕ ಲಮಾಣಿ ಆಕ್ರೋಶ

Apr 02 2025, 01:02 AM IST
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಕೆಲವಡೆ ಕಾಮಗಾರಿ ಆಗದಿದ್ದರೂ ಅಧಿಕಾರಿಗಳು ಬಿಲ್ ಪಾವತಿಸಿರುವುದು ಕಂಡುಬಂದಿದೆ. ನನಗೆ ಗೊತ್ತಿಲ್ಲದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ಹೊರ ಹಾಕಿದರು.

ಏಪ್ರಿಲ್‌ ತಿಂಗಳಿನಲ್ಲಿ ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ-ಹಣಕಾಸು ಸ್ಥಿತಿ ಅವಲೋಕಿಸಿ ಪಾವತಿ : ಸಿಎಂ

Mar 04 2025, 08:33 AM IST

ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕಳಪೆ ಗುಣಮಟ್ಟದ ವಿದ್ಯಾರ್ಥಿ ನಿಲಯ: ಬಿಲ್‌ ಪಾವತಿಸದಂತೆ ಸೂಚನೆ

Feb 20 2025, 12:49 AM IST
Poor quality student hostel: Notice not to pay the bill
  • < previous
  • 1
  • 2
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved