• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

Apr 23 2025, 12:36 AM IST
ಪ್ರಸಕ್ತ ಸಾಲಿನ ಬಾಕಿ ಕಬ್ಬಿನ ಬಿಲ್ ಹಾಗೂ ಈ ಹಿಂದಿನ ಸಾಲಿನ ಬಾಕಿ ಬಿಲ್ ಕಾರ್ಖಾನೆಗಳು ಪಾವತಿಸಬೇಕು ಎಂದು ಆಗ್ರಹಿಸಿ ರ್ನಾಟಕ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಮಂಗಳವಾರ ಡಿಸಿ ಕಚೇರಿಗೆ ಮುತ್ತಿಗೆ ಹಾಕುವ ಹಾಕಲು ಯತ್ನಿಸಿದರು.

ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದರೂ ಬಿಲ್‌ ಪಾವತಿ-ಶಾಸಕ ಲಮಾಣಿ ಆಕ್ರೋಶ

Apr 02 2025, 01:02 AM IST
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಕೆಲವಡೆ ಕಾಮಗಾರಿ ಆಗದಿದ್ದರೂ ಅಧಿಕಾರಿಗಳು ಬಿಲ್ ಪಾವತಿಸಿರುವುದು ಕಂಡುಬಂದಿದೆ. ನನಗೆ ಗೊತ್ತಿಲ್ಲದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ಹೊರ ಹಾಕಿದರು.

ಏಪ್ರಿಲ್‌ ತಿಂಗಳಿನಲ್ಲಿ ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ-ಹಣಕಾಸು ಸ್ಥಿತಿ ಅವಲೋಕಿಸಿ ಪಾವತಿ : ಸಿಎಂ

Mar 04 2025, 08:33 AM IST

ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕಳಪೆ ಗುಣಮಟ್ಟದ ವಿದ್ಯಾರ್ಥಿ ನಿಲಯ: ಬಿಲ್‌ ಪಾವತಿಸದಂತೆ ಸೂಚನೆ

Feb 20 2025, 12:49 AM IST
Poor quality student hostel: Notice not to pay the bill

6 ವರ್ಷದಿಂದ ಡಾಂಬರ್‌ ಕಾಣದ ಮಾಳಗಾಳ ರಸ್ತೆ : ಅಕ್ರಮವಾಗಿ ಬಿಲ್‌ ಪಾವತಿ ಮಾಡಿಕೊಂಡ ವಾಸನೆ

Feb 03 2025, 01:16 AM IST
ಒಂದಲ್ಲಾ ಎರಡಲ್ಲಾ ಬರೋಬ್ಬರಿ 6 ವರ್ಷವಾಗಿದೆ ಈ ರಸ್ತೆ ಡಾಂಬರ್‌ ಕಂಡು. ಆಗಾಗ ಕಾಟಾಚಾರಕ್ಕೆ ಗುಂಡಿಗೆ ತೇಪೆ ಹಾಕಿದ್ದು, ಬಿಟ್ಟರೆ ರಸ್ತೆಯನ್ನು ಸರಿಪಡಿಸುವ ಕೆಲಸ ಮಾತ್ರವಾಗಿಲ್ಲ. ಈ ನಡುವೆ ಡಾಂಬರೀಕರಣ ಮಾಡದೇ ಅಕ್ರಮವಾಗಿ ಬಿಲ್‌ ಪಾವತಿ ಮಾಡಿಕೊಂಡ ವಾಸನೆ ಇದೆ.

15 ದಿನಕ್ಕೊಮ್ಮೆ ರೈತರಿಗೆ ಕಬ್ಬಿನ ಬಿಲ್‌ ಪಾವತಿ: ಮೋಹನ ಹಿರೇಮಠ

Jan 11 2025, 12:45 AM IST
ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಆಸ್ತಿ. ಇದು ಉಳಿಯಬೇಕು. ಹಾಗಾಗಿ ಕೊಟ್ಟ ಮಾತಿನಂತೆ ಪ್ರಸಕ್ತ ಹಂಗಾಮಿನಲ್ಲಿ 15 ದಿನಕ್ಕೊಮ್ಮೆ ರೈತರಿಗೆ ಕಬ್ಬಿನ ಬಿಲ್ ಪಾವತಿಸುತ್ತಿದ್ದೇವೆಂದು ಕಾರ್ಖಾನೆ ಎಂ.ಡಿ. ಮೋಹನ ಹಿರೇಮಠ ಹೇಳಿದರು.

ಬಾಕಿ ಬಿಲ್‌ ಪಾವತಿಸದ ಸಣ್ಣ ನೀರಾವರಿ ಇಲಾಖೆ ಕಚೇರಿ ಅಧಿಕಾರಿ ಬಂಧನ

Jan 09 2025, 12:45 AM IST
30 ವರ್ಷಗಳ ಹಿಂದೆ ಹುಬ್ಬಳ್ಳಿ ಮೂಲದ ಆರ್.ಎನ್. ನಾಯಕ ಎಂಬ ಸಿವಿಲ್ ಗುತ್ತಿಗೆದಾರರು ಅಖಂಡ ಧಾರವಾಡ ಜಿಲ್ಲಾ ವ್ಯಾಪ್ತಿಯ ಗದಗನಲ್ಲಿ ಸಿವಿಲ್ ಕಾಮಗಾರಿ ನಿರ್ವಹಿಸಿದ್ದರು. ಆಗ ಅದರ ಬಿಲ್ ₹ 18 ಲಕ್ಷ ಆಗಿತ್ತು. ಬಾಕಿ ಬಿಲ್‌ ನೀಡದೇ ಕಚೇರಿ ಅಧಿಕಾರಿಗಳು ಸತಾಯಿಸುತ್ತಲೇ ಬಂದಿದ್ದರು. ಇದನ್ನು ಪ್ರಶ್ನಿಸಿ ಗುತ್ತಿಗೆದಾರ ನಾಯಕ ನ್ಯಾಯಾಲಯದ ಮೊರೆ ಹೋಗಿದ್ದರು.

ಬಿಲ್‌ ಪಾವತಿ ತಾರತಮ್ಯ ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ: ಗುತ್ತಿಗೆದಾರ ಅಯ್ಯನಪುರ ಶಿವಕುಮಾರ್

Nov 14 2024, 12:48 AM IST
ಕಾಮಗಾರಿಗಳ ಬಿಲ್‌ ಪಾವತಿ ಮಾಡಲು ವಿಳಂಬ, ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಕಾವೇರಿ ನೀರಾವರಿ ನಿಗಮದ ನಂಜನಗೂಡು ವಿಭಾಗದ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸವನ್ನು ನ.14ರಂದು ಹಮ್ಮಿಕೊಳ್ಳಲಾಗುತ್ತದೆ ಎಂದು ಗುತ್ತಿಗೆದಾರ ಅಯ್ಯನಪುರ ಶಿವಕುಮಾರ್ ತಿಳಿಸಿದರು. ಚಾಮರಾಜನಗರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿದ್ಯುತ್‌ ಬಿಲ್‌ ಬಾಕಿಯನ್ನು ನ.7ರೊಳಗೆ ಪಾವತಿ ಮಾಡದೇ ಹೋದಲ್ಲಿ ಬಾಂಗ್ಲಾದೇಶಕ್ಕೆ ವಿದ್ಯುತ್‌ ಪೂರೈಕೆ ಸಂಪೂರ್ಣ ಸ್ಥಗಿತ

Nov 04 2024, 12:31 AM IST

7200 ಕೋಟಿ ರು.ನಷ್ಟು ಭಾರೀ ಮೊತ್ತದ ವಿದ್ಯುತ್‌ ಬಿಲ್‌ ಬಾಕಿಯನ್ನು ನ.7ರೊಳಗೆ ಪಾವತಿ ಮಾಡದೇ ಹೋದಲ್ಲಿ ಬಾಂಗ್ಲಾದೇಶಕ್ಕೆ ವಿದ್ಯುತ್‌ ಪೂರೈಕೆ ಸಂಪೂರ್ಣ ಸ್ಥಗಿತ ಮಾಡುವುದಾಗಿ ನೆರೆ ದೇಶಕ್ಕೆ ಅದಾನಿ ಪವರ್‌ ಕಂಪನಿ ಎಚ್ಚರಿಕೆ ನೀಡಿದೆ. 

ಬಾಕಿ ಬಿಲ್‌ ಪಾವತಿಗಾಗಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಗುತ್ತಿಗೆದಾರರ ಧರಣಿ

Sep 03 2024, 01:33 AM IST

ಕಾಮಗಾರಿಗಳ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರು ಸೋಮವಾರ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved