• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೊಬ್ಬ ಬಿಜೆಪಿ ನಾಯಕನ ಪಾದಸ್ಪರ್ಶಕ್ಕೆ ಮುಂದಾದ ಬಿಹಾರ ಸಿಎಂ ನಿತೀಶ್‌!

Nov 05 2024, 12:35 AM IST
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು, ರಾಜಕೀಯ ನಾಯಕರ ಕಾಲು ಮುಟ್ಟಿ ನಮಸ್ಕರಿಸುವ ಸಂಪ್ರದಾಯ ಮುಂದುವರೆಸಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (73), ಇದೀಗ ತಮಗಿಂತ ವಯಸ್ಸಿನಲ್ಲಿ ಕಿರಿಯ ಬಿಜೆಪಿ ನಾಯಕರ ಪಾದಸ್ಪರ್ಶಕ್ಕೆ ಮುಂದಾದ ಘಟನೆ ನಡೆದಿದೆ.

ರಣಜಿಯಲ್ಲಿ ಕೊನೆಗೂ ಕರ್ನಾಟಕಕ್ಕೆ ಸಿಕ್ತು ಗೆಲುವು : ಬಿಹಾರ ವಿರುದ್ಧ 8 ವಿಕೆಟ್‌ ಜಯಭೇರಿ

Oct 30 2024, 12:43 AM IST
3 ಪಂದ್ಯಗಳಲ್ಲಿ ಮೊದಲ ಗೆಲುವು. ಮೊದಲೆರಡು ಪಂದ್ಯ ಡ್ರಾಗೆ ತೃಪ್ತಿಪಟ್ಟುಕೊಂಡಿದ್ದ ಕರ್ನಾಟಕ. ನ.6ರಿಂದ ಬೆಂಗ್ಳೂರಲ್ಲಿ ಕರ್ನಾಟಕ vs ಬೆಂಗಾಲ್‌ ಪಂದ್ಯ.

ರಣಜಿ ಕ್ರಿಕೆಟ್‌ : ಕರ್ನಾಟಕದ ದಾಳಿಗೆ ತತ್ತರಿಸಿದ ಬಿಹಾರ ತಂಡ , ಕೇವಲ 143ಕ್ಕೆ ಆಲೌಟ್‌

Oct 27 2024, 02:37 AM IST
ಶ್ರೇಯಸ್‌ಗೆ 4, ಮೊಹ್ಸಿನ್‌ಗೆ 3 ವಿಕೆಟ್‌. ಮೊದಲೆರಡೂ ಪಂದ್ಯಗಳಲ್ಲಿ ಮಳೆ ಹಿನ್ನೆಲೆಯಲ್ಲಿ ಡ್ರಾಗೆ ತೃಪ್ತಿಪಟ್ಟುಕೊಂಡಿದ್ದ ರಾಜ್ಯ ತಂಡ ಬಿಹಾರ ವಿರುದ್ಧ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದೆ.

ರಣಜಿ ಟ್ರೋಫಿ : ಮೊದಲೆರಡು ಪಂದ್ಯಕ್ಕೆ ಮಳೆ ಅಡ್ಡಿ- ಇಂದಿನಿಂದ ಕರ್ನಾಟಕ vs ಬಿಹಾರ ಸೆಣಸು

Oct 26 2024, 12:55 AM IST
ಪಾಟ್ನಾದಲ್ಲಿ ನಡೆಯಲಿರುವ ಪಂದ್ಯ. ಮೊದಲೆರಡು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ, 2 ಪಂದ್ಯಗಳಿಂದ ಕೇವಲ 2 ಅಂಕ ಗಳಿಸಿರುವ ರಾಜ್ಯ ತಂಡಕ್ಕೆ ಮೊದಲ ಜಯದ ಗುರಿ. ಮಯಾಂಕ್‌, ಮನೀಶ್‌ ಮೇಲೆ ನಿರೀಕ್ಷೆ.

ಒಂದೇ ತಿಂಗಳಲ್ಲಿ ಪಿಜಿಯಲ್ಲಿ ನಡೆದಿದ್ದ ಬಿಹಾರ ಯುವತಿ ಹತ್ಯೆ ಕೃತ್ಯ ಕೊಲೆ ಕೇಸ್‌ ಚಾರ್ಜ್‌ಶೀಟ್‌

Sep 01 2024, 01:47 AM IST
ಕೋರಮಂಗಲದ ಪೇಯಿಂಗ್‌ ಗೆಸ್ಟ್‌ನಲ್ಲಿ (ಪಿಜಿ) ನಡೆದಿದ್ದ ಬಿಹಾರ ಮೂಲದ ಯುವತಿ ಹತ್ಯೆ ಕೃತ್ಯದ ತನಿಖೆಯನ್ನು ಒಂದೇ ತಿಂಗಳಲ್ಲಿ ಮುಕ್ತಾಯಗೊಳಿಸಿ ಆರೋಪಿ (ಮೃತಳ ಸ್ನೇಹಿತೆಯ ಪ್ರಿಯತಮ) ವಿರುದ್ಧ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಶನಿವಾರ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಬಿಹಾರ: ಬ್ಯಾಗ್‌ನಲ್ಲಿ ಗನ್ ತಂದ 5 ವರ್ಷದ ಬಾಲಕನಿಂದ 3ನೇ ಕ್ಲಾಸ್‌ ಬಾಲಕನಿಗೆ ಗುಂಡೇಟು

Aug 01 2024, 12:19 AM IST
ಅಮೆರಿಕ ಶಾಲೆಗಳಲ್ಲಿ ಗನ್‌ ಸಂಸ್ಕೃತಿ ಇದೆ. ಅದೇ ರೀತಿಯ ಘಟನೆ ಬಿಹಾರದಲ್ಲೂ ನಡೆದಿದೆ.

ಮಿತ್ರಪಕ್ಷಗಳ ರಾಜ್ಯಗಳಾದ ಬಿಹಾರ, ಆಂಧ್ರಕ್ಕೆ ಕೇಂದ್ರ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ

Jul 24 2024, 12:22 AM IST
ವಿಶೇಷ ಸ್ಥಾನಮಾನ ಹಾಗೂ 50 ಸಾವಿರ ಕೋಟಿ ರು. ಅನುದಾನ ಕೇಳಿದ್ದ ಮಿತ್ರಪಕ್ಷಗಳ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಮೋದಿ ಸರ್ಕಾರ ಬಜೆಟ್‌ನಲ್ಲಿ ಕೇಳಿದಷ್ಟು ಅಲ್ಲದಿದ್ದರೂ ಭರ್ಜರಿ ಕೊಡುಗೆಯನ್ನೇ ನೀಡಿದೆ.

17 ದಿನ..13 ಸೇತುವೆ! ಬಿಹಾರ ಸೇತುವೆ ಏಕೆ ಕುಸಿಯುತ್ತವೇ?

Jul 14 2024, 01:32 AM IST
ದೇಶದಲ್ಲೇ ಅತಿ ಹಿಂದುಳಿದ ರಾಜ್ಯಗಳಲ್ಲಿ ಒಂದು ಎಂದು ಹಣೆಪಟ್ಟಿ ಹೊಂದಿರುವ ಹಾಗೂ ಒಂದು ಕಾಲದಲ್ಲಿ ‘ಬೀಮಾರು ರಾಜ್ಯ’ ಎಂಬ ಅಪಖ್ಯಾತಿ ಪಡೆದಿದ್ದ ಬಿಹಾರದಲ್ಲಿ ಸರಣಿ ಸೇತುವೆ ದುರಂತ ಸಂಭವಿಸುತ್ತಿದೆ.

ಬಿಹಾರ ಪ್ರೇಮಿಯಿಂದ ಬೆಂಗಳೂರಲ್ಲಿ ಚಿನ್ನದ ಬೈಕ್‌

Jun 30 2024, 12:48 AM IST
ತಾವು ತೊಟ್ಟುಕೊಳ್ಳುವ ಮಣಭಾರದ ಬಂಗಾರದಿಂದಲೇ ಪ್ರಸಿದ್ಧರಾಗಿರುವ ಬಿಹಾರದ ಪ್ರೇಮ್ ಸಿಂಗ್ ಈಗ ತಮ್ಮ ಬೈಕಿಗೂ ಚಿನ್ನ ತೊಡಿಸಿ ಸುದ್ದಿಯಾಗಿದ್ದಾರೆ.

ಬಿಹಾರ: ಮೀಸಲು ಶೇ.65ಕ್ಕೆ ಏರಿಸಿದ್ದ ನಿರ್ಧಾರ ರದ್ದು

Jun 21 2024, 01:03 AM IST
ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ಸಮುದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿನ ಮೀಸಲು ಮಿತಿಯನ್ನು ಶೇ.50ರಿಂದ ಶೇ.65ಕ್ಕೆ ಹೆಚ್ಚಳ ಮಾಡಿ ಬಿಹಾರದ ನಿತೀಶ್ ಕುಮಾರ್‌ ಸರ್ಕಾರ 2023ರಲ್ಲಿ ಹೊರಡಿಸಿದ್ದ ಆದೇಶವನ್ನು ಬಿಹಾರ ಹೈಕೋರ್ಟ್‌ ಗುರುವಾರ ವಜಾ ಮಾಡಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved