• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಹಾರ ಮೂಲದ ಕಾರ್ಮಿಕನ ಕೊಲೆ : ಇಬ್ಬರು ಸೆರೆ

Apr 12 2025, 01:31 AM IST
ಇತ್ತೀಚೆಗೆ ಬಿಹಾರ ಮೂಲದ ಕಾರ್ಮಿಕನನ್ನು ಹತ್ಯೆಗೈದು ನಿರ್ಜನಪ್ರದೇಶ ಪೊದೆಗೆ ಎಸೆದಿದ್ದ ಪ್ರಕರಣ ಸಂಬಂಧ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೋದರ ಸಂಬಂಧಿ ಜತೆ ತೆರಳುತ್ತಿದ್ದಾಗ ಅಡ್ಡಗಟ್ಟಿ ಬಿಹಾರ ಮೂಲದ 19 ವಯಸ್ಸಿನ ಯುವತಿ ಮೇಲೆ ಅತ್ಯಾಚಾರ

Apr 04 2025, 12:47 AM IST
ಸೋದರ ಸಂಬಂಧಿ ಜತೆ ತೆರಳುತ್ತಿದ್ದಾಗ ಅಡ್ಡಗಟ್ಟಿ ಬಿಹಾರ ಮೂಲದ 19 ವಯಸ್ಸಿನ ಯುವತಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗುತ್ತಿದ್ದ ಇಬ್ಬರು ಆಟೋ ಚಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಕೇಂದ್ರದ ಬಜೆಟ್ ಬಿಹಾರ ಚುನಾವಣೆಯ ಪ್ರಣಾಳಿಕೆ: ಸಚಿವ ಪಾಟೀಲ

Feb 02 2025, 11:48 PM IST
ಈ ಹಿಂದೆ ಭದ್ರಾ ಯೋಜನೆಗೆ ₹5000 ಕೋಟಿ ಕೊಟ್ಟಿದ್ದರು, ಮತ್ತಷ್ಟು ಕೊಡುವ ನಿರೀಕ್ಷೆ ಇತ್ತು. ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವ ವಿಶ್ವಾಸವಿತ್ತು. ಚುನಾವಣೆಯಲ್ಲಿ ಮಾತಾಡಿದ್ದನ್ನು ಈಗ ಮಾತನಾಡಿಲ್ಲ. ಅತ್ಯಂತ ನಿರಾಶೆ ತಂದ ಬಜೆಟ್, ಕರ್ನಾಟಕಕ್ಕೆ ಕರಾಳವಾಗಿದೆ

ಕುಟುಂಬ ಸೇರಿದ ಬಿಹಾರ ಮೂಲದ ಮಹಿಳೆ: ಕುಟುಂಬಸ್ಥರ ಸಂತೋಷ

Jan 26 2025, 01:33 AM IST
ಕಳೆದ ವರ್ಷ ಉಡುಪಿ ನಗರದ ಬೀದಿಯಲ್ಲಿ ಅಸಹಾಯಕರಾಗಿ ತಿರುಗಾಡುತ್ತಿದ್ದ ಈ ಮಹಿಳೆಯನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದರು. ಆಕೆ ಆಶ್ರಮದ ಚಿಕಿತ್ಸೆಯ ಜೊತೆಗೆ ದೈನಂದಿನ ಯೋಗ - ಧ್ಯಾನ, ಕೃಷಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ಆಪ್ತ ಸಮಾಲೋಚನೆಗೆ ಸ್ಪಂದಿಸಿ, ತನ್ನ ಹೆಸರು ರಮಾದೇವಿ ಎಂದೂ, ತನ್ನ ಕುಟುಂಬದ ವಿಳಾಸ ವಿವರಗಳನ್ನು ನೀಡಿದ್ದರು.

ನಾನು ಎನ್‌ಡಿಎ ಕೂಟದಲ್ಲಿಯೇ ಉಳಿಯುತ್ತೇನೆ. ಎಲ್ಲಿಗೂ ಹೋಗಲ್ಲ : ಬಿಹಾರ ಸಿಎಂ ನಿತೀಶ್‌ ಕುಮಾರ್‌

Jan 06 2025, 01:00 AM IST
‘ನಾನು ಎನ್‌ಡಿಎ ಕೂಟದಲ್ಲಿಯೇ ಉಳಿಯುತ್ತೇನೆ. ಎಲ್ಲಿಗೂ ಹೋಗಲ್ಲ’ ಎಂದು ಬಿಹಾರ ಸಿಎಂ ನಿತೀಶ್‌ ಕುಮಾರ್‌ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.

ಯಲಹಂಕದಲ್ಲಿ ಡಬಲ್‌ ಮರ್ಡರ್‌: ನೇಪಾಳ ಮೂಲದ ಸೆಕ್ಯುರಿಟಿ, ಬಿಹಾರ ಮೂಲದ ಚಾಲಕನ ಕೊಲೆ

Dec 10 2024, 01:17 AM IST
ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಇಬ್ಬರ ಮೇಲೆ ಹಲ್ಲೆ ನಡೆಸಿ ಕೊಂದು ಪರಾರಿ ಆಗಿರುವ ಘಟನೆ ಯಲಹಂಕ ಉಪ ನಗರ ಸಮೀಪ ನಡೆದಿದೆ.

ಆನೇಕಲ್ : ಪತ್ನಿ ಕೊಂದು ಚರಂಡಿಗೆಸೆದು 3ನೇ ಮದುವೆ ಆಗುತ್ತಿದ್ದ ಬಿಹಾರ ಮೂಲದ ಪತಿ ಬಂಧನ

Dec 06 2024, 05:05 AM IST

ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.

ಬಿಹಾರ: ಚುನಾವಣಾ ರಣತಂತ್ರಗಾರ ಜನ್‌ ಸುರಾಜ್‌ ಪಕ್ಷದ ನಾಯಕ ಪ್ರಶಾಂತ್‌ ಕಿಶೋರ್‌ ಪಕ್ಷದ ನಾಲ್ವರಿಗೂ ಸೋಲು

Nov 25 2024, 01:05 AM IST
ಬಿಹಾರದಲ್ಲಿ ಹೊಸ ಶಕ್ತಿಯಾಗಿ ಉದ್ಭವಿಸಲು ಹಾತೊರೆಯುತ್ತಿರುವ ಚುನಾವಣಾ ರಣತಂತ್ರಗಾರ ಮತ್ತು ಜನ್‌ ಸುರಾಜ್‌ ಪಕ್ಷದ ನಾಯಕ ಪ್ರಶಾಂತ್‌ ಕಿಶೋರ್‌ಗೆ ಬಿಹಾರ ಉಪಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದೆ.

ಮತ್ತೊಬ್ಬ ಬಿಜೆಪಿ ನಾಯಕನ ಪಾದಸ್ಪರ್ಶಕ್ಕೆ ಮುಂದಾದ ಬಿಹಾರ ಸಿಎಂ ನಿತೀಶ್‌!

Nov 05 2024, 12:35 AM IST
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು, ರಾಜಕೀಯ ನಾಯಕರ ಕಾಲು ಮುಟ್ಟಿ ನಮಸ್ಕರಿಸುವ ಸಂಪ್ರದಾಯ ಮುಂದುವರೆಸಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (73), ಇದೀಗ ತಮಗಿಂತ ವಯಸ್ಸಿನಲ್ಲಿ ಕಿರಿಯ ಬಿಜೆಪಿ ನಾಯಕರ ಪಾದಸ್ಪರ್ಶಕ್ಕೆ ಮುಂದಾದ ಘಟನೆ ನಡೆದಿದೆ.

ರಣಜಿಯಲ್ಲಿ ಕೊನೆಗೂ ಕರ್ನಾಟಕಕ್ಕೆ ಸಿಕ್ತು ಗೆಲುವು : ಬಿಹಾರ ವಿರುದ್ಧ 8 ವಿಕೆಟ್‌ ಜಯಭೇರಿ

Oct 30 2024, 12:43 AM IST
3 ಪಂದ್ಯಗಳಲ್ಲಿ ಮೊದಲ ಗೆಲುವು. ಮೊದಲೆರಡು ಪಂದ್ಯ ಡ್ರಾಗೆ ತೃಪ್ತಿಪಟ್ಟುಕೊಂಡಿದ್ದ ಕರ್ನಾಟಕ. ನ.6ರಿಂದ ಬೆಂಗ್ಳೂರಲ್ಲಿ ಕರ್ನಾಟಕ vs ಬೆಂಗಾಲ್‌ ಪಂದ್ಯ.
  • < previous
  • 1
  • 2
  • 3
  • 4
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved