ಯೂರಿಯಾ ಗೊಬ್ಬರಕ್ಕಾಗಿ ಕಚೇರಿಗೆ ಬೀಗ, ಅಧಿಕಾರಿಗಳಿಗೆ ದಿಗ್ಬಂಧನ
Jul 24 2025, 12:49 AM ISTಯೂರಿಯಾ ರಸಗೊಬ್ಬರಕ್ಕಾಗಿ ತಾಲೂಕಿನ ವಿವಿದೆಡೆ ರೈತರು ಮುಗಿಬಿದ್ದು ಗದ್ದಲ, ಗಲಾಟೆ ಮಾಡಿದ್ದು, ಹಲುವಾಗಲು ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಕಚೇರಿಗೆ ಬೀಗ ಜಡಿದು, ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.