• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ದುರಸ್ತಿಗಾಗಿ ತುಪ್ಪದಕುರಹಟ್ಟಿ ಗ್ರಾಮ ಪಂಚಾಯಿತಿಗೆ ಬೀಗ

Jul 23 2024, 12:36 AM IST
ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿರುವ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಇಒ ಸಿಂಧೆ, ಗ್ರಾಮದಲ್ಲಿರುವ ಸಮಸ್ಯೆಗಳನ್ನು ನಿವಾರಿಸಲಾಗುವುದು. ಮಂಗಳವಾರ ಜಿಪಂ ಎಂಜಿನಿಯರ್‌ ಅವರನ್ನು ಗ್ರಾಮಕ್ಕೆ ಕರೆದುಕೊಂಡು ಬರಲಾಗುವುದು ಎಂದು ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಬಂಗಾಳದಿಂದ ವಿಮಾನ - ರೈಲಲ್ಲಿ ಬಂದು ಮನೆಗಳವು : ಆರು ಮಂದಿ ಅರೆಸ್ಟ್

Jul 20 2024, 01:50 AM IST
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಕಳವು ಮಾಡುತ್ತಿದ್ದ ಹೊರರಾಜ್ಯದ ನಾಲ್ವರು ಬಂಧಿತರಾಗಿರುವುದು.

ಲೀಡ್‌.. ಆಸ್ಪತ್ರೆಗೆ ಬೀಗ ಜಡಿದ ಸಿಬ್ಬಂದಿ: ರೋಗಿಗಳ ಪರದಾಟ

Jul 09 2024, 12:46 AM IST
24 ಗಂಟೆಗಳ ಹೆರಿಗೆ ಸೌಲಭ್ಯ ಇರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಗೆ ಬೀಗ ಜಡಿದು ಹೋಗಿದ್ದರಿಂದ ಚಿಕಿತ್ಸೆಗೆ ಬಂದ ರೋಗಿಗಳು ಪರದಾಡಿದ ಘಟನೆ ಹನೂರಿನ ಗಡಿ ಗ್ರಾಮ ಕೂಡ್ಲೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮಳಿಗೆ ಮೇಲೆ ದಾಳಿ, 8ಕ್ಕೂ ಅಧಿಕ ಅಂಗಡಿಗಳಿಗೆ ಬೀಗ

Jul 04 2024, 01:13 AM IST
ತಂಬಾಕು ಮಾರಾಟ ಹಾಗೂ ಟೆಸ್ಟಿಂಗ್ ಪೌಡರ್‌ನ ಹುಡುಕಾಟ ನಡೆಸಿ ಸ್ವಚ್ಛತೆ ಪರಿಶೀಲಿಸಿದರು

ವಿದ್ಯಾರ್ಥಿ ಮೇಲೆ ಶಿಕ್ಷಕಿ ಹಲ್ಲೆ, ಶಾಲೆಗೆ ಬೀಗ ಜಡಿದು ಪ್ರತಿಭಟನೆ

Jul 04 2024, 01:03 AM IST
ಅಂಗನವಾಡಿಗಿಂತಲೂ ಕಡಿಮೆ ವಿದ್ಯಾರ್ಥಿಗಳು ಇಲ್ಲಿ ಪ್ರತಿ ತರಗತಿಯಲ್ಲಿದ್ದಾರೆ

ಬೀಗ ಹಾಕಿದ ಶಾಲೆಗೆ ಮಾಜಿ ಸಚಿವ ಭೇಟಿ

Jul 03 2024, 12:22 AM IST
ತಾಲೂಕಿನ ಮುತ್ತೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಹಿಂದೆ ಒಬ್ಬ ವಿದ್ಯಾರ್ಥಿ ಮಾತ್ರ ವ್ಯಾಸಾಂಗ ಮಾಡುತ್ತಿದ್ದು, ಆ ವಿದ್ಯಾರ್ಥಿಗೆ ಬೋಧಿಸಲು ಇಬ್ಬರು ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಇದರ ಬಗ್ಗೆ ಕನ್ನಡಪ್ರಭ ವರದಿ ಮಾಡಿತ್ತು.

ಹೆಬ್ಬಾಳು ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

Jul 03 2024, 12:17 AM IST
ಬೇಲೂರು ತಾಲೂಕಿನ ಹೆಬ್ಬಾಳು ಗ್ರಾಮ ಪಂಚಾಯತಿಯಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕಚೇರಿ ಬಾಗಿಲಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಉಡಾಫೆ ವರ್ತನೆ ತೋರುವ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ-ಡಿಸಿಎಂ ಬೇಡಿಕೆ ನಿಲ್ಲಿಸಿ, ಬಾಯಿಗೆ ಬೀಗ ಹಾಕೊಳ್ಳಿ: ಡಿಕೆಶಿ

Jun 30 2024, 08:32 AM IST

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿಚಾರವಾಗಿ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಮುಲಾಜಿಲ್ಲದೆ ನೋಟಿಸ್‌ ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ

ಏಕೈಕ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರು, ಶಾಲೆಗೆ ಬೀಗ

Jun 27 2024, 01:02 AM IST
ತಾಲೂಕಿನ ಮುತ್ತೇನಹಳ್ಳಿ ಗ್ರಾಮದಲ್ಲಿ ಒಬ್ಬ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರನ್ನು ನೇಮಕ ಮಾಡಿ ಶಿಕ್ಷಣ ಇಲಾಖೆ ಗೊಂದಲ ಸೃಷ್ಟಿಸಿದೆ. ಇದಕ್ಕೆ ಸಾರ್ವಜನಿಕವಾಗಿ ಆಕ್ರೊಶ ವ್ಯಕ್ತವಾದ ನಂತರ ಇಬ್ಬರು ಶಿಕ್ಷಕರನ್ನು ಬೇರೆಡೆಗೆ ವರ್ಗಾಯಿಸಿ ಶಾಲೆಗೆ ಶಾಶ್ವತವಾಗಿ ಬೀಗ ಜಡಿಯಲಾಗಿದೆ.

ಬ್ಯಾಂಕ್‌ಗಳಿಗೆ ಬೀಗ ಹಾಕಿ ಜಿಲ್ಲಾದ್ಯಂತ ಪ್ರತಿಭಟನೆ

Jun 15 2024, 01:10 AM IST
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಾಗೂ ರೈತರಿಗೆ ನೋಟಿಸ್‌ ನೀಡಿದರೆ ಬ್ಯಾಂಕ್‌ಗಳಿಗೆ ಬೀಗ ಹಾಕಿ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved