• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗೆದ್ದರೆ ಮಂದಿರಕ್ಕೆ ಬಾಬ್ರಿ ಬೀಗ: ಮೋದಿ!

May 08 2024, 01:05 AM IST

ಕಾಶ್ಮೀರಕ್ಕೆ ಮತ್ತೆ ಕಾಂಗ್ರೆಸ್‌ ಪಕ್ಷ ಸಂವಿಧಾನದ 370ನೇ ವಿಧಿ ಬಳಸಿ ವಿಶೇಷ ಸ್ಥಾನ ನೀಡುವುದನ್ನು ತಡೆಯಲು ಹಾಗೂ ಅಯೋಧ್ಯೆಯ ರಾಮಮಂದಿರಕ್ಕೆ ‘ಬಾಬ್ರಿ ಬೀಗ’ ಹಾಕುವುದನ್ನು ತಡೆಯಲು ಬಿಜೆಪಿ ನೇತೃತ್ವದ ಎನ್‌ಡಿಎ  400 ಸೀಟು ಗೆಲ್ಲಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪರವಾನಗಿ ನವೀಕರಣ ಮಾಡಿಸದ ಅಂಗಡಿಗೆ ಬೀಗ

May 06 2024, 12:31 AM IST
ನಗರದಲ್ಲಿ ಚಿನ್ನದಂಗಡಿಗಳು, ಆಸ್ಪತ್ರೆ, ಕ್ಲಿನಿಕ್, ಬಟ್ಟೆ, ಚಿಲ್ಲರೆ ಅಂಗಡಿಗಳು ಸೇರಿ ೬ ಸಾವಿರ ಮಳಿಗೆಗಳಿವೆ. ಇವುಗಳಲ್ಲಿ ೭೦೦ ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದೆ, ಈಗಾಗಲೇ ೪೦ ಲಕ್ಷ ಹಣ ಬಾಕಿ ಇದೆ, ಮುನಿಸಿಪಲ್ ಆಕ್ಟ್ ಪ್ರಕಾರ ಹಣ ವಸೂಲಿ ಆಗಬೇಕಿದೆ

ನೀರಿಗಾಗಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

May 05 2024, 02:00 AM IST
ಗ್ರಾಮದಲ್ಲಿನ ಖಾಸಗಿ ಬೋರ್ ವೆಲ್ ಅಥವಾ ಬಾವಿಗಳ ಬಳಿ ನೀರು ತರೋಣ ಎಂದರೇ ಅಲ್ಲಿಯೂ ನೀರಿಲ್ಲ. ಕುಡಿಯಲು ನೀರು ತರಲು ವಾಹನಗಳಲ್ಲಿ ಗುಡಿಬಂಡೆ ಪಟ್ಟಣಕ್ಕೆ ಬರಬೇಕಾದ ಸ್ಥಿತಿ ಉಂಟಾಗಿದೆ.

ಗ್ರಾಪಂ ಕಚೇರಿಗೆ ಬೀಗ ಜಡಿದು ಧರಣಿ

May 04 2024, 12:32 AM IST
ಪಂಚಾಯಿತಿಯ ಪಿಡಿಒ ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸದ ಕಾರಣ ವಿಮೆ ಹಣ ಬಿಡುಗಡೆ ಆಗಿಲ್ಲ ಎಂಬುದು ಸೋನಗಾನಹಳ್ಳಿ ರೈತರ ಆರೋಪ. ನ್ಯಾಯ ಸಿಗದಿದ್ದರೆ ಆತ್ನಹತ್ಯೆ ಮಾಡಿಕೊಳ್ಳುವ ಬೆದರಿಕೆ

ಕುಡಿವ ನೀರಿಗಾಗಿ ಕರಕಾಲ ಗ್ರಾಪಂ ಕಚೇರಿಗೆ ಬೀಗ

May 02 2024, 12:19 AM IST
ಹಿರಿಯೂರು ತಾಲೂಕಿನ ಕರಿಯಾಲ ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಗ್ರಾಮಸ್ಥರು ಕುಡಿವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮಂಗಳವಾರ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಕಲ್ಯಾಣ ಮಂಟಪಕ್ಕೆ ಬೀಗ: ಅನಾಥ ವ್ಯಕ್ತಿ ಬೀದಿಗೆ

Apr 21 2024, 02:21 AM IST
ನಾಲ್ಕು ದಶಕಗಳಿಂದ ಗೋಕರ್ಣದ ದೈವಜ್ಞ ಕಲ್ಯಾಣಮಂಟಪದಲ್ಲಿ ಆಶ್ರಯ ಪಡೆದಿದ್ದ ಕರ್ಕಿ ಮೂಲದ ಅನಾಥ ವ್ಯಕ್ತಿ ಚಂದ್ರಕಾಂತ ಶೆಟ್ಟಿ, ಈಗ ಕಲ್ಯಾಣ ಮಂಟಪದ ಆಡಳಿತಾತ್ಮಕ ವಿವಾದದಿಂದ ಬೀಗ ಹಾಕಿದ ಪರಿಣಾಮ ಆಶ್ರಯಕ್ಕಾಗಿ ಪರದಾಡುತ್ತಿದ್ದಾರೆ.

ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿ ಕಳ್ಳತನ; ರೌಡಿ ಸೇರಿ ಇಬ್ಬರ ಸೆರೆ

Apr 17 2024, 02:02 AM IST
ನಗರದಲ್ಲಿ ಮನೆಗಳ್ಳತನದಲ್ಲಿ ತೊಡಗಿದ್ದ ರೌಡಿ ಸೇರಿದಂತೆ ಇಬ್ಬರನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೀಗ ರಿಪೇರಿ ಮಾಡುವಾತನ ಮಗಳು ಶಾಲಿನಿಗೆ 10ನೇ ಸ್ಥಾನ

Apr 11 2024, 12:54 AM IST
ಕೊಟ್ಟೂರಿನಲ್ಲಿ ಸರ್ಕಾರಿ ಪದವಿ ಕಾಲೇಜು ಇಲ್ಲದ ಕಾರಣಕ್ಕಾಗಿ ಮುಂದಿನ ಪದವಿ ಗಳಿಸಲು ಹರಪನಹಳ್ಳಿ ಅಥವಾ ಕೂಡ್ಲಿಗಿ ಕಾಲೇಜುಗಳಿಗೆ ತೆರಳಿ ಪ್ರವೇಶ ಪಡೆಯುವ ಪ್ರಯತ್ನ ನಡೆಸಿದ್ದಾಳೆ.

ಮನೆ ಬೀಗ ಮುರಿದು ನಗನಾಣ್ಯ ಕಳ್ಳತನ

Apr 08 2024, 01:07 AM IST
ದೇವರಹಿಪ್ಪರಗಿ: ಮನೆಯ ಬೀಗ ಮುರಿದು ಮನೆಯಲ್ಲಿ ಇದ್ದ ನಗನಾಣ್ಯಗಳನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋದ ಘಟನೆ ತಾಲೂಕಿನ ಮುಳಸಾವಳಗಿ ಗ್ರಾಮದದಲ್ಲಿ ರಾತ್ರಿ ನಡೆದಿದೆ. ಗ್ರಾಮದ ಗುರಪ್ಪ ಕಲ್ಲಪ್ಪಹದರಿ ಎಂಬುವವರ ಮನೆ ಬೀಗ ಮುರಿದು ಮನೆ ಕಳ್ಳತನ ಮಾಡಲಾಗಿದೆ.

ವಿವಿ ಸಾಗರದ ನೀರು ನಿಲ್ಲಿಸಲು ಆಗ್ರಹಿಸಿ ನೀರಾವರಿ ಕಚೇರಿಗೆ ಬೀಗ

Apr 06 2024, 12:50 AM IST

ಹಿರಿಯೂರು ನೀರಾವರಿ ಇಲಾಖೆಯ ಬಳಿ ಶುಕ್ರವಾರ ಹಲವು ರೈತ ಮುಖಂಡರು ವಿವಿ ಸಾಗರದ ನೀರನ್ನು ನೆರೆಯ ಚಳ್ಳಕೆರೆಗೆ ಹರಿಸುತ್ತಿರುವುದನ್ನು ನಿಲ್ಲಿಸಿ ಎಂದು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿ ಮಾತನಾಡಿದರು.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved