• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಗೂರ ಸಕ್ಕರೆ ಕಾರ್ಖಾನೆ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ

Feb 08 2024, 01:33 AM IST
ಕಬ್ಬು ಬೆಳೆಗಾರರ ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರ ಸಂಘದಿಂದ ಬುಧವಾರ ತಾಲೂಕಿನ ಸಂಗೂರ ಸಕ್ಕರೆ ಕಾರ್ಖಾನೆ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು.

ವಿಧಾನಸೌಧ, ಸಿಎಂ ಕಚೇರಿಗೆ ಬೀಗ ಜಡಿಯಲು ಬಿಜೆಪಿ ಯತ್ನ

Feb 08 2024, 01:31 AM IST
ಅನುದಾನ ತಾರತಮ್ಯ, ತೆರಿಗೆ ಕಡಿತ ಖಂಡಿಸಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರಕ್ಕೆ ತಿರುಗೇಟು ನೀಡಲು ಬಿಜೆಪಿಯು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ ವಿಧಾನಸೌಧಕ್ಕೆ ಬೀಗ ಹಾಕುವ ವಿಫಲ ಯತ್ನ ನಡೆಸಿ ತನ್ನ ಆಕ್ರೋಶ ವ್ಯಕ್ತಪಡಿಸಿತು.

ಶಿಕ್ಷಕರಿಂದಲೇ ಮುಖ್ಯ ಶಿಕ್ಷಕಿ ಕೊಠಡಿಗೆ ಬೀಗ!

Feb 03 2024, 01:47 AM IST
ಲಕ್ಷ್ಮೇಶ್ವರ ಸಮೀಪದ ಶಿಗ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ 1ರಲ್ಲಿ ಶಿಕ್ಷಕರೇ ಮುಂದಾಗಿ ಮುಖ್ಯ ಶಿಕ್ಷಕಿಯ ಕೊಠಡಿಗೆ ಬೀಗ ಹಾಕಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

ದೇವಸ್ಥಾನದ ಬೀಗದ ಕೈ ನೀಡದಿದ್ದರೆ ಬೀಗ ಒಡೆಯಲು ಸಿದ್ಧ

Feb 03 2024, 01:46 AM IST
ಹೈಕೋರ್ಟ್ ಆದೇಶದಂತೆ ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನದ ಬೀಗದ ಕೈ ಹಾಗೂ ಬ್ಯಾಂಕ್ ಖಾತೆಯನ್ನು ನಿರ್ವಹಿಸುವ ಅಧಿಕಾರವನ್ನು ತಾಲೂಕು ಆಡಳಿತ ನೀಡದಿದ್ದರೆ ಮಂಗಳವಾರ ನ್ಯಾಯಾಲಯದ ಆದೇಶದಂತೆ ದೇವಸ್ಥಾನ ಬೀಗ ಹೊಡೆದು ಪೂಜೆ ಸಲ್ಲಿಸುವುದಾಗಿ ಶ್ರೀ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನ ಮಂಡಳಿ ಅಧ್ಯಕ್ಷ ಎಸ್. ಗುರುಮಲ್ಲಪ್ಪ ಎಚ್ಚರಿಸಿದರು.

ಗ್ರಾಪಂಗೆ ಬೀಗ ಹಾಕಿ ಪ್ರತಿಭಟಿಸಿ ಉತಾರ ಪಡೆದ ವ್ಯಕ್ತಿ!

Jan 25 2024, 02:04 AM IST
ಸೈಟ್ ಖರೀದಿ ಮಾಡಿದ್ದಕ್ಕೆ ದಾಖಲೆಗಳನ್ನು ಪಂಚಾಯ್ತಿಗೆ ನೀಡಿ ಕಂಪ್ಯೂಟರ್ ಉತಾರಕ್ಕೆ ಅರ್ಜಿ ನೀಡಿದ್ದ ಸಂಗಮೇಶ ನಲತವಾಡ ಅವರಿಗೆ ಸಕಾಲದಲ್ಲಿ ಉತಾರ ನೀಡುವಲ್ಲಿ ಆಡಳಿತ ಹಾಗೂ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಕಚೇರಿಗೆ ಬೀಗ ಜಡಿದು ಕೆಲಕಾಲ ಪ್ರತಿಭಟಿಸಿದ್ದಾರೆ.

ಆಹಾರ ವಿತರಣೆ ಮಾಡದ್ದಕ್ಕೆ ಅಂಗನವಾಡಿ ಕೇಂದ್ರಕ್ಕೆ ಬೀಗ, ಪ್ರತಿಭಟನೆ

Jan 25 2024, 02:02 AM IST
ಅಂಗನವಾಡಿ ಮಕ್ಕಳಿಗೆ ಸರಿಯಾಗಿ ಆಹಾರ ವಿತರಣೆ ಮಾಡುತ್ತಿಲ್ಲ. ಜತೆಗೆ ವಯಸ್ಕ ಮಕ್ಕಳನ್ನು ಅನಧಿಕೃತವಾಗಿ ಹಾಜರಿ ಪುಸ್ತಕದಲ್ಲಿ ದಾಖಲೆ ಮಾಡಿಕೊಂಡು ಇಲಾಖೆಗೆ ಮೋಸ ಮಾಡುತ್ತಿದ್ದಾರೆ ಎಂದು ಜನರು ಅಂಗನವಾಡಿಗೆ ಬೀಗ ಹಾಕಿ ಪ್ರತಿಭಟಿಸಿದರು.

ರಾಮ ಮಂದಿರಕ್ಕೆ ಬಂತು ಅಲಿಗಢದ 50 ಕೇಜಿ ಬೀಗ!

Jan 21 2024, 01:33 AM IST
ಬೀಗಗಳ ತಯಾರಿಕೆಗೆ ಖ್ಯಾತಿ ಪಡೆದಿರುವ ಅಲಿಗಢದ ಬೀಗ ತಯಾರಕರೊಬ್ಬರು ರಾಮ ಮಂದಿರಕ್ಕೆಂದೇ ವಿಶೇಷವಾದ 50 ಕೇಜಿ ತೂಕದ ಬೃಹತ್‌ ಬೀಗವನ್ನು ಸಿದ್ಧಪಡಿಸಿ ಶನಿವಾರ ರಾಮ ಮಂದಿರಕ್ಕೆ ಅರ್ಪಿಸಿದ್ದಾರೆ.

ಖಾಸಗೀಕರಣ, ಕುಮ್ಮಕ್ಕಿನಿಂದ ಸರ್ಕಾರಿ ಶಾಲೆಗಳಿಗೆ ಬೀಗ

Jan 20 2024, 02:07 AM IST
ರಾಜ್ಯ ಸರ್ಕಾರದ ನೀತಿಯಿಂದ ರಾಜ್ಯಾದ್ಯಂತ ಸುಮಾರು 300 ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿದ್ದರೆ, ರಾಜ್ಯದ ಗಡಿ ಜಿಲ್ಲೆ ಬೀದರ್‌ನಲ್ಲಿ 13 ಕನ್ನಡ ಶಾಲೆಗಳು ಸೇರಿದಂತೆ ಒಟ್ಟು 31 ಶಾಲೆಗಳನ್ನು ಮುಚ್ಚಲಾಗಿದೆ ಎಂದು ಜನರ ಧ್ವನಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅಂಕುಶ ಗೋಖಲೆ ಆರೋಪಿಸಿದರು.

ಖಾಸಗಿ ವೈದ್ಯರ ಮನೆ ಬೀಗ ಮುರಿದು ದುಷ್ಕರ್ಮಿಗಳಿಂದ ಕನ್ನ

Jan 19 2024, 01:51 AM IST
ತೈಲೂರು ಗ್ರಾಮದ ತೈಲೂರಮ್ಮ ದೇವಸ್ಥಾನಕ್ಕೆ ಸೇರಿದ ಸುಮಾರು 8 ಲಕ್ಷ ರು. ನಗದು ಹಣ, ಚಿನ್ನದ ಬಿಳಿ ಕಲ್ಲಿನ ಗುಂಡಿನ ಸರ ಹಾಗೂ ಮತ್ತಿತರ ಒಡವೆಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿ ಪರಾರಿಯಾಗಿದ್ದಾರೆ.

ಯಾದಗಿರಿ: ಶಾಲೆ ಬೀಗ ಮುರಿದು ಅಡುಗೆ ಸಾಮಗ್ರಿ ಕಳ್ಳತನ

Jan 19 2024, 01:45 AM IST
ಕಿಡಿಗೇಡಿಗಳು ಮದ್ಯ ಸೇವಿಸಿ ಸುರಪುರದ ಶಾಲಾ ಕೊಠಡಿ ಬೀಗ ಮುರಿದು ಅಡುಗೆ ಕೋಣೆಯಲ್ಲಿದ್ದ ಸುಮಾರು 50 ಕೆಜಿ ಬೇಳೆ, 60 ಕೆಜಿ ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಕಳ್ಳತನ ಮಾಡಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved