• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರ ಸರ್ಕಾರದ ಸೇವಾ ಕೇಂದ್ರಗಳಿಗೆ ಬೀಗ

Jan 14 2024, 01:35 AM IST
ಮಹಾತ್ಮ ಫುಲೆ ಜನಾರೋಗ್ಯ ವಿಮೆ ಯೋಜನೆಯನ್ನು ಕರ್ನಾಟಕ- ಮಹಾರಾಷ್ಟ್ರ ಗಡಿಭಾಗದ 865 ಹಳ್ಳಿ, ಪಟ್ಟಣಗಳಿಗೆ ವಿಸ್ತರಿಸಿ, ಬೆಳಗಾವಿಯಲ್ಲಿ ಆರಂಭಿಸಿದ ಸೇವಾ ಕೇಂದ್ರಗಳಿಗೆ ಬೀಗ ಜಡಿಯುವ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಜಿಲ್ಲಾಡಳಿತ ತಿರುಗೇಟು ನೀಡಿದೆ.

ಬೆಳಗಾವೀಲಿ ಮಹಾರಾಷ್ಟ್ರದ ವಿಮೆ ಕೇಂದ್ರಗಳಿಗೆ ಡೀಸಿ ಬೀಗ

Jan 14 2024, 01:32 AM IST
ಬೆಳಗಾವಿ ಸೇರಿ ಕರ್ನಾಟಕ ಗಡಿಭಾಗದ 865 ಹಳ್ಳಿ, ಪಟ್ಟಣಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರಂಭಿಸಿದ ಮಹಾತ್ಮ ಫುಲೆ ಜನಾರೋಗ್ಯ ವಿಮೆ ಯೋಜನೆಯ ಸೇವಾ ಕೇಂದ್ರಗಳಿಗೆ ಜಿಲ್ಲಾಡಳಿತ ಇದೀಗ ಬೀಗ ಜಡಿದಿದೆ.

ಸಚಿವರ ಬಾಯಿಗೆ ಹೈಕಮಾಂಡ್‌ ಬೀಗ?

Jan 10 2024, 01:45 AM IST
ಉಪಮುಖ್ಯಮಂತ್ರಿ ಆಯ್ಕೆ ಕುರಿತಾಗಿ ಗೊಂದಲ ಸೃಷ್ಟಿಸಬೇಡಿ ಎಂದು ಮಂತ್ರಿಗಳಿಗೆ ವೇಣುಗೋಪಾಲ್‌ ಕರೆ ನೀಡಿದ್ದಾರೆ ಎನ್ನಲಾಗಿದೆ.

ಬಾಡಿಗೆ ಪಾವತಿಸದ ಮಳಿಗೆಗೆ ಬೀಗ ಜಡಿದ ಕುಷ್ಟಗಿ ತಾಲೂಕು ಪಂಚಾಯತ್ ಅಧಿಕಾರಿಗಳು

Jan 07 2024, 01:30 AM IST
ಮಾರಾಟ ಮಳಿಗೆಗಳಿಂದ ತಾಪಂಗೆ ₹ 32,88,150 ಬಾಡಿಗೆ ಬಾಕಿ ಇದೆ. ಬಾಕಿ ಉಳಿಸಿಕೊಂಡ ಅಂಗಡಿ ಮಾಲೀಕರಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಶನಿವಾರ ಬಾಕಿ ಉಳಿಸಿಕೊಂಡ ಕೆಲವು ಮಳಿಗೆಗಳಿಗೆ ಬೀಗ ಜಡಿದು ಬಾಕಿ ಉಳಿಸಿಕೊಂಡ ಬಾಡಿಗೆದಾರರಿಗೆ ಬಿಸಿ ಮುಟ್ಟಿಸಿದರು.

ಎಸ್ ಬಿಐ ಶಾಖೆಗೆ ಬೀಗ ಜಡಿದ ಪಾಲಿಕೆ- ಗ್ರಾಹಕರ ಪರದಾಟ

Jan 03 2024, 01:45 AM IST
ಮೈಸೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಮೈಸೂರು ಮಹಾನಗರ ಪಾಲಿಕೆ ಶಾಖೆಗೆ ಪಾಲಿಕೆ ಬೀಗ ಜಡಿದಿರುವ ಘಟನೆ ಮಂಗಳವಾರ ನಡೆದಿದೆ.

ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ನ ಕೊಠಡಿಗೆ ಬೀಗ

Dec 20 2023, 01:15 AM IST
ಸ್ಕ್ಯಾನಿಂಗ್ ಯಂತ್ರದಲ್ಲಿರುವ ಮಾಹಿತಿ ಅಳಿಸಿ ಹಾಕಿರುವ ಹಿನ್ನೆಲೆ, ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ ನ ಸ್ಕ್ಯಾನಿಂಗ್ ಕೊಠಡಿ ಸೀಲ್, ಸೂಕ್ತ ದಾಖಲೆ ನೀಡುವಂತೆ ನೋಟಿಸ್ ಜಾರಿ, ಪಾಲನೆ ಮಾಡದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ

ಹರಪನಹಳ್ಳಿಯ ಕೆಎಸ್‌ಆರ್‌ಟಿಸಿ ಕ್ಯಾಂಟೀನ್‌ಗೆ ಬೀಗ

Dec 14 2023, 01:30 AM IST
ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಶಿವಸಾಗರ ಕ್ಯಾಂಟೀನ್‌ಗೆ ಟೆಂಡರ್ ಅವಧಿ ಡಿ. ೧೨ಕ್ಕೆ ಕೊನೆಯಾಗಿದೆ ಹಾಗೂ 3 ತಿಂಗಳ ಬಾಡಿಗೆ ಹಣವನ್ನು ಪಾವತಿ ಮಾಡದಿರುವುದರಿಂದ ಸ್ಥಳೀಯ ಡಿಪೋ ವ್ಯವಸ್ಥಾಪಕರು ಇಲಾಖೆ ನಿಯಾಮಾನುಸಾರ ಅಂಗಡಿ ಮಾಲೀಕನಿಗೆ ಕ್ಯಾಂಟೀನ್ ನಡೆಸದೆ ಖಾಲಿ ಮಾಡಲು ಸೂಚಿಸಿದ್ದರು. ಆದರೂ ಯಥಾಪ್ರಕಾರ ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಬುಧವಾರ ಬೆಳಗ್ಗೆ ಡಿಪೋ ವ್ಯವಸ್ಥಾಪಕಿ ಮಂಜುಳಾ ಅವರು ತಮ್ಮ ಸಿಬ್ಬಂದಿ ಜತೆ ಬಸ್ ನಿಲ್ದಾಣಕ್ಕೆ ಆಗಮಿಸಿ, ಕ್ಯಾಂಟೀನ್‌ನಲ್ಲಿರುವ ಗ್ರಾಹಕರನ್ನು ಹೊರಗೆ ಕಳುಹಿಸಿ ಮುಖ್ಯ ಬಾಗಿಲಿಗೆ ಬೀಗ ಜಡಿದು ತೆರಳಿದರು.

ಕಾರ್ಮಿಕ ಮಕ್ಕಳ ಶಿಶುಪಾಲನಾ ಕೇಂದ್ರಗಳಿಗೆ ಬೀಗ

Nov 12 2023, 01:01 AM IST
ಬೆಳಗಾವಿ ಪ್ರಾದೇಶಿಕ ವ್ಯಾಪ್ತಿಯಲ್ಲಿದ್ದ ೨೭ ಕಿತ್ತೂರು ರಾಣಿ ಚೆನ್ನಮ್ಮ ಶಿಶು ಪಾಲನಾ ಕೇಂದ್ರ ಸೇರಿದಂತೆ ಎಲ್ಲ ಕೇಂದ್ರ ರದ್ದುಪಡಿಸಲು ಆದೇಶಿಸಿದ ನಂತರ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.

ವಿದ್ಯಾರ್ಥಿಗಳ ಕೊರತೆ, 17 ಶಾಲೆಗೆ ಬೀಗ

Nov 10 2023, 01:04 AM IST
ಶಿರಸಿ ತಾಲೂಕಿನಲ್ಲಿ ಈ ವರ್ಷ ವಿದ್ಯಾರ್ಥಿಗಳ ಕೊರತೆಯಿಂದಾಗಿ ಎರಡು ಶಾಲೆ ಮುಚ್ಚಲಾಗಿದೆ.

ಶಿಕ್ಷಕರ ಗೈರು ವಿರುದ್ಧ ಶಾಲೆಗೆ ಬೀಗ ಜಡಿದು ಪ್ರತಿಭಟನೆ

Nov 08 2023, 01:01 AM IST
ಕೆ ಮತ್ತಿಘಟ್ಟ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ 30 ವರ್ಷಗಳಿಂದಲೂ ಶಿಕ್ಷಕರು ಪಾಠ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved