• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಾದಿತ ಮಸೀದಿ ಬೀಗ ತೆಗೆಯುವ ಸಂಬಂಧ ಡಿಸಿ ಅಧ್ಯಕ್ಷತೆಯಲ್ಲಿ ಸಭೆ

Mar 15 2025, 01:03 AM IST
ಮೈಸೂರು ನಗರದ ಕ್ಯಾತಮಾರನಹಳ್ಳಿ ರಸ್ತೆಯ ಗಾಯತ್ರಿಪುರಂ-2ನೇ ಹಂತದಲ್ಲಿರುವ ಮಸೀದಿಯ ಬೀಗ ತೆಗೆಯುವ ನ್ಯಾಯಾಲಯದ ನಿರ್ದೇಶನದಂತೆ ಶುಕ್ರವಾರ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಸಭೆ ನಡೆಸಿ, ಹಿಂದೂ ಮತ್ತು ಮುಸ್ಲಿಂ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದರು.

ಮಳವಳ್ಳಿ : ಮನೆ ಬಾಗಿಲಿನ ಬೀಗ ಒಡೆದು ನುಗ್ಗಿ ನಗದು, ಚಿನ್ನಾಭರಣ ದೋಚಿದ ಕಳ್ಳರು ..!

Mar 07 2025, 11:48 PM IST

ಮನೆ ಬಾಗಿಲಿನ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ನಗದು, ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಕ್ಯಾತೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮತ್ತೊಂದು ಪ್ರಕರಣ ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ.

ವಿಶೇಷ ಭೂಸ್ವಾಧೀನ ಕಚೇರಿಗೆ ಬೀಗ ಜಡಿದ ಸಂತ್ರಸ್ತರು

Mar 06 2025, 12:33 AM IST
ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡು 14 ವರ್ಷ ಕಚೇರಿಗೆ ಅಲೆದು ವನವಾಸದಲ್ಲಿದ್ದೇವೆ. ನಮ್‌ ಹಣ ಕೊಡ್ರಿ ಇಲ್ಲವೇ ತೊಟ್ಟು ವಿಷ ಕೊಡ್ರಿ, ಪರಿಹಾರ ಪಾವತಿಸುತ್ತೇವೆ ಎನ್ನುವ ಅಧಿಕಾರಿ ನಮಗೆ ಮುಂಡಗ ಹಣ ಕೊಟ್ಟು ಹೋಗ್ರಿ, ಇಲ್ಲದಿದ್ದರೇ ಕಚೇರಿ ಬಿಟ್ಟು ಕದಲುವುದಿಲ್ಲ.

ಶಿಷ್ಟಾಚಾರ ಉಲ್ಲಂಘನೆ ಆರೋಪ, ಶಿಗ್ಗಾಂವಿ ತಾಪಂ ಇಒ ಕಚೇರಿಗೆ ಬೀಗ

Mar 02 2025, 01:16 AM IST
ಶಿಗ್ಗಾಂವಿ ತಾಲೂಕಿನ ಜೇಕಿನಕಟ್ಟಿ ₹೬೫೦ ಲಕ್ಷ ವೆಚ್ಚದಲ್ಲಿ ಸರ್ಕಾರಿ ಮೆಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ತಾಲೂಕು ಅಧ್ಯಕ್ಷ ವಿಶ್ವನಾಥ ಹರವಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.

ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಸಾಹಸ ಕಲಾವಿದ ಬಂಧನ ..! 179 ಗ್ರಾಂ ಚಿನ್ನ ವಶ

Feb 25 2025, 12:48 AM IST

ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿ ಆತನಿಂದ 179 ಗ್ರಾಂ ಚಿನ್ನ, ಎರಡೂವರೆ ಕೆಜಿ ಬೆಳ್ಳಿ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿ 17.92 ಲಕ್ಷ ರು. ಮೌಲ್ಯದ ವಸ್ತುಗಳನ್ನು ಹಲಗೂರು ವ್ಯಾಪ್ತಿಯ ಪೊಲೀಸರು ವಶ ಪಡಿಸಿಕೊಂಡಿದ್ದಾರೆ  

ಅಡಿಕೆ ಶೇಖರಣೆಯ ಗೋದಾಮಿಗೆ ಬೀಗ ಖಂಡಿಸಿ ಪ್ರತಿಭಟನೆ

Feb 21 2025, 12:45 AM IST
ಐದಾರು ಕೋಟಿ ಬೆಲೆ ಬಾಳುವ ಅನೇಕ ರೈತರು ಸೇರಿ ಬೆಳೆದ ಅಡಿಕೆಯನ್ನು ಒಂದು ಕಡೆ ಗೋದಾಮಿನಲ್ಲಿ ಶೇಖರಣೆ ಮಾಡಲಾಗಿದ್ದು, ಈ ವೇಳೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಯಾವ ಕಾರಣ ನೀಡದೇ ಏಕಾಏಕಿ ದಾಳಿ ನಡೆಸಿ ಅಡಿಕೆ ಶೇಖರಣೆಯ ಗೋದಾಮಿಗೆ ಬೀಗ ಹಾಕಿರುವುದಕ್ಕೆ ಇದನ್ನ ಖಂಡಿಸಿ ಫೆ.೨೧ರಿಂದ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡುವುದಾಗಿ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಎಚ್ಚರಿಸಿದರು.

ಮನೆ ಬೀಗ ಮುರಿದು ₹2.80 ಲಕ್ಷ ನಗನಾಣ್ಯ ಕಳವು

Feb 19 2025, 12:51 AM IST
House lock broken, Rs 2.80 lakh in coins stolen

ಬೆಸ್ಕಾಂ ಕಚೇರಿಗೆ ಬೀಗ ಹಾಕಿ ರೈತರ ಪ್ರತಿಭಟನೆ

Feb 16 2025, 01:49 AM IST
ಬೇಸಿಗೆ ಆರಂಭದಲ್ಲೇ ಕರೆಂಟ್ ಸಮಸ್ಯೆ ರೈತಾಪಿ ವರ್ಗವನ್ನು ಕಂಗಾಲಾಗಿಸಿದೆ. ಸುಮಾರು 20 ಗ್ರಾಮಕ್ಕೆ ಏಕಾಏಕಿ ಕರೆಂಟ್ ನೀಡುವುದು ಕಡಿಮೆ ಆಗಿದೆ.

ವ್ಯಾಲೆಂಟೈನ್ಸ್ ಡೇ: ಉದ್ಯಾನಕ್ಕೆ ಬೀಗ

Feb 15 2025, 12:30 AM IST
ಉಣಕಲ್ ಕೆರೆ ಉದ್ಯಾನ, ನೃಪತುಂಬ ಬೆಟ್ಟ, ತೋಳನಕರೆ ಉದ್ಯಾನ ಸೇರಿದಂತೆ ನಗರದ ಬಹುತೇಕ ಉದ್ಯಾನಗಳು ಬೀಗ ತೆರೆದಿರಲಿಲ್ಲ. ಇದರಿಂದ ಜೋಡಿಗಳು ಇಲ್ಲದೇ ಬೀಕೋ ಎನ್ನುತ್ತಿದ್ದವು.

ಕಬ್ಬು ಬಾಕಿ ನೀಡುವಂತೆ ಆಗ್ರಹಿಸಿ ಸಕ್ಕರೆ ಕಾರ್ಖಾನೆಗೆ ಬೀಗ

Feb 13 2025, 12:47 AM IST
ಕಬ್ಬು ಪೂರೈಕೆ ಮಾಡಿ ಎರಡು ತಿಂಗಳು ಕಳೆದರೂ ಹಣ ಪಾವತಿಸಿಲ್ಲ ಎಂದು ಆರೋಪಿಸಿ ತಾಲೂಕಿನ ಸಂಗೂರ ಜಿಎಂ ಶುಗರ್ಸ್‌ ಕಾರ್ಖಾನೆ ಗೇಟ್‌ಗೆ ಬೀಗ ಜಡಿದು ರೈತರು ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved