• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ

Sep 07 2024, 01:37 AM IST
ಅಲಂಕೃತ ಸಾರೋಟದಲ್ಲಿ ಸರ್ವಾಧ್ಯಕ್ಷೆಯ ಅದ್ಧೂರಿ ಮೆರವಣಿಗೆ

ಹೈನೋತ್ಪಾದನೆಯಲ್ಲಿ ಬೀದರ್‌ ಜಿಲ್ಲೆ ಮಾದರಿಯಾಗಿಸುವ ಗುರಿ

Sep 03 2024, 01:33 AM IST
ಸೆ.5ರಂದು ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಅನುದಾನದ ಅಡಿಯಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೀಡಿದ ಮೂಲ ಸೌಕರ್ಯಗಳ ಉದ್ಘಾಟನಾ ಸಮಾರಂಭ ಹಾಗೂ ಹೈನುಗಾರರ ಸಮಾವೇಶವನ್ನು ಇಲ್ಲಿನ ಬಿ.ವಿ.ಭೂಮರೆಡ್ಡಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ

ಬೀದರ್‌ ಕೋಟೆ ಬಾನಂಗಳದಲ್ಲಿ ಏರ್‌ ಶೋ ವೈಭವ

Aug 31 2024, 01:30 AM IST
ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂನಿಂದ ಬೀದರ ಕೋಟೆ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಸಿದರು.

ನೀಟ್‌, ರಾಜ್ಯಕ್ಕೆ ಬೀದರ್‌ 3ನೇ ಸ್ಥಾನ: ನಂಬರ್‌ ಒನ್‌ಗೆ ಇನ್ಮುಂದೆ ಶ್ರಮ

Jul 27 2024, 12:46 AM IST
ಕಡಿಮೆ ಶುಲ್ಕದಲ್ಲಿ ಉತ್ತಮ ಸೌಲಭ್ಯಗಳೊಂದಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕಾರ್ಯ ನಡೆಯುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತಮ ಪದವಿ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ

ಬೀದರ್‌: ಎಸ್‌ಪಿ ವರ್ಗಾವಣೆ ಬೆನ್ನಲ್ಲೇ ಡಿಸಿ ಗೋವಿಂದರೆಡ್ಡಿ ವರ್ಗ

Jul 06 2024, 12:48 AM IST
ಬೀದರ್‌ ಜಿಲ್ಲಾಧಿಕಾರಿಯಾಗಿದ್ದ ಗೋವಿಂದರೆಡ್ಡಿ ಅವರು ಗದಗ ಜಿಲ್ಲಾಧಿಕಾರಿಗಳಾಗಿ ವರ್ಗವಾಗಿದ್ದು ಅವರು ನೂತನ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು

ಬೀದರ್‌ ಎಸ್‌ಪಿ ಚನ್ನಬಸವಣ್ಣಗೆ ಅದ್ಧೂರಿ ಬೀಳ್ಕೊಡುಗೆ

Jul 05 2024, 12:46 AM IST
ಈ ನನ್ನ 12 ತಿಂಗಳ ಅವಧಿಯಲ್ಲಿ ನನ್ನಿಂದ ತಿಳಿದೋ ತಿಳಿಯದೆಯೋ ಏನಾದರೂ ತಪ್ಪಾಗಿದ್ದರೆ ನಿಮ್ಮವನೆಂದು ಕ್ಷಮಿಸಿ ಎಂದು ಹೇಳುವಾಗ ಕಣ್ತುಂಬಾ ನೀರು ತಂದಿದ್ರು. ಎನ್ನ ಚಿತ್ತ ಅತ್ತಿಯ ಹಣ್ಣು ನೋಡಯ್ಯ ಎನ್ನುವ ಶರಣರ ವಾಣಿಯಂತೆ ಅತ್ತಿ ಹಣ್ಣು ಹೊರಗಡೆ ನೋಡಲು ಸುಂದರವಾಗಿಯೇ ಕಾಣುತ್ತೆ. ಆದರೆ ಒಳಗಡೆ ಒಂದಿಷ್ಟು ಏನಾದರೂ ಕೊರತೆ ಇದ್ದರೂ ಹೊಟ್ಟೆಗಾಕಿಕೊಳ್ಳಿ ಎಂದು ವರ್ಗಾವಣೆಗೊಂಡಿರುವ ಚನ್ನಬಸವಣ್ಣ ಭಾವುಕರಾಗಿ ನುಡಿದರು.

ಬೀದರ್‌: ರಸ್ತೆ ಬದಿ ಅತಿಕ್ರಮಣ ತೆರವಿಗೆ ಚುರುಕು

Jul 03 2024, 12:16 AM IST
ಸಂಚಾರ ದಟ್ಟಣೆ, ಪಾದಚಾರಿಗಳಿಗೆ ಕಿರಿ ಕಿರಿ ಹಿನ್ನೆಲೆ ನಗರಸಭೆಯಿಂದ ರಸ್ತೆ ಅತಿಕ್ರಮಿತ ಶೆಡ್‌, ಠಿಕಾಣಿ ಹೂಡಿದ ಬಂಡಿಗಳ ತೆರವು. ನಗರದ ಗುಂಪಾ ರಸ್ತೆ, ಮೈಲೂರು ರಸ್ತೆ, ಉದಗೀರ್‌ ರಸ್ತೆ (ಪಾಪನಾಶ ವರೆಗೆ), ಚಿದ್ರಿ ವೃತ್ತದ ಮಾರ್ಗದಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಲಾಗಿದ್ದು ಇನ್ನು ನೌಬಾದ್‌ ಪ್ರದೇಶ ಹಾಗೂ ಓಲ್ಡ್‌ ಸಿಟಿಯಲ್ಲಿನ ಅತಿಕ್ರಮಣ ತೆರವು ಬಾಕಿಯಿದೆ ಎಂದು ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ್‌ ಕನ್ನಡಪ್ರಭಕ್ಕೆ ಮಾತನಾಡಿ ತಿಳಿಸಿದ್ದಾರೆ.

ರಾಜ್ಯದಲ್ಲೇ ಬೀದರ್‌ ಅಪರಾಧ ಪ್ರಮಾಣ ಕಮ್ಮಿಯಾಗಿದೆ: ಎಸ್‌ಪಿ

Jul 01 2024, 01:51 AM IST
ಸೈಬರ್‌ ಕ್ರೈಂಗೆ ಅಕ್ಷರಸ್ಥರೇ ಹೆಚ್ಚು ಬಲಿ ಆಗ್ತಿದ್ದಾರೆ. ಜಿಲ್ಲೆಯಲ್ಲಿ ಶೇ.97ರಷ್ಟು ಫೈವ್‌ ಸ್ಟಾರ್‌ ಕ್ರಮಾಂಕದ ಪೊಲೀಸ್‌ ಠಾಣೆಗಳಿವೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷ ಡಕಾಯಿತಿ, ಸರಗಳ್ಳತನದ ಒಂದೂ ಪ್ರಕರಣ ದಾಖಲಾಗಿಲ್ಲ. ಇದು ಪೊಲೀಸರ ಕಾರ್ಯಕ್ಷಮತೆಗೆ ಹಿಡಿತ ಕನ್ನಡಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದರು.

ಬೀದರ್‌ ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿಸೋಣ: ನ್ಯಾಯಧೀಶರಾದ ಪ್ರಭು ಬಡಿಗೇರ

Jun 13 2024, 12:55 AM IST
18 ವರ್ಷದೊಳಗಿನ ಕೀಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದೆ

ಸಿಎಂ ಭೇಟಿಯಾದ ಬೀದರ್‌ ಸಂಸದರಾಗಿ ಆಯ್ಕೆಯಾದ ಸಾಗರ ಖಂಡ್ರೆ

Jun 08 2024, 12:37 AM IST
ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved