• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ ಲೋಕಸಭೆ: ಬಿಜೆಪಿಗೆ ಹೀನಾಯ ಸೋಲು

Jun 05 2024, 12:30 AM IST
ಸಾಷ್ಟಾಂಗ ನಮಸ್ಕಾರಕ್ಕೂ ಕ್ಯಾರೆ ಎನ್ನದ ಬಿಜೆಪಿಗೆ ತಕ್ಕ ಪಾಠ. 26 ವರ್ಷದ ಸಾಗರ ಮುಂದೆ ಸೋಲುಂಡ ಭಗವಂತ, ಸ್ವಪಕ್ಷೀಯರ ವಿರೋಧ ಲೆಕ್ಕಿಸದ ಕಮಲ ಕಮರಿ ಹೋಯಿತು. ಬೀದರ್‌ನಲ್ಲಿ ಬಿಜೆಪಿಗಿದ್ದ ಬೆಂಬಲ ಕುಸಿಯಲು ಖೂಬಾ ಕಾರಣ. ಸ್ವಪಕ್ಷೀಯರ ಸಹಕಾರ ಸಿಗದೇ ಸೋಲಿಗೆ ಶರಣಾಗಬೇಕಾಯ್ತು.

ಪರಿಷತ್‌: ಬೀದರ್‌ ಜಿಲ್ಲೆಯಲ್ಲಿ ಶೇ.69.75ರಷ್ಟು ಮತದಾನ

Jun 04 2024, 12:31 AM IST
ಬಿಜೆಪಿ ಅಮರನಾಥ ಪಾಟೀಲ್, ಕಾಂಗ್ರೆಸ್‌ನ ಡಾ.ಚಂದ್ರಶೇಖರ ಪಾಟೀಲ್‌ ಮಧ್ಯ ನೇರ ಹಣಾಹಣಿ ಸಾಧ್ಯತೆ ಕಂಡರೂ ಸ್ವತಂತ್ರ ಅಭ್ಯರ್ಥಿ ನಾರಾ ಪ್ರತಾಪರೆಡ್ಡಿ ಬಿರುಸಿನ ಸ್ಪರ್ಧೆ ತ್ರಿಕೋನ ಸ್ಪರ್ಧೆ ಸಾಧ್ಯತೆಯನ್ನೂ ಮುಂದಿಟ್ಟಿದೆ.

ಬೀದರ್‌: ಶಾಂತಿಯುತ ಮತದಾನ, ಜಿಲ್ಲಾಡಳಿತದಿಂದ ಮತದಾರರಿಗಾಗಿ ಅಗತ್ಯ ವ್ಯವಸ್ಥೆ

May 08 2024, 01:03 AM IST
ಬಿಸಿಲು ಹೆಚ್ಚಾಗಿದ್ದರಿಂದ ಬೆಳಿಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುವುದು ಕಂಡು ಬಂತು. ಮಧ್ಯಾಹ್ನ ಹೆಚ್ಚು ಬಿಸಿಲಿದ್ದ ಕಾರಣ ಮತಗಟ್ಟೆಗಳಲ್ಲಿ ಜನರ ಸಂಖ್ಯೆ ಕೊಂಚ ಕಡಿಮೆಯಾಗಿತ್ತು. ಮತದಾನ ಮಾಡಲು ಬರುವವರಿಗೆ ಬಿಸಿಲಿನ ತೊಂದರೆಯಾಗದಂತೆ ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತಿ ಮತಗಟ್ಟೆಗಳಲ್ಲಿ ಎರಡು ವಿಶ್ರಾಂತಿ ಕೋಣೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಯಸ್ಸಾದವರು, ವಿಕಲಚೇತನರಿಗಾಗಿ ಮತದಾನ ಮಾಡಲು ಬರುವವರಿಗೆ ವ್ಹೀಲ್‌ ಚೇರ್‌ ವ್ಯವಸ್ಥೆ ಮಾಡಲಾಗಿತ್ತು.

ಬೀದರ್‌ ಜಿಲ್ಲೆಯ ಅಭಿವೃದ್ಧಿಗೆ ಖೂಬಾ ಗೆಲುವು ಅಗತ್ಯ: ಬಂಡೆಪ್ಪ ಖಾಶೆಂಪೂರ್‌

May 05 2024, 02:02 AM IST
ಕ್ಷೇತ್ರದ ಇನ್ನಷ್ಟು ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ. ಭಗವಂತ ಖೂಬಾ ಅವರು ಈಗಾಗಲೇ ಎರಡು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಮಾಜಿ ಸಚಿವರಾದ ಜೆಡಿಎಸ್‌ ಹಿರಿಯ ನಾಯಕ ಬಂಡೆಪ್ಪ ಖಾಶೆಂಪೂರ್ ಹೇಳಿದರು.

ಬೀದರ್‌ ಲೋಕಸಭಾ ಚುನಾವಣೆಗೆ ಸರ್ವ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ

May 05 2024, 02:02 AM IST
ಇಂದು ಸಂಜೆ 6ರಿಂದ ಬಹಿರಂಗ ಪ್ರಚಾರ ಅಂತ್ಯ, ಮೆರವಣಿಗೆ, ಸಭೆ ನಿಷಿದ್ಧ. ಕಣದಲ್ಲಿ ಒಟ್ಟು 19 ಅಭ್ಯರ್ಥಿಗಳು. ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,92,962 ಜನ ಮತದಾರರು. ಶೇ.80ರಷ್ಟು ಮತದಾನದ ಗುರಿ, ನಿರ್ಭೀತಿಯಿಂದ ಮತದಾನಕ್ಕಾಗಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಬೀದರ್‌ ಸಮಗ್ರ ಅಭಿವೃದ್ಧಿಗಾಗಿ ಸಾಗರ ಖಂಡ್ರೆಗೆ ಮತ ನೀಡಿ: ಅಶೋಕ ಖೇಣಿ

May 04 2024, 12:33 AM IST
ಬೀದರ್‌ ದಕ್ಷಿಣ ಕ್ಷೇತ್ರದ ರಂಜೊಳ ಖೇಣಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಸಾಗರ ಖಂಡ್ರೆ ಪರವಾಗಿ ಬೀದರ್‌ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಸಚಿವರಾದ ಎಚ್.ಆಂಜನೇಯ ಪ್ರಚಾರ ನಡೆಸಿದರು.

ಬೀದರ್‌ ವ್ಯಾಪ್ತಿಯಲ್ಲಿ ಶೇ.75ರಷ್ಟು ಮತದಾನವಾಗಲಿ: ಪಿ.ಎಸ್. ವಸ್ತ್ರದ

May 02 2024, 12:16 AM IST
ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ನಿವೃತ್ತ ಐ.ಎ.ಎಸ್. ಅಧಿಕಾರಿ ಪಿ.ಎಸ್. ವಸ್ತ್ರದ ಅವರು ಜಿಪಂ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಬೀದರ್‌ ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪರ ಮತಯಾಚನೆ

Apr 27 2024, 01:01 AM IST
ದೇಶದಲ್ಲಿ ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿದೆ. ಆದರೆ ಬಡವರ ಬಗ್ಗೆ ಕಾಳಜಿ ಇಲ್ಲ ಶ್ರೀಮಂತರ ಪರವಾಗಿ ಕೆಲಸ ಮಾಡಿ ಬಡವರನ್ನು ನಿರ್ಲಕ್ಷತನ ಮಾಡಿದೆ. ಕಾಂಗ್ರೆಸ್‌ ಪಕ್ಷವು ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಕಾಳಜಿ ಇದೆ.

ಬೀದರ್‌ ಜಿಲ್ಲೆ ಹಿಂದುಳಿವಿಕೆಗೆ ಖಂಡ್ರೆ ಕುಟುಂಬವೇ ಕಾರಣ: ಸಂಸದ ಭಗವಂತ ಖೂಬಾ

Apr 17 2024, 01:20 AM IST
ಸಚಿವರಾಗಿರುವ ಖಂಡ್ರೆ ಸ್ವಕ್ಷೇತ್ರ ಭಾಲ್ಕಿಯಲ್ಲಿ ಒಂದು ಕ್ರೀಡಾಂಗಣ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ ಎಂದು ಖೂಬಾ ಪ್ರಶ್ನಿಸಿದರು.

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಏ.16ರಂದು 7 ನಾಮಪತ್ರಗಳ ಸಲ್ಲಿಕೆ

Apr 17 2024, 01:18 AM IST
ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾಗರ ಈಶ್ವರ ಖಂಡ್ರೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved