• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಥಿ ಗ್ರಾಮ ಬಳಿ ಗುಡ್ಡಕ್ಕೆ ಬೆಂಕಿ: 30 ಎಕರೆ ಬೆಳೆ ನಾಶ

Jan 27 2025, 12:45 AM IST
ತಾಲೂಕಿನ ಸಾರಥಿ ಗ್ರಾಮದ ಆಂಜನೇಯ ದೇವಸ್ಥಾನದ ಗುಡ್ಡಕ್ಕೆ ಹೊತ್ತಿದ ಬೆಂಕಿ ಸುತ್ತಮುತ್ತ ಪಸರಿಸಿ ಸುಮಾರು 30 ಎಕರೆ ಬೆಳೆ ಹಾನಿಯಾಗಿದೆ. 30ಕ್ಕೂ ಅಧಿಕ ಹುಲ್ಲಿನ ಬಣವೆಗಳು ನಾಶವಾಗಿವೆ. ಗುಡ್ಡದ ಕೆಳಭಾಗದ ಸಾರಥಿ ಗ್ರಾಮದ ಘನತ್ಯಾಜ್ಯ ಘಟಕಕ್ಕೆ ಬೆಂಕಿ ಹಬ್ಬಿದ ಪರಿಣಾಮ ₹50 ಸಾವಿರಕ್ಕೂ ಹೆಚ್ಚು ನಷ್ಟ ಸಂಭವಿಸಿದೆ.

ಇನ್ನೂ ಆರದ ಸೂಳೆಕೆರೆ ಗುಡ್ಡದ ಬೆಂಕಿ

Jan 25 2025, 01:01 AM IST
ತಾಲೂಕಿನ ಸೂಳೆಕೆರೆ ಗುಡ್ಡದಲ್ಲಿ ಗುರುವಾರ ಸಂಜೆಯೂ ಬೆಂಕಿಹತ್ತಿ ಉರಿಯುತ್ತಿರುವುದು ಕಂಡುಬಂದಿದ್ದು, ಇದರಿಂದ ಈಗಾಗಲೇ ಬೆಳೆದ ಹಾಗೂ ಬೆಳೆಯುತ್ತಿರುವ ಮರ-ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ, ಬೂದಿಯಾಗುತ್ತಿವೆ.

ಬೆಂಕಿ ವದಂತಿಗೆ ಕಿವಿಗೊಟ್ಟು ರೈಲಿಂದ ಜಿಗಿದ ಜನರ ಮೇಲೆ ಹರಿದ ಕರ್ನಾಟಕ ಎಕ್ಸ್‌ಪ್ರೆಸ್‌

Jan 23 2025, 02:02 AM IST

 ಜಲಗಾಂವ್‌ ಬಳಿ ತಾವಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ಕಾರಣ, ಆ ರೈಲಿನಿಂದ ಜಿಗಿದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಪಕ್ಕದ ಹಳಿ ಮೇಲೆ ಬಂದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದಿದೆ. ಆಗ 12 ಜನರು ದಾರುಣ ರೀತಿಯಲ್ಲಿ ಮೃತಪಟ್ಟು 50ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ 2ನೇ ದಿನವೂ ಬೆಂಕಿ: ಸಾವು-ನೋವಿಲ್ಲ

Jan 21 2025, 01:32 AM IST
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಡೇರೆಗಳಲ್ಲಿ ಸಿಲಿಂಡರ್‌ ಸ್ಫೋಟದ ಬೆನ್ನಲ್ಲೇ, ಸೋಮವಾರ ಸೆಕ್ಟರ್‌ 16ರ ಕಿನ್ನರ್‌ ಅಖಾಡ ಶಿಬಿರದಲ್ಲಿ ಕ್ಯಾಂಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಸೂಳೆಕೆರೆ ಗುಡ್ಡದಲ್ಲಿ ಬೆಂಕಿ: ಕಾಡು, ಕೆರೆಗೆ ಬೇಕಿದೆ ರಕ್ಷಣೆ

Jan 21 2025, 12:34 AM IST
ತಾಲೂಕಿನ ಪ್ರಸಿದ್ಧ ಸೂಳೆಕೆರೆ ಇಡೀ ರಾಜ್ಯದಲ್ಲಿಯೇ ಹೆಸರು ಪಡೆದ ಸ್ಥಳವಾಗಿದ್ದು, ಕೆರೆಗೆ ಕಾವಲು ಗೋಪುರದಂತಿರುವ ಬೆಟ್ಟದಲ್ಲಿ ಪ್ರತಿ ವರ್ಷ ಮೂಡಣಗಾಳಿ ಬೀಸುವ ಚಳಿಗಾಲದಲ್ಲಿ ಬೆಂಕಿ ಬೀಳುತ್ತಿದೆ. ಕಳೆದ ಮೂರು- ನಾಲ್ಕು ದಿನಗಳ ಹಿಂದೆ ಸೂಳೆಕೆರೆಯ ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಬೆಂಕಿ ನಂದಿಸಲು ಚನ್ನಗಿರಿಯ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಕಾಡ್ಗಿಚ್ಚು, ಬೆಂಕಿ ಅವಘಡ ನಂದಿಸುವ ಪ್ರಾತ್ಯಕ್ಷಿಕೆ

Jan 21 2025, 12:33 AM IST
ಕಾಡ್ಗಿಚ್ಚು ಹಾಗೂ ಬೆಂಕಿಯಿಂದಾಗುವ ಅವಘಡಗಳನ್ನು ಪರಿಣಾಮಕಾರಿಯಾಗಿ ನಂದಿಸುವಪ್ರಾತ್ಯಕ್ಷಿಕೆ ಇತ್ತೀಚೆಗೆ ನಡೆಯಿತು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮುನ್ನೆಚ್ಚರಿಕೆಯ ಬಗ್ಗೆ ಮಾಹಿತಿ ನೀಡಿದರು.

ಮಹಾ ಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್‌ನಲ್ಲಿ ಬೆಂಕಿ ಅವಘಡ : 18 ಟೆಂಟ್‌ ಭಸ್ಮ

Jan 20 2025, 01:32 AM IST
ಮಹಾ ಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್‌ನಲ್ಲಿ ಭಾನುವಾರ ಸಂಜೆ ಅಗ್ನಿ ದುರಂತ ಸಂಭವಿಸಿದ್ದು, 18 ಟೆಂಡ್‌ಗಳು ಆಹುತಿ ಆಗಿವೆ. ಆದರೆ ತ್ವರಿತ ಕಾರ್ಯಾಚರಣೆ ಕಾರಣ ಬೆಂಕಿ ನಂದಿಸಲಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ.

ಆವರಗೊಳ್ಳದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ: ಡಿಸಿ ಭೇಟಿ

Jan 16 2025, 12:46 AM IST
ಮಹಾನಗರ ಪಾಲಿಕೆಯ ಅವರಗೊಳ್ಳ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ ಬುಧವಾರ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಇತರೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತು ಕ್ರಮಗಳಿಗೆ ಸೂಚನೆ ನೀಡಿದ್ದಾರೆ.

ಎನ್ಆರ್‌ ಪುರದಲ್ಲಿ ಪೀಠೋಪಕರಣ ತಯಾರಿಕೆ ಘಟಕಕ್ಕೆ ಬೆಂಕಿ: ಲಕ್ಷಾಂತರ ರು. ನಷ್ಟ

Jan 15 2025, 12:47 AM IST
ನರಸಿಂಹರಾಜಪುರದಲ್ಲಿ ನಾಝೀಮ್ ಎಂಬುವರಿಗೆ ಸೇರಿದ ಮರದಿಂದ ಪೀಠೋಪಕರಣ ತಯಾರಿಕಾ ಶೆಡ್‌ಗೆ ಮಂಗಳವಾರ ಬೆಳಗಿನ ಜಾವ ಬೆಂಕಿ ಬಿದ್ದು ಪೀಠೋಪಕರಣಗಳು, ಸಾಗುವಾನಿ ಮರದ ತುಂಡುಗಳು ಸುಟ್ಟು ಹೋಗಿವೆ

ಕಿರಾಣಿ ಅಂಗಡಿಗೆ ಬೆಂಕಿ: ಅಪಾರ ಹಾನಿ

Jan 14 2025, 01:01 AM IST
Grocery store fire: extensive damage
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 34
  • next >

More Trending News

Top Stories
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಪ್ರಿಯಾಂಕ್‌ ಆರೆಸ್ಸೆಸ್‌ ಕುರಿತು ಹೇಳಿದ್ದರಲ್ಲಿ ತಪ್ಪೇನಿದೆ? : ಸಿಎಂ ಪ್ರಶ್ನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved