• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ

Dec 13 2024, 12:45 AM IST
ಪಂಚಮಸಾಲಿಗರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ್ದರಿಂದ ಅಮಾಯಕ ಹೋರಾಟಗಾರರು ಕೈಕಾಲು ಮುರಿದುಕೊಂಡು ಮಾರಣಾಂತಿಕವಾಗಿ ನೋವು ಅನುಭವಿಸುವಂತಾಗಿದೆ

ವಕ್ಫ್‌ ಬೋರ್ಡ್‌ ಕೊಳ್ಳಿ ದೆವ್ವ, ಹೋದಲೆಲ್ಲ ಬೆಂಕಿ ಹಚ್ಚುತ್ತದೆ-ವಿಪಕ್ಷ ನಾಯಕ ಆರ್‌. ಅಶೋಕ

Dec 09 2024, 12:50 AM IST
ವಕ್ಫ್ ಬೋರ್ಡ್ ಕೊಳ್ಳಿ ದೆವ್ವವಿದ್ದಂತೆ ಅದು ಹೋದಲೆಲ್ಲ ಬೆಂಕಿ ಹಚ್ಚುತ್ತದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ಹೇಳಿದರು.

ಬಾಂಗ್ಲಾ: ಮತ್ತೆ ಮತ್ತೊಂದು ಹಿಂದೂ ದೇಗುಲಕ್ಕೆ ಬೆಂಕಿ - ರಾಜಧಾನಿ ಢಾಕಾ ಇಸ್ಕಾನ್‌ ಕೇಂದ್ರಕ್ಕೆ ದಾಳಿ

Dec 08 2024, 01:18 AM IST
ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ, ದೇಗುಲ ದಾಳಿ ಹಾಗೂ ಇಸ್ಕಾನ್‌ ಸನ್ಯಾಸಿ ಬಂಧನ ಪ್ರಕರಣದ ಬೆನ್ನಲ್ಲೇ, ಮತ್ತೊಂದು ದೇಗುಲ ದಾಳಿ ಘಟನೆ ನಡೆದಿದೆ.

ಎಲೆಕ್ಟ್ರಿಕ್ ಶೋರೂಮ್‌ಗೆ ಬೆಂಕಿ: ಎರಡು ಬೈಕ್‌ಗಳು ಭಸ್ಮ

Dec 03 2024, 12:33 AM IST
ತುರುವೇಕೆರೆ: ಇಲ್ಲಿಯ ತಿಪಟೂರು ರಸ್ತೆಯಲ್ಲಿನ ಜೆಮೊಪೈ ಎಲೆಕ್ಟ್ರಿಕ್ ದ್ವಿಚಕ್ರವಾಹನದ ಶೋರೂಮ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಎರಡು ಬೈಕ್ ಗಳು ಸುಟ್ಟು ಹೋಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಶೋರೂಂ ಎದುರೇ 3 ವರ್ಷದ ಹಿಂದೆ ಖರೀದಿಸಿದ ಎಲೆಕ್ಟ್ರಿಕ್‌ ಸ್ಕೂಟರ್‌ಗೆ ಬೆಂಕಿ ಹಚ್ಚಿದ ಗ್ರಾಹಕ

Dec 03 2024, 12:31 AM IST
3 ವರ್ಷದ ಹಿಂದೆ ಖರೀದಿಸಿದ ಎಲೆಕ್ಟ್ರಿಕ್‌ ಸ್ಕೂಟರ್‌ಗೆ ವ್ಯಕ್ತಿಯೊಬ್ಬ ಶೋರೂಂ ಮುಂದೆಯೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ಘಟನೆ ತಮಿಳುನಾಡಿನ ಅಂಬಟ್ಟೂರಿನಲ್ಲಿ ವರದಿಯಾಗಿದೆ.

ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಆಕೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಪತಿ ಯತ್ನ

Dec 01 2024, 01:30 AM IST
ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಆಕೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಬಳಿಕ ತಾನೂ ಸಹ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಣನಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಟ್ಟಿಗೆಹಳ್ಳಿಯಲ್ಲಿ ತೋಟಕ್ಕೆ ಬೆಂಕಿ: 650 ಅಡಕೆ ಮರಗಳು ನಾಶ

Nov 30 2024, 12:45 AM IST
ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಶಾಂತಮ್ಮ ಎಂಬವರಿಗೆ ಸೇರಿದ 1.35 ಎಕರೆಯಲ್ಲಿ ಬೆಳೆದಿದ್ದ 3 ವರ್ಷದ 650 ಅಡಕೆ ಮರಗಳ ತೋಟಕ್ಕೆ ಶುಕ್ರವಾರ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ನಾಶವಾದ ಘಟನೆ ನಡೆದಿದೆ.

ಹತ್ತಿ ದಾಸ್ತಾನಿಗೆ ಬೆಂಕಿ: ರೈತ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

Nov 26 2024, 12:45 AM IST
Fire to cotton stock: Forced to compensate farmer family

ಚಿಂತಾಮಣಿಯಲ್ಲಿ ರೈತನ ಬೆಳೆಗೆ ಬೆಂಕಿ ಇಟ್ಟು ಡ್ರಿಪ್ ಪೈಪ್‌ಗಳಿಗೆ ಹಾನಿ

Nov 23 2024, 12:33 AM IST
ಅಕ್ರಮವಾಗಿ ಜಮೀನಿಗೆ ನುಗ್ಗಿ ಹನಿ ನೀರಾವರಿಗೆ ಅಳವಡಿಸಿದ್ದ ಲಕ್ಷಾಂತರ ರೂ.ಗಳ ಪೈಪ್‌ಗಳನ್ನು ನಾಶ ಮಾಡಿರುವ ಘಟನೆ ತಾಲೂಕಿನ ಗುನ್ನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.

ಬೈಕ್‌ಶೋ ರೂಂಗೆ ಬೆಂಕಿ: ಯುವತಿ ಸಜೀವ ದಹನ

Nov 20 2024, 12:30 AM IST
ಎಲೆಕ್ಟ್ರಿಕ್‌ ಬೈಕ್‌ ಶೋ ರೂಮ್‌ವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳಾ ಸಿಬ್ಬಂದಿಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 34
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved